Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೇಸಿಗೆಯಲ್ಲಿ ಈ ಆಹಾರಗಳನ್ನು ತಿನ್ನಲೇಬೇಕು!

Advertisement
ಈ ಸಮಯದಲ್ಲಿ ನಾವು ಕೆಲವು ರೀತಿಯ ಬದಲಾವಣೆಗಳನ್ನು ಮಾಡಿಕೊಳ್ಳಬೇಕಾಗುತ್ತದೆ. ಇಲ್ಲವಾದಲ್ಲಿ ನಾನಾ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಸಾಮಾನ್ಯವಾಗಿ ಜೀರ್ಣಕ್ರಿಯೆ ಸಮಸ್ಯೆಗಳಿಗೆ ಕಾರಣವಾಗುವ ಆಹಾರ ಮತ್ತು ಪಾನೀಯಗಳಿಗೆ ವಿಶೇಷ ಗಮನ ನೀಡಬೇಕು. ಇಲ್ಲವಾದಲ್ಲಿ ಹೊಟ್ಟೆಗೆ ಸಂಬಂಧಿಸಿದ ಕಾಯಿಲೆಗಳು ಕಂಡು ಬರುತ್ತದೆ. ಹೀಗಾಗಿ ಆರೋಗ್ಯಕರ ಆಹಾರ ಸೇವನೆ ಮಾಡುವುದು ಅನಿವಾರ್ಯ. ಇದು ಸವಾಲಿನಂತೆ ಕಂಡರೂ ಕೂಡ ಆರೋಗ್ಯ ಕಾಪಾಡಿಕೊಳ್ಳಲು ಇದು ಅವಶ್ಯವಾಗಿದೆ. ಹಾಗಾದರೆ ಬೇಸಿಗೆ ಕಾಲದಲ್ಲಿ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು? ಯಾವ ಪದಾರ್ಥಗಳ ಸೇವನೆ ಒಳ್ಳೆಯದಲ್ಲ ಎಂಬುದನ್ನು ತಿಳಿದುಕೊಳ್ಳಿ.

ಬೇಸಿಗೆ (Summer) ಕಾಲ ಆರಂಭವಾಗಿದೆ. ಅದೇ ರೀತಿ ಶಾಖದ ತೀವ್ರತೆಯೂ ಹೆಚ್ಚಾಗಿಯೇ ಇದೆ. ಈ ಸಮಯದಲ್ಲಿ ಆದಷ್ಟು ನಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದರ ಜೊತೆಗೆ ನಮ್ಮ ಆಹಾರದ ಬಗ್ಗೆಯೂ ಗಮನ ಹರಿಸಬೇಕಾಗಿದೆ. ಏಕೆಂದರೆ ಬೇಸಿಗೆ ಕಾಲ ಆರಂಭ ಆಗುವಾಗ ಪ್ರಕೃತಿಯಲ್ಲಿ ಅನೇಕ ರೀತಿಯ ಬದಲಾವಣೆಗಳು ಆಗುತ್ತದೆ. ಹಾಗಾಗಿ ಅವುಗಳಿಗೆ ನಾವು ಒಗ್ಗಿಕೊಳ್ಳಲು ಕೆಲವು ರೀತಿಯ ಬದಲಾವಣೆಗಳನ್ನು ಮಾಡಿಕೊಳ್ಳಬೇಕಾಗುತ್ತದೆ. ಇಲ್ಲವಾದಲ್ಲಿ ನಾನಾ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಸಾಮಾನ್ಯವಾಗಿ ಜೀರ್ಣಕ್ರಿಯೆ ಸಮಸ್ಯೆಗಳಿಗೆ ಕಾರಣವಾಗುವ ಆಹಾರ ಮತ್ತು ಪಾನೀಯಗಳಿಗೆ ವಿಶೇಷ ಗಮನ ನೀಡಬೇಕು. ಇಲ್ಲವಾದಲ್ಲಿ ಹೊಟ್ಟೆಗೆ ಸಂಬಂಧಿಸಿದ ಕಾಯಿಲೆಗಳು ಕಂಡು ಬರುತ್ತದೆ. ಹೀಗಾಗಿ ಆರೋಗ್ಯಕರ ಆಹಾರ ಸೇವನೆ ಮಾಡುವುದು ಅನಿವಾರ್ಯ. ಇದು ಸವಾಲಿನಂತೆ ಕಂಡರೂ ಕೂಡ ಆರೋಗ್ಯ ಕಾಪಾಡಿಕೊಳ್ಳಲು ಇದು ಅವಶ್ಯವಾಗಿದೆ. ಹಾಗಾದರೆ ಬೇಸಿಗೆ ಕಾಲದಲ್ಲಿ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು? ಯಾವ ಪದಾರ್ಥಗಳ ಸೇವನೆ ಒಳ್ಳೆಯದಲ್ಲ ಎಂಬುದನ್ನು ತಿಳಿದುಕೊಳ್ಳಿ.

ಟೊಮೇಟೊ
ಈ ತರಕಾರಿ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದ್ದು ಇದರಲ್ಲಿ ವಿಟಮಿನ್ ಸಿ ಮತ್ತು ಹೆಚ್ಚಿನ ನೀರಿನ ಅಂಶವಿರುತ್ತದೆ. ಇದಲ್ಲದೆ, ಟೊಮೇಟೊಗಳು ಲೈಕೋಪೀನ್ ನಂತಹ ಪ್ರಯೋಜನಕಾರಿ ಫೈಟೊಕೆಮಿಕಲ್ ಗಳನ್ನು ಹೊಂದಿರುತ್ತವೆ, ಇದು ದೀರ್ಘಕಾಲದ ಕಾಯಿಲೆಗಳ ವಿರುದ್ಧ, ವಿಶೇಷವಾಗಿ ಕ್ಯಾನ್ಸರ್ ವಿರುದ್ಧ ಹೋರಾಡುತ್ತದೆ ಎಂದು ಅಧ್ಯಯನಗಳಿಂದ ತಿಳಿದು ಬಂದಿದೆ.

ನಿಂಬೆ ರಸ
ಬೇಸಿಗೆಯಲ್ಲಿ ತಾಜಾ ತಾಜವಾಗಿ ಸಿಗುವ ತಣ್ಣನೆಯ ನಿಂಬೆ ರಸಕ್ಕಿಂತ ಹೆಚ್ಚು ಹಿತಕರವಾದುದು ಯಾವುದೂ ಇಲ್ಲ. ಇದು ಆರೋಗ್ಯ ಹೆಚ್ಚಿಸುವುದು ಮಾತ್ರವಲ್ಲ ನಮ್ಮನ್ನು ಹೈಡ್ರೇಟ್ ಆಗಿಡಲು ಉಪಯುಕ್ತವಾಗಿದೆ. ಇದನ್ನು ಜ್ಯೂಸ್ ರೂಪದಲ್ಲಿ ಸೇವನೆ ಮಾಡುವುದು ಬಹಳ ಒಳ್ಳೆಯದು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್