Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜುಲೈ 1 ರಿಂದ ನೂತನ ಪಿಯು ಕಾಲೇಜು ತರಗತಿ ಪ್ರಾರಂಭ.

Advertisement
ಐಗಳಿ: -ಅಥಣಿ ತಾಲೂಕಿನ ಐಗಳಿ ಗ್ರಾಮದಲ್ಲಿ ನೂತನ ಆದರ್ಶ ಸಿದ್ರಾಮಪ್ಪ ತೆಲಸಂಗ 2024-25 ಸಾಲಿನ ಪ್ರವೇಶಗಳು ಹಾಗೂ ಜುಲೈ 1ರಿಂದ ತರಗತಿಗಳನ್ನು ಪ್ರಾರಂಭ ಮಾಡಲಾಗುವುದು ಎಂದು ಸಂಸ್ಥೆ ಮುಖ್ಯಸ್ಥ ಅಪ್ಪಸಾಬ ತೆಲಸಂಗ ಅವರು ತಿಳಿಸಿದರು.

ಗ್ರಾಮೀಣ ವಿಧ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 1 ನೇ ತರಗತಿಯಿಂದ ಪದವಿ ಕಾಲೇಜು ವರಿಗೆ ಶಿಕ್ಷಣ ಸಿಗಬೇಕು ಎಂಬ ಉದ್ದೇಶದಿಂದ ಈ ವರ್ಷ ದಿಂದ ಆರ್ಟ್ಸ್ ಮತ್ತು ವಾಣಿಜ್ತ ಪ್ರಥಮ ವರ್ಷದ ಪ್ರವೇಶಗಳು ಪ್ರಾರಂಭವಾಗಿವೆ ಇದರ ಜೊತೆಗೆ ಬಾಲಕರ ಮತ್ತು ಬಾಲಕಿಯರ ವಸತಿ ನಿಲಯ ಮತ್ತು ವಾಹನದ ಸೌಲಭ್ಯ ಸಹಿತ ಈ ಸಂಸ್ಥೆಯ ವತಿಯಿಂದ ಪ್ರಾರಂಭವಾಗಿವೆ. ಆದರಿಂದ ಒಂದೇ ಸ್ಥಳದಲ್ಲಿ ಎಲ್ಲ ರೀತಿಯ ಶಿಕ್ಷಣ ಪಡದುಕೊಳ್ಳಲು ಅವಕಾಶ ಇದೆ. ಇನ್ನೂ ಕೆಲವು ಸೀಟ್ ಗಳು ಬಾಕಿ ಇದ್ದು ಈ ಒಂದು ಒಳ್ಳೆಯ ಅವಕಾಶವನ್ನು ವಿಧ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ. .

ವರದಿ:- ಆಕಾಶ ಎಮ್ 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ