Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾನವಿ ಪಟ್ಟಣದ ಪುರಸಭೆ 2025 26ನೇ ಸಾಲಿನ ಬಜೆಟ್ ಮಂಡನೆ

Advertisement
ಮಾನವಿ: ಪಟ್ಟಣದ ಪುರಸಭೆ ಸಭಾಂಗಣದಲ್ಲಿ 2025 26ನೇ ಸಾಲಿನ 28 ಕೋಟಿ ರೂಪಾಯಿಗಳಷ್ಟು ಆಯವ್ಯಯ ಹಾಗೂ ಉಳಿತಾಯ ಬಜೆಟ್ ಅನ್ನು ಅಧ್ಯಕ್ಷ ಲಕ್ಷ್ಮಿ ಡಿ ಗಂಡ ವೀರೇಶ್ ಇವರ ಅನುಮತಿ ಮೇರೆಗೆ ಪುರಸಭೆಯ ಲೆಕ್ಕಾಧಿಕಾರಿ ವೆಂಕಟೇಶ್ ಅವರು ಮಂಡಿಸಿದರು.

ವಿವಿಧ ಮೂಲ ದ ಆದಾಯ ಸರ್ಕಾರದ ವಿವಿಧ ಯೋಜನೆಗಳ ಮೂಲಕ ಬರುವ ಅನುದಾನ ಪರಿಗಣಿಸಿ ಆಯವ್ಯಯ ವರದಿಯನ್ನು ತಯಾರಿಸುವುದನ್ನು ಮಂಡಿಸಿದರು.

ನಂತರ ಸಭೆಯಲ್ಲಿ ಮಾತನಾಡಿದ ಪುರಸಭೆಯ ವಿರೋಧ ಪಕ್ಷದ ನಾಯಕರದ ರಾಜ ಮಹೇಂದ್ರ ನಾಯಕ್ ಅವರು ಈ ಬಜೆಟ್ ಕೇವಲ ವೆಂಕಟ್ರಮಣ ಗೋವಿಂದ ಗೋವಿಂದ ಎನ್ನುವಂತೆ ಪಟ್ಟಣದ ಜನರಿಗೆ ಮೂರು ನಾಮ ಹಾಕುವ ಆಯವ್ಯಯ ವರದಿ ಈ ಹಿಂದೆ ಸಾಕಷ್ಟು ಹಣ ವ್ಯಯ ಮಾಡಿದರು ಸಹ ಪುರಸಭೆಗೆ ಯಾವುದೇ ಪ್ರಯೋಜನವಾಗಿಲ್ಲ ಅನೇಕ ಕೆಲಸಕ್ಕೆ ಬಾರದ ಯೋಜನೆಗಳಿಗೆ ಹಣವನ್ನು ವ್ಯಯ ಮಾಡಿರುತ್ತಾರೆ ಅಂಕಿ ಅಂಶಗಳ ಸಹಿತ ಬಹಿರಂಗಪಡಿಸಿದರು.



ಅನೇಕ ಜ್ವಲಂತ ಸಮಸ್ಯೆಗಳು ಮೂಲಭೂತ ಸೌಕರ್ಯಗಳನ್ನು ಸಾಮಾನ್ಯ ಜನರಿಗೆ ಒದಗಿಸುವಲ್ಲಿ ಮುಖ್ಯ ಅಧಿಕಾರಿಗಳು ಮತ್ತು ಪುರಸಭೆಯ ಸಿಬ್ಬಂದಿ ಅಧ್ಯಕ್ಷರು ವಿಫಲರಾಗಿದ್ದಾರೆ ಎಂದು ಹೇಳಿದರು.

ಸಭೆಯಲ್ಲಿ ಮುಖ್ಯ ಅಧಿಕಾರಿಗಳು ಪರಶುರಾಮ್ ದೇವರಮನೆ ಅಧ್ಯಕ್ಷ ಲಕ್ಷ್ಮೀ ಗಂಡ ವೀರೇಶ್ ಉಪಾಧ್ಯಕ್ಷೆ ಮೀನಾಕ್ಷಿ ಗಂಡ ರಾಮಕೃಷ್ಣ ಪುರಸಭೆ ಸದಸ್ಯರುಗಳು ಸಹ ಭಾಗಿಯಾಗಿದ್ದರು.

ವರದಿ :ಶಿವ ತೇಜ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ