Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಶ್ಚಿಮ ಬಂಗಾಳ ಸೇರಿದಂತೆ ಇನ್ನಿತರ ಕ್ಷೇತ್ರಗಳಲ್ಲಿ ಎನ್ ಡಿ ಎ ಮೈತ್ರಿ ಕೂಟ ಗೆಲುವು: ಮುಧೋಳನಲ್ಲಿ ಸಂಭ್ರಮ

Advertisement

ಸೇಡಂ : ಪಶ್ಚಿಮ ಬಂಗಾಳ, ಅಸ್ಸಾಂ, ‌ಪುದುಚರಿಯ ವಿಧಾನಸಭೆ ಚುನಾವಣೆಯಲ್ಲಿ ಏನ್ ಡಿ ಎ ಮೈತ್ರಿ ಕೂಟ ಅಭೂತಪೂರ್ವ ಘನವಿಜಯ  ಸಾಧಿಸಿರುವ ಸಂದರ್ಭದಲ್ಲಿ ಮುಧೋಳ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ , ಸಿಹಿ ಹಂಚಿ ಸಂಭ್ರಮ ಆಚರಣೆ ಮಾಡಿದರು.

ಸುಮಾರು 75ವರ್ಷಗಳ ನಂತರ ಪಶ್ಚಿಮ ಬಂಗಾಳದಲ್ಲಿ ಜಯಗಳಿಸಿದ್ದು ಅತ್ಯಂತ ಸಂತಸ ತಂದಿದೆ ಎಂದು ಬಿಜೆಪಿ ಕಾರ್ಯಕರ್ತರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಲಕ್ಷ್ಮಿಕಾಂತ್ ಹೊನಕೇರಿ ಮುಧೋಳ ಮಹಾ ಶಕ್ತಿ ಕೇಂದ್ರ ಅಧ್ಯಕ್ಷರು, ವಿಜಯಕುಮಾರ ಖೇವುಜಿ ಮುಧೋಳ ಶಕ್ತಿ ಕೇಂದ್ರದ ಅಧ್ಯಕ್ಷರು, ಶಿವರಾಮ ರೆಡ್ಡಿ ಕೋಡಿಗಂಟಿ ಜೆಡಿಎಸ್ ಮುಖಂಡರು, ತಮ್ಮಪ್ಪ ಬಾಗಳಿ  ಸಮಾಜ ಸೇವಕರು , ಬಸವರಾಜ್ ಗೌಡ ಬಿಜೆಪಿ ಯುವ ಮುಖಂಡರು , ಅಶೋಕ್ ಬೋಯಿನಿ, ಶ್ರೀಕಾಂತ್ ಗುಂಡಿ, ವೆಂಕಟೇಶ್ ಸೇರಿದಂತೆ ಇನ್ನಿತರ ಕಾರ್ಯಕರ್ತರು ಭಾಗವಹಿಸಿದರು. 

ವರದಿ  : ವೆಂಕಟಪ್ಪ ಕೆ ಸುಗ್ಗಾಲ್.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಜಯಾನಂದ ಕಾಶಪ್ಪನವರ ಮೊದಲ ಬಾರಿಗೆ ಸಚಿವ ಸ್ಥಾನಕೈತಪ್ಪಿದ ಮಂತ್ರಿ ಸ್ಥಾನ : ಹೆಬ್ಬಾಳ್ಕರ್ ಬೆಂಬಲಿಗರಿಂದ ರಸ್ತೆ ತಡೆದು ಪ್ರತಿಭಟನೆ 2004 ಹಾಗೂ 2013ರಲ್ಲಿ ನನಗೆ ಮಂತ್ರಿಗಿರಿ ತಪ್ಪಿತು, ತಾಳ್ಮೆಯಿಂದ ಇರಿ : ಡಿ.ಕೆ.ಶಿವಕುಮಾರ್ ವಾರ್ಡ್ ನಂ 16 ರಲ್ಲಿನ ರಾಜಕಾಲುವೆ ಒತ್ತುವರಿ ತೆರವುಗೊಳಿಸುವಂತೆ ಮನವಿಎಸ್.ಐ.ಆರ್. ನಿರ್ಲಕ್ಷಿಸಿದರೆ ಜನಪ್ರತಿನಿಧಿಗಳ ಅಸ್ತಿತ್ವಕ್ಕೆ ಧಕ್ಕೆ : ಮುರಳೀಧರ ಹಾಲಪ್ಪವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್,ವಿಧಾನ ಪರಿಷತ್ ಉಪಸಭಾಪತಿ ಉಮಾಶ್ರೀಗೆ ಲಕ್ ಹೊಸಬರಿಗೆ ಜಾಕ್‌ಪಾಟ್ : ಸಿದ್ದರಾಮಯ್ಯ ಸಂಪುಟದಲ್ಲಿದ್ದ 14 ಜನ್ ಔಟ್ ಹೈಕಮಾಂಡ್‌ನಿಂದ ನೂತನ ಸಚಿವರ ಅಂತಿಮ ಪಟ್ಟಿ ಬಿಡುಗಡೆ : ಹೆಬ್ಬಾಳ್ಕರ್ ಔಟ್ , ಸವದಿ ಇನ್ ಪಂಚಾಯಿತಿ  ಅಧಿಕಾರಿಗಳ ವಿರುದ್ಧ ಗ್ರಾಮಸ್ಥರಿಂದ ಪ್ರತಿಭಟನೆಡಾ.ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯು ಕನಿಷ್ಠ ಮೂಲ ಸೌಕರ್ಯವಿಲ್ಲದೆ ರೋಗಗ್ರಸ್ಥವಾಗಿದೆ