LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ರಾಜ್ಯಸಭೆ ಚುನಾವಣೆ: ಎನ್‌ಡಿಎ ಜಯಭೇರಿ

Advertisement
ನವದೆಹಲಿ: ಆಡಳಿತಾರೂಡ ಎನ್‌ಡಿಎ ರಾಜ್ಯಸಭೆ ಚುನಾವಣೆಯಲ್ಲಿ ಎಂದಿನAತೆ ಜಯಭೇರಿ ಬಾರಿಸಿದೆ. ಖಾಲಿ ಇದ್ದ ರಾಜ್ಯ ಸಭೆಯ ೩೭ ಸ್ಥಾನಗಳ ಪೈಕಿ ೧೧ ಸ್ಥಾನಗಳಿಗೆ ನಿನ್ನೆ ಮತದಾನ ನಡೆದಿತ್ತು. ೧೧ ಸ್ಥಾನಗಳಲ್ಲಿ ಎನ್‌ಡಿಎ ೮ ಸ್ಥಾನಗಳನ್ನು ಗೆದ್ದಿದೆ. ಬಿಹಾರ ರಾಜ್ಯದ ಎಲ್ಲ ೫ ಸ್ಥಾನಗಳಲ್ಲಿ ಹಾಗೂ ಆಸ್ಸಾಮ್‌ನ ೩ ಸ್ಥಾನಗಳಲ್ಲಿ ಎನ್‌ಡಿಎ ಜಯಭೇರಿ ಬಾರಿಸಿದೆ.
ಹರಿಯಾಣದಲ್ಲಿ ಮತದಾನದ ವೇಳೆ ನಡೆದ ಗದ್ದಲ ಕಾರಣಕ್ಕೆ ಫಲಿತಾಂಶ ಇನ್ನು ಹೊರ ಬಿದ್ದಿಲ್ಲ.
ನಿತಿಶ್ ಕುಮಾರ್, ನಿತಿನ್ ನಬಿನ್ ಗೆಲುವು: ನಿರೀಕ್ಷೆಯಂತೆ  ಬಿಜೆಪಿ ರಾಷ್ಟಾçಧ್ಯಕ್ಷ ನಿತಿನ್ ನಬಿನ್ ಹಾಗೂ ಹಿರಿಯ ರಾಜಕಾರಣಿ ನಿತೀಶ್ ಕುಮಾರ್ ಗೆಲುವು ಕಂಡಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು