Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಶ್ರೀರಾಮ ನವಮಿ ಸನಾತನ ಹಿಂದೂ ಧರ್ಮಕ್ಕೆ ಪವಿತ್ರ ದಿನ :ವಿ. ಆನಂದ್ 

Advertisement
ಬೆಂಗಳೂರು : ಶ್ರೀರಾಮ ಚಂದ್ರನು ಮನುಷ್ಯನ ರೂಪದಲ್ಲಿ ಭೂಮಿಗೆ ಬಂದರು ಜೊತೆಗೆ ರಾಮ ವಿಷ್ಣುವಿನ ಏಳನೇ ಅವತಾರವಾಗಿರುವುದರಿಂದ ಶ್ರೀರಾಮ ಸನಾತನ ಹಿಂದೂ ಧರ್ಮಕ್ಕೆ ಪವಿತ್ರ ದಿನಾವನ್ನಾಗಿ ಶ್ರೀರಾಮ ನವಮಿ ಹಬ್ಬ ಎಂದು ಆಚರಿಸುತ್ತೇವೆ ಎಂದು ಅಂತಾರಾಷ್ಟ್ರೀಯ ಹಿಂದೂ ಪರಿಷತ್ ರಾಷ್ಟ್ರೀಯ ಬಜರಂಗದಳದ ರಾಜ್ಯಾಧ್ಯಕ್ಷ ವಿ. ಆನಂದ್ ಹೇಳಿದರು.

ಅವರು ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಪೀಣ್ಯ 2ನೇ ಹಂತದಲ್ಲಿ ಇರುವ ಅಂತಾರಾಷ್ಟ್ರೀಯ ಹಿಂದೂ ಪರಿಷತ್ ರಾಷ್ಟ್ರೀಯ ಬಜರಂಗದಳದ ಪ್ರದಾನ ಕಚೇರಿ ಮುಂಭಾಗ ಆಯೋಜಿಸಿದ್ದ ಶ್ರೀರಾಮ ನವಮಿ ಅಂಗವಾಗಿ ಬೃಹತ್ ಆಕಾರದ ಶ್ರೀರಾಮ ಮೂರ್ತಿ ಸ್ಥಾಪಿಸಿ ವೇದ ಘೋಷಗಳಿಂದ ಶಾಸ್ತ್ರೋಕ್ತವಾಗಿ ವಿಷೇಶ ಪೂಜೆ ಪುನಸ್ಕಾರ ಮಹಾಮಂಗಳಾರತಿ ಜರುಗಿದವು ನಂತರ ಪಾನಕಾ, ಮೇಜಿಗೆ ಮತ್ತು ಕೊತಂಬರಿ ವಿತರಿಸಿ ನಂತರ ಅವರು ಮಾತನಾಡಿದ ಚೈತ್ರ ಶುದ್ಧ ನವಮಿಯಂದು ಶ್ರೀಮನ್ನಾರಾಯಣನು ತ್ರೆತಾಯುಗದಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನಾಗಿ ಜನಿಸಿದ ದಿನ ಅಂದರೆ ಪ್ರಯುಕ್ತ ಶ್ರೀ ರಾಮ ನವಮಿ ಹಿಂದೂ ಧರ್ಮದವರಿಗೆ ಪವಿತ್ರ ಹಬ್ಬ ಎಂದು ಅಂತಾರಾಷ್ಟ್ರೀಯ ಹಿಂದೂ ಪರಿಷತ್ ರಾಷ್ಟ್ರೀಯ ಬಜರಂಗದಳದ ರಾಜ್ಯಾಧ್ಯಕ್ಷ ಭಕ್ತರನ್ನು ಉದ್ದೇಶಿಸಿ ಮಾತನಾಡಿದರು.



ಈ ಸಂದರ್ಭದಲ್ಲಿ ಜಿಕೆ ಡಬ್ಲ್ಯೂ ಲೇಔಟ್ನಿ ರವೀಂದ್ರ ಕುಮಾರ್, ಗೋವೀಂದರಾಜು, ಜಿಲ್ಲಾಧ್ಯಕ್ಷ ಸುಂದರ್ ರಾಜನ್, ಶ್ರೀಕಾಂತ್, ಮುಖಂಡರಾದ ಗ್ಯಾಸ್ ಶಂಕರ್, ವಿಜಿ, ಸಿದ್ಧಲಿಂಗಯ್ಯ, ಸಂದೀಪ್, ಕಾಂತರಾಜು, ಶ್ರೀಕಾಂತ್,ನಾಗು, ಮಲ್ಲಿಕಾರ್ಜುನ್ ಮಹಿಳಾ ಮುಖ್ಯಸ್ಥೆ ಲತಾ ಸೇರಿದಂತೆ ಅಂತಾರಾಷ್ಟ್ರೀಯ ಹಿಂದೂ ಪರಿಷತ್ ರಾಷ್ಟ್ರೀಯ ಬಜರಂಗದಳದ ಪದಾಧಿಕಾರಿಗಳು ಸಮಸ್ತ ನಾಗರಿಕರು ಮಹಿಳೆಯರು ಕಾರ್ಯಕರ್ತರು ಇದ್ದರು.

ವರದಿ: ಅಯ್ಯಣ್ಣ ಮಾಸ್ಟರ್ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ