Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯಸಭೆ ಚುನಾವಣೆ: ಎನ್‌ಡಿಎ ಜಯಭೇರಿ

Advertisement
ನವದೆಹಲಿ: ಆಡಳಿತಾರೂಡ ಎನ್‌ಡಿಎ ರಾಜ್ಯಸಭೆ ಚುನಾವಣೆಯಲ್ಲಿ ಎಂದಿನAತೆ ಜಯಭೇರಿ ಬಾರಿಸಿದೆ. ಖಾಲಿ ಇದ್ದ ರಾಜ್ಯ ಸಭೆಯ ೩೭ ಸ್ಥಾನಗಳ ಪೈಕಿ ೧೧ ಸ್ಥಾನಗಳಿಗೆ ನಿನ್ನೆ ಮತದಾನ ನಡೆದಿತ್ತು. ೧೧ ಸ್ಥಾನಗಳಲ್ಲಿ ಎನ್‌ಡಿಎ ೮ ಸ್ಥಾನಗಳನ್ನು ಗೆದ್ದಿದೆ. ಬಿಹಾರ ರಾಜ್ಯದ ಎಲ್ಲ ೫ ಸ್ಥಾನಗಳಲ್ಲಿ ಹಾಗೂ ಆಸ್ಸಾಮ್‌ನ ೩ ಸ್ಥಾನಗಳಲ್ಲಿ ಎನ್‌ಡಿಎ ಜಯಭೇರಿ ಬಾರಿಸಿದೆ.
ಹರಿಯಾಣದಲ್ಲಿ ಮತದಾನದ ವೇಳೆ ನಡೆದ ಗದ್ದಲ ಕಾರಣಕ್ಕೆ ಫಲಿತಾಂಶ ಇನ್ನು ಹೊರ ಬಿದ್ದಿಲ್ಲ.
ನಿತಿಶ್ ಕುಮಾರ್, ನಿತಿನ್ ನಬಿನ್ ಗೆಲುವು: ನಿರೀಕ್ಷೆಯಂತೆ  ಬಿಜೆಪಿ ರಾಷ್ಟಾçಧ್ಯಕ್ಷ ನಿತಿನ್ ನಬಿನ್ ಹಾಗೂ ಹಿರಿಯ ರಾಜಕಾರಣಿ ನಿತೀಶ್ ಕುಮಾರ್ ಗೆಲುವು ಕಂಡಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್