Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನರೇಂದ್ರ ಮೋದಿಜೀ ಅವರನ್ನು ಮೂರನೇ ಬಾರಿಗೆ ಪ್ರಧಾನಮಂತ್ರಿಗಳಾಗಿ ಆಯ್ಕೆ

Advertisement
ಬೆಳಗಾವಿ:-  ಲೋಕಸಭಾ ಚುನಾವಣೆ ಅಂಗವಾಗಿ ಬೆಳಗಾವಿಯ ಭಾಗ್ಯನಗರ 9 ನೇ ಕ್ರಾಸ್‌ ಸನಿಕಾ ಲ್ಯಾಡ್ ಮಾರ್ಕ್ ಹಿಂಭಾಗದ ಉದ್ಯನವನ, ಮೃತ್ಯುಂಜಯ ನಗರದ ಅನಿಗೋಳ ಆಶೀರ್ವಾದ ಮಂಗಲ ಕಾರ್ಯಾಲಯ ಹಿಂದುಗಡೆ, ಹರಿ ಮಂದಿರ ಮುಖ್ಯ ರಸ್ತೆಯಿದ ಪದ್ಮಶ್ರೀ ಹೊಟೇಲ್ ಭಾಗ್ಯನಗರ ಹಾಗೂ ಅಭ್ಯುದೋಯ ಗಾರ್ಡನ್ ಸರಾಫ್ ಕಾಲೋನಿ ಬಳಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಜಗದೀಶ್ ಶೆಟ್ಟರ್ ಅವರು ಚಾಯ್ ಪೇ ಚರ್ಚಾ ಮೂಲಕ ಸಾರ್ವಜನಿಕರನ್ನು ಭೇಟಿ ಮಾಡಿ, ಬೆಳಗಿನ ಶುಭೋದಯ ತಿಳಿಸಿ, ಮತಯಾಚನೆ ಮಾಡಿದರು.



ಈ ವೇಳೆ ಸಾರ್ವಜನಿಕರೊಂದಿಗೆ ಸಂವಾದ ನಡೆಸಿ, ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜೀ ಅವರನ್ನು ಮೂರನೇ ಬಾರಿಗೆ ಪ್ರಧಾನಮಂತ್ರಿಗಳಾಗಿ ಆಯ್ಕೆ ಮಾಡುವ ನಿಟ್ಟಿನಲ್ಲಿ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಲಾಯಿತು.



ಈ ಸಂದರ್ಭದಲ್ಲಿ ಉಪ ಮಹಾಪೌರರಾದ ಶ್ರೀ ಆನಂದ ಚೌವ್ಹಾಣ, ಪಾಲಿಕೆ ಸದಸ್ಯರಾದ ಶ್ರೀ ಅಭಿಜಿತ್ ಜವಾಲ್ಕರ್, ಶ್ರೀಮತಿ. ವಾಣಿ ಜೋಶಿ, ಶ್ರೀ ನಿತಿನ್ ಜಾಧವ್, ಶ್ರೀ ಮಂಗೇಶ್ ಪವಾರ್, ಶ್ರೀ ನಂದು ಮಿರಜಕರ್, ಪ್ರಮುಖರಾದ ಶ್ರೀ ವಿಲಾಸ ಜೋಶಿ, ಶ್ರೀ ಆನಂದ ಕುಲಕರ್ಣಿ, ಶ್ರೀ ಅಮರೇಂದ್ರ, ಶ್ರೀ ಶ್ರೀಶೈಲ ಮಸ್ತಮರಡಿ, ಶ್ರೀ ರಾಕೇಶ ಶೆಡಬಾಳ ಹಾಗೂ ಇತರರು ಉಪಸ್ಥಿತರಿದ್ದರು .
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ