LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ನಕ್ಸಲ್ ಶಂಕಿತ ಕನಕಲಬಂಡೆ ವೆಂಕಟೇಶ್ ಬಂಧನ ಹಿನ್ನೆಲೆ : ಎಸ್ಪಿ ಅಶೋಕ್ ಸ್ಪಷ್ಟನೆ

Advertisement

ತುಮಕೂರು :  ಕನಕಲಬಂಡೆ ವೆಂಕಟೇಶ್ ನಕ್ಸಲ್ ಅಲ್ಲ..

ಆತನಿಗೆ ನಕ್ಸಲ್ ಚಟುವಟಿಕೆ, ನಕ್ಸಲ್ ಸಂಪರ್ಕ, ಸಂಬಂಧ ಇಲ್ಲ..‌

ಆತನ ಮೇಲೆ ಆಂಧ್ರ ಮತ್ತು ಕರ್ನಾಟಕದಲ್ಲಿ ಒಟ್ಟು13 ಪ್ರಕರಣಗಳಿವೆ..‌

ಆಂಧ್ರದ ಕಂಬದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊಲೆ ಕೇಸ್ ಇದೆ.

ಒಂದು ಕೊಲೆ ಕೇಸ್ ನಲ್ಲಿ ಆರೋಪಿಯಾಗಿರುವ ವೆಂಟೇಶ್..

ಸ್ವಂತ ಅಕ್ಕನ ಗಂಡನನ್ನ ಕೊಲೆ ಮಾಡಿರುವ ವೆಂಕಟೇಶ್..

ದರೋಡೆ, ಬೆದರಿಕೆ ಪ್ರಕರಷಗಳಲ್ಲಿರುವ ವೆಂಕಟೇಶ್..

 ನಕ್ಸಲ್ ಶಂಕಿತ ಕನಕಲಬಂಡೆ ವೆಂಕಟೇಶ್ ವಿರುದ್ಧ  ಪಾವಗಡ ಪೊಲೀಸ್ ಠಾಣೆಯಲ್ಲಿ ಮೊಕದ್ದಮ್ಮೆ ಸಂಖ್ಯೆ: 254/2026, ಬಿ.ಎನ್.ಎಸ್-2023 ಕಲಂ: 62, 308(4), 351(2) ರೆ/ವಿ 3(5)) ಪ್ರಕರಣ ದಾಖಲಾಗಿತ್ತು.

  ಈತ, ಖಚಿತ ಮಾಹಿತಿಯ ಮೇರೆಗೆ ದಿನಾಂಕ 15/09/2026 ರ ರಾತ್ರಿ ಕಡಮಲಕುಂಟೆ ಗ್ರಾಮದ ಹೊರವಲಯದ ಬೆಟ್ಟದಲ್ಲಿ ಅಡಗಿಕೊಂಡಿದ್ದಾಗ ವಿಶೇಷ ತಂಡದ ಕೈಗೆ ಸಿಕ್ಕಿಬಿದ್ದಿದ್ದಾನೆ.

ಐ.ಪಿ.ಎಸ್., ಹೆಚ್ಚುವರಿ ಎಸ್ಪಿಗಳಾದ ಸಿ.ಗೋಪಾಲ್, ಪುರುಷೋತ್ತಮ.ಎಂ.ಎಲ್. ಹಾಗೂ ಮಧುಗಿರಿ ಡಿ.ವೈ.ಎಸ್.ಪಿ ಮಂಜುನಾಥ್ ಬಿ. ರವರ ಮಾರ್ಗದರ್ಶನದಲ್ಲಿ  ವೃತ್ತ ನಿರೀಕ್ಷಕ ಕೆ. ಸುರೇಶ್ ಹಾಗೂ ವಿಶೇಷ ಸಿಬ್ಬಂದಿಯ ತಂಡ ಈ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.

 ಆರೋಪಿಯನ್ನು ಬಂಧಿಸುವಲ್ಲಿ ಶ್ರಮಿಸಿದ ತನಿಖಾ ತಂಡದ ಕಾರ್ಯವನ್ನು ಎಸ್‌ಪಿ ಅಶೋಕ್.ಕೆ.ವಿ ಹಾಗೂ ಕೇಂದ್ರ ವಲಯ ಡಿ.ಐ.ಜಿ.ಪಿ ಎಸ್. ಗಿರೀಶ್ ರವರುಗಳು ಪ್ರಶಂಸಿಸಿದ್ದಾರೆ.

ವರದಿ :  ಶಿವಾನಂದ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಜಪಾನ್ ಮಹಿಳೆಯರ ಪಂದ್ಯ ಪದಕಗಳ ಭೇಟೆಗೆ ಭಾರತೀಯ ಕ್ರೀಡಾಳುಗಳು ಸಜ್ಜು ಬಿಜೆಪಿ ವತಿಯಿಂದ ಒಂದು ತಿಂಗಳು 'ಸೇವಾ ಸಂಕಲ್ಪ ದಿನ' ಆಚರಣೆ : ಮಾಜಿ ಎಂ.ಎಲ್.ಸಿ ಮಹಾಂತೇಶ ಕವಟಗಿಮಟ್ಟ.ಕುಡಿದು ಕೋರ್ಟ್ ನಲ್ಲಿ ಗಲಾಟೆ : ವಕೀಲನಿಗೆ ಒಂದು ದಿನ ಜೈಲು ಶಿಕ್ಷೆ, 2 ಸಾವಿರ ದಂಡ ವಿಧಿಸಿದ ಹೈಕೋರ್ಟ್ ಪ್ರೀತಿಸಿ ಮದುವೆಯಾದ ಹೆಂಡತಿಯನ್ನ ಲಾಡ್ಜ್‌ನಲ್ಲಿ ಕೊಂದ ಕಿರಾತಕ ಗಂಡ ಭಾರತದ ಕ್ರೀಡಾ ಪಟುಗಳಿಗೆ ಅದ್ದೂರಿ ಸ್ವಾಗತ ಪಾವಗಡಕ್ಕೆ ತಕ್ಷಣ ಭದ್ರಾ ಮೇಲ್ದಂಡೆ ನೀರು ಹರಿಸಿ :  ರೈತ ಸಂಘದಿಂದ ಉಗ್ರ ಹೋರಾಟ ಮಾಡುತ್ತೇವೆ ಎಂದು : ಜಿಲ್ಲಾಧ್ಯಕ್ಷ ಪೂಜಾರಪ್ಪ ನಕ್ಸಲ್ ಶಂಕಿತ ಕನಕಲಬಂಡೆ ವೆಂಕಟೇಶ್ ಬಂಧನ ಹಿನ್ನೆಲೆ : ಎಸ್ಪಿ ಅಶೋಕ್ ಸ್ಪಷ್ಟನೆಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಭಾರತೀಯ ಜನತಾ ಪಕ್ಷದ ವತಿಯಿಂದ ಸೆ.17ರಿಂದ ಅ.17ರವರೆಗೆ ಒಂದು ತಿಂಗಳ ಕಾಲ ‘ಸೇವಾ ಸಂಕಲ್ಪ ಯಾತ್ರೆ’ ಹಮ್ಮಿಕೊಳ್ಳಲಾಗಿದೆ ಅಕ್ರಮ ಪಂಪ್‌ಸೆಟ್ ತೆರವುಗೊಳಿಸಿ, ಶಿರಾಡೋಣ–ಹಾಲಹಳ್ಳಿ ರೈತರಿಗೆ ನೀರು ಒದಗಿಸಲು ಆಗ್ರಹ