Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಕಳಪೆ ಕಾಮಗಾರಿಯಿಂದ ಕೂಡಿದ ವಿಕಲಚೇತನರ ಶೌಚಾಲಯದ ಕಟ್ಟಡ

Advertisement
ಗೋಕಾಕ:ವಿಕಲಚೇತನರಿಗೆ ಮಂಜೂರಾದ ಶೌಚಾಲಯ ನಿರ್ಮಾಣ ಕಟ್ಟಡ ಕಾಮಗಾರಿ ಕಳಪೆ ಮಟ್ಟದಿಂದ ಕೂಡಿದ ಘಟನೆ ಗೋಕಾಕ ತಾಕೂಕಿನ ಕೊಣ್ಣೂರ ಪಟ್ಟಣದ ಅಂಬೇಡ್ಕರ ನಗರದಲ್ಲಿ ನಡೆದಿದೆ.

ನಗರೋತ್ಥಾನದ ಯೋಜನೆಯಡಿಯಲ್ಲಿ ಮಂಜೂರಾಗಿದ್ದ ವಿಕಲಚೇತನರ ಶೌಚಾಲಯವನ್ಮು ಪೌಮಡೆಷನ್ ಹಾಕದೆ ನಿರ್ಮಿಸಿದ್ದು ಅದರ ಜೊತೆಯಲ್ಲಿ ನಿರ್ಮಾಣ ಹಂತದಲ್ಲಿಯೇ ಗೊಡೆಗಳಲ್ಲಿ ಬಿರುಕು ಬಿಟ್ಟಿದೆ,


ಇನ್ನು ನಿರ್ಮಾಣ ಹಂತದಲ್ಲೆ ಈ ರೀತಿ ಕಳಪೆ ಕಾಮಗಾರಿ ಮಾಡಿದರೆ ಮುಂದೆ ವಿಕಲಚೇತನರ ಪರಿಸ್ಥಿತಿ ಹೇಗೆ ಎಂಬುದು ಗೊತ್ತಿಲ್ಲ,,ಒಂದು ವೇಳೆ ವಿಕಲಚೇತನರಿಗೆ ಅನಾಹುತ ಆದಲ್ಲಿ ಹೊನೆಗಾರರು ಯಾರು,,ಅನ್ನೊದೆ ಯಕ್ಷ ಪ್ರಶ್ನೆ,,

ಇನ್ನು ಈ ರೀತಿ ಕಳಪೆ ಕಾಮಗಾರಿ ಆದರೂ ಸಹ ಕೊಣ್ಣೂರ ಪುರಸಭೆ ಅಧಿಕಾರಿಗಳು ,ಸಂಬಂದಪಟ್ಟ ನಗರೋತ್ಥಾನದ ಅಧಿಕಾರಿಗಳು ಕಣ್ಮುಚ್ವಿ ಕುಳಿತು ಗುತ್ತಿಗೆದಾರನಿಗೆ ಸಹಕಾರ ನೀಡುತಿದ್ದಾರೆಂದು ಸ್ಥಳಿಯರು ಸಂಶಯ ವ್ಯಕ್ತಪಡಿಸಿದ್ದಾರೆ.

ವರದಿ:ಮನೋಹರ ಮೇಗೇರಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ