Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಸ ಸಾಗಿಸುವ ಈ ವಾಹನಕ್ಕೆ ನಂದಿನಿ ಸಾರಥಿ

Advertisement

ಚಿಕ್ಕಬಳ್ಳಾಪುರ: ತಾಲೂಕಿನ ತಿಪ್ಪೇನಹಳ್ಳಿ ಗ್ರಾಮದ ಪಂಚಾಯತಿಯೊಂದರಲ್ಲಿ ಕಸ ಸಂಗ್ರಹಣೆಯ ವಾಹನ ಸ್ವಚ್ಛವಾಹಿನಿ ವಾಹನದ ಚಾಲಕಿ ನಂದಿನಿ. ಎರಡು ವರ್ಷಗಳ ಹಿಂದೆ ಪತಿ ಅನಾರೋಗ್ಯದಿಂದ ಅಕಾಲಿಕ ಮರಣಕ್ಕೀಡಾಗಿದ್ದಾರೆ. ಮುಂದೆ ಬದುಕು ಹೇಗೆ ಅನ್ನೋ ಚಿಂತೆ ಮಾಡುತ್ತ ಕೂರದೆ, ತನ್ನ ಎರಡು ಮಕ್ಕಳ ಮಕ್ಕಳ ಹಾಗೂ ತನ್ನ ಭವಿಷ್ಯಕ್ಕಾಗಿ ಪತಿ ಮಾಡುತ್ತಿದ್ದ ಚಾಲನಾ ವೃತ್ತಿಯನ್ನೇ ಆಯ್ಕೆ ಮಾಡಿಕೊಂಡಿದ್ದಾರೆ.


ನಂದಾದೀಪ ಎಂಬ ಸ್ವಸಹಾಯ ಸಂಘದ ಸಹಾಯದಿಂದ ಚಾಲನಾ ತರಬೇತಿ ಪಡೆದು ಡಿಎಲ್ ಸಹ ಪಡೆದುಕೊಂಡಿದ್ದಾರೆ. ಪುರುಷ ಚಾಲಕರಿಗೆ ಕಡಿಮೆ ಇಲ್ಲದ ಹಾಗೆ ವಾಹನ ಚಾಲನೆ ಮಾಡುವುದರ ಮೂಲಕ ಗಮನ ಸೆಳೆದಿದ್ದಾರೆ.


ಸ್ವಚ್ಛವಾಹಿನಿ ಸಾರಥಿಯಾಗಿರುವ ನಂದಿನಿ, ಗ್ರಾಮ ಪಂಚಾಯತಿ ವತಿಯಿಂದ ಪ್ರತಿ ತಿಂಗಳು 10 ಸಾವಿರ ಹಾಗೂ ಸಹಾಯಕಿಯಾಗಿರುವ ಗಂಗಮ್ಮರಿಗೆ 8000 ರೂಪಾಯಿ ಸಂಬಳ ನೀಡಲಾಗುತ್ತಿದೆ.


ಕಳೆದ ಆರು ತಿಂಗಳಿಂದ ಚಿಕ್ಕಬಳ್ಳಾಪುರ ತಾಲೂಕಿನ ತಿಪ್ಪೇನಹಳ್ಳಿ ಗ್ರಾಮ ಪಂಚಾಯತಿಯ ಸ್ವಚ್ಚವಾಹಿನಿಯ ರಥಸಾರಥಿಯಾಗಿ ಕಾಯಕ ಮಾಡುತ್ತಿದ್ದಾರೆ. ಪ್ರತಿದಿನವೂ ಬೆಳಿಗ್ಗೆ 6 ಗಂಟೆಗೆ ಪಂಚಾಯತಿಗೆ ಆಗಮಿಸುವ ನಂದಿನಿ, ಸಹಾಯಕಿ ಗಂಗಮ್ಮ ಜೊತೆ ಸೇರಿ ತಿಪ್ಪೇನಹಳ್ಳಿ ಗ್ರಾಮ ಪಂಚಾಯತಿಯ ಪ್ರತಿಯೊಂದು ಹಳ್ಳಿಗಳಿಗೂ ತೆರಳಿ ಕಸ ಸಂಗ್ರಹಣೆ ಮಾಡಿಕೊಂಡು ಬರುವ ಕಾಯಕ ಮಾಡುತ್ತಿದ್ದಾರೆ. ಇದರಿಂದ ಸ್ವತಃ ಗ್ರಾಮ ಪಂಚಾಯತಿ ಅಧ್ಯಕ್ಷ ಶಶಿ ಅವರು ನಂದಿನಿಯವರನ್ನು ಅಭಿನಂದಿಸಿದರು.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ