LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಮಣ್ಣು ಎತ್ತಿನ ಅಮಾವಾಸ್ಯ ಮೆರವಣಿಗೆ

Advertisement
ರಾಯಚೂರು:  ತಾಲೂಕಿನ ಗಾರಲದಿನ್ನಿ ಗ್ರಾಮದಲ್ಲಿ ವೀರಶೈವ ಲಿಂಗಾಯತ ಸಮುದಾಯದ ದಿಂದ ಮಣ್ಣು ಎತ್ತಿನ ಅಮಾವಾಸ್ಯ ಮೆರವಣಿಗೆ ಮಾಡಲಾಯಿತು.
ರಾಯಚೂರು ತಾಲೂಕಿನ ವ್ಯಪ್ತಿಯಲ್ಲಿ ಬರುವ ಗಾರಲ ದಿನ್ನಿ ಗ್ರಾಮದಲ್ಲಿ ವೀರಶೈವ ಲಿಂಗಾಯತ ಸಮುದಾಯದ ದಿಂದ ಪೂರ್ವ ಕಾಲದಿಂದಲೂ ಪ್ರತಿ ವರ್ಷದಂತೆ ಈ ವರ್ಷಾವು ಕೂಡ ಮಂಣ್ಣೆತ್ತಿನ ಅಮಾವಾಸ್ಯ ದಿನ ಮಣ್ಣೆ ತ್ತನ್ನು ಮಾಡಿ ಮೆರವಣಿಗೆ ಮತ್ತು ಓಡವೂ ಹೇಳುವ ಮುಖಂತರ ವೀರಶೈವ ಲಿಂಗಾಯತ ಸಮುದಾಯದ ವರು ಮತ್ತು ಊರಿನ ಹಿರಿಯ ಮುಖಂಡರು ಸೇರಿಕೊಂಡು ಕಾರ್ಯಕ್ರಮ ವನ್ನು ಅಚರಿಸುತ್ತಾರೆ ಈ ಕಾರ್ಯಕ್ರಮ ದಲ್ಲಿ ಗ್ರಾಮದ ಎಲ್ಲ ಸರ್ವ ಸಮುದಾಯದವರು ಉಪಸ್ಥಿತರಿದ್ದರು.
ವರದಿ: ಗಾರಲ ದಿನ್ನಿ ವೀರನ ಗೌಡ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಂದಿನ 6 ತಿಂಗಳಲ್ಲಿ ಖಾಲಿರುವ ಎಲ್ಲಾ ಹುದ್ದೆಗಳ ಭರ್ತಿ : ಡಿ. ಕೆ ಶಿವಕುಮಾರ್ ಘೋಷಣೆ ಅರಣ್ಯ ಇಲಾಖೆ ಗುಂಡೇಟಿಗೆ ಮೂವರು ಕಾಡಿಗಳ್ಳರು ಬಲಿRSS ನೋಂದಣಿ ಆಗಿಲ್ಲ, ಮುಂದೆಯೂ ಆಗಲ್ಲ : ಪ್ರಿಯಾಂಕ್ ಖರ್ಗೆಗೆ ಬಿ. ಎಲ್ ಸಂತೋಷ್ ತಿರುಗೇಟು ಗುಟ್ಕಾ ಹಾಗೂ ಪಾನ್ ಮಸಾಲ ನಿಷೇಧ ವಾಪಸ್ ಪಡೆಯುವುದಿಲ್ಲ : ಯು.ಟಿ. ಖಾದರ್ ಸ್ಪಷ್ಟನೆಬೆಂಗಳೂರಿನಲ್ಲಿ ಶಂಕಿತ ಉಗ್ರ ಅರೆಸ್ಟ್ ಬೂಮ್ರಾ- ಸಾಯಿ ಸುದರ್ಶನ ಸಂಪರ್ಕದಲ್ಲಿದ್ದೇವೆ: ಶುಭಮಾನ್ ಗಿಲ್ಯುವ ಸಮುದಾಯದ ದಾರಿ ತಪ್ಪಿಸಲು ನನ್ನ ಪದ ದುರ್ಬಳಕೆ : ಸಿಜೆಐ ಸೂರ್ಯಕಾಂತ್‌ ಕಳವಳ ಸಾರ್ವಜನಿಕ ಸ್ಥಳಗಳ ಬಳಕೆ ನಿಯಮ RSS ವಿರುದ್ಧವಲ್ಲ : ಪ್ರಿಯಾಂಕ್ ಖರ್ಗೆ ತಿರುಗೇಟು ನಿನ್ನ ಏಳ್ಗೆಗೆ ನೀನೆ ಶಿಲ್ಪಿ : ಜಗನ್ನಾಥನೇತಾಜಿ ಶಿಕ್ಷಣ ಸಂಸ್ಥೆಯಿಂದ 80 ಮೀ.ಉದ್ದದ ಬೃಹತ್ ತ್ರಿವರ್ಣ ಧ್ವಜ ಮೆರವಣಿಗೆ