Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಂದೆ ನಾವು ಕಾಂಗ್ರೆಸ್ ಬ್ಯಾನ್ ಮಾಡುತ್ತೇವೆ  :ಆರ್ ಅಶೋಕ್ 

Advertisement
ಬೆಂಗಳೂರು : ಕಲ್ಬುರ್ಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನಕ್ಕೆ ನಿರಾಕರಣೆ ವಿಚಾರವಾಗಿ ವಿಪಕ್ಷ ನಾಯಕ ಆರ್ ಅಶೋಕ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ನಾಯಕರು ಮಕ್ಕಳು ಆರ್ ಎಸ್ ಎಸ್ ಕಚೇರಿಗೆ ಹೋಗುತ್ತಾರೆ.

ಸಿಟಿ ರವಿ ಮಕ್ಕಳು ಹೋಗಿದ್ದರು ನನ್ನ ಮಕ್ಕಳು ಹೋಗಿದ್ದರು ಮುಂದಿನ 2020 ರಲ್ಲಿ ರಾಜ್ಯದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರುತ್ತದೆ ಆಗ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಬ್ಯಾನ್ ಮಾಡುತ್ತೇವೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರ ಮಕ್ಕಳು ಆರ್ ಎಸ್ ಎಸ್ ಕಚೇರಿಗೆ ಹೋಗುತ್ತಾರೆ. ಸಿಟಿ ರವಿ ಮಕ್ಕಳು ಹೋಗಿದ್ದರು ನನ್ನ ಮಕ್ಕಳು ಹೋಗಿದ್ದರು. ನೀವು ರಸ್ತೆ ಚಳುವಳಿ ಮಾಡಿದ್ರಾ? ನಿಮ್ಮವರು ಮಾಡಿದ್ರಾ? ಹನುಮಧ್ವಜ ಹೋರಾಟದಲ್ಲಿ ನನ್ನ ಮಗ ಭಾಗಿಯಾಗಿದ್ದ. ನಿಮ್ಮ ಮಕ್ಕಳು ದಲಿತ ಸಂಘಟನೆ ಪರವಾಗಿ ಭಾಗವಹಿಸಿದ್ದಾರ? 2028ಕ್ಕೆ ನಮ್ಮ ಸರ್ಕಾರವೇ ಬರುತ್ತದೆ ಶಾಸಕ ಕೆ.ಎನ್ ರಾಜಣ್ಣ ನಮಾಜ್ ಬಗ್ಗೆಯೂ ಮಾತನಾಡಿದ್ದಾರೆ. ಸಂತೋಷ ಹೆಗಡೆ ಆರ್‌ಎಸ್‌ಎಸ್ ಬ್ಯಾನ್ ತಪ್ಪು ಅಂತ ಹೇಳಿದ್ದಾರೆ ಮುಂದೆ ನಾವು ಕಾಂಗ್ರೆಸ್ ಬ್ಯಾನ್ ಮಾಡುತ್ತೇವೆ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿ ಮೇಲೆ ಕೋಪ ಇದ್ದರೆ ನಮ್ಮ ಮೇಲೆ ತೀರಿಸಿಕೊಳ್ಳಲಿ ಕಾಂಗ್ರೆಸ್ ಸಪೋರ್ಟರ್ಸ್ ಪಾಕಿಸ್ತಾನ ಜಿಂದಾಬಾದ್ ಅಂತಾರೆ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಅಂತ ಕೂಗಿದರು ಆಗಬಾಯಲ್ಲಿ ಏನು ಇಟ್ಟುಕೊಂಡಿದ್ದರು ಅನುಮತಿ ತೆಗೆದುಕೊಳ್ಳದೆ ರಸ್ತೆ ಬಂದ್ ಮಾಡುತ್ತಾರೆ ನಾವು ಯಾವತ್ತಾದರೂ ಬ್ಯಾನ್ ಮಾಡಿದ್ವಾ? ಪುರಸಭೆಯಿಂದ ಆರ್ ಎಸ್ ಎಸ್ ಅನುಮತಿ ಪಡೆದುಕೊಂಡಿತ್ತು ನಮ್ಮ ಸರ್ಕಾರ ಇದ್ದಾಗ ಅವರನ್ನು ಒಂದು ದಿನವೂ ತೆಗೆದು ಹಾಕಿಲ್ಲ ಎಂದು ಆರ್ ಅಶೋಕ್ ತಿಳಿಸಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ