
ಕೋರ್ಟ್ ನಲ್ಲಿ ಹೋರಾಟ ಮಾಡಿ ನಮ್ಮ ಹೊಸ ಕಾದ್ರೋಳ್ಳಿ Pkps ಗೇ ಮತ ಚಲಾಯಿಸಲು ಹಕ್ಕು ಬಂದಿದ್ದು, ಅದನ್ನು ದಿಕ್ಕು ತಪ್ಪಿಸಲು ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ನಾಯಕರು Dcc ಬ್ಯಾಂಕ್ ಚುನಾವಣಾ ಅಧಿಕಾರಿಗಳ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಹೇಳಿ ನಾವೇ ಗೆಲ್ಲೋದು ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವರದಿ: ಬಸವರಾಜು

