Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೂ.8 ರಂದು 3 ನೇ ಬಾರಿಗೆ 'ನರೇಂದ್ರ ಮೋದಿ' ಪ್ರಮಾಣ ವಚನ ಸ್ವೀಕಾರ

Advertisement

ನವದೆಹಲಿ : ಜೂ.8 ರಂದು 3 ನೇ ಬಾರಿಗೆ ದೇಶದ ಪ್ರಧಾನಿಯಾಗಿ 'ನರೇಂದ್ರ ಮೋದಿ' ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿದೆ.


3 ನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಮತ್ತೆ ಅಧಿಕಾರದ ಗದ್ದುಗೆ ಏರಲಿದ್ದಾರೆ. ಜೂ.8 ರಂದು ಸಂಜೆ ದೆಹಲಿಯಲ್ಲಿ ನರೇಂದ್ರ ಮೋದಿ' ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ಮಾಹಿತಿ ನೀಡಿದೆ.


ಇದರ ನಡುವೆ ಇಂದು ಸಂಜೆ 4:30 ಕ್ಕೆ ಎನ್ ಡಿ ಎ ಮೈತ್ರಿಕೂಟದ ಸಭೆ ನಿಗದಿಯಾಗಿದ್ದು, ಪ್ರಧಾನಿ ಮೋದಿ ಸಮ್ಮುಖದಲ್ಲಿ ಮಹತ್ವದ ಚರ್ಚೆ ನಡೆಯಲಿದೆ. ಲೋಕಸಭೆ ಚುನಾವಣೆ ಫಲಿತಾಂಶ 2024 ಪ್ರಕಟಗೊಂಡಿದ್ದು, ಫಲಿತಾಂಶದಲ್ಲಿ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ದೊರೆತಿಲ್ಲ. ಹೀಗಾಗಿ ಅತಂತ್ರ ಸ್ಥಿತಿ ಎದುರಾಗಿದೆ. ಆದರೆ, ಬಿಜೆಪಿ 240 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.


ಪ್ರಧಾನಿ ನರೇಂದ್ರ ಮೋದಿ ವಾರಣಾಸಿ ಕ್ಷೇತ್ರದಿಂದ ಹ್ಯಾಟ್ರಿಕ್ ಜಯ ಸಾಧಿಸಿದ್ದಾರೆ. ಆದರೆ ಈ ಬಾರಿ ಗೆಲುವಿನ ಅಂತರ ಭಾರೀ ಕಡಿಮೆಯಾಗಿದೆ. ಮೋದಿ ಅವರು 1,52,513 ಮತಗಳ ಅಂತರದಿಂದ ಕಾಂಗ್ರೆಸ್ ಅಜಯ್ ರೈ ಅವರನ್ನು ಸೋಲಿಸಿದ್ದಾರೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ