Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಿಡಗುಂದಿ ಎ. ವಲಯ ಪ್ರೌಢ ಶಾಲೆಗಳ ಕ್ರೀಡಾಕೂಟ 2024-25.

Advertisement
 ನಿಡಗುಂದಿ:-ಬನಶಂಕರಿ ಪಬ್ಲಿಕ್ ಸ್ಕೂಲ್ & ಪಿ. ಯು. ಕಾಲೇಜ, ನಿಡಗುಂದಿ ಇವರ ಸಂಯುಕ್ತ ಆಶ್ರಯದಲ್ಲಿ ನಿಡಗುಂದಿ ಎ. ವಲಯ ಪ್ರೌಢ ಶಾಲೆಗಳ ಕ್ರೀಡಾಕೂಟ 2024-25.



ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನಲ್ಲಿ ಎ.ವಲಯ ಪ್ರೌಢಶಾಲಾ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿತ್ತು, ಸರಕಾರಿ ಅನುದಾನಿತ ಅನುದಾನ ರಹಿತ ಶಾಲಾ ಮಕ್ಕಳು ಕ್ರೀಡೆಯಲ್ಲಿ ಪಾಲ್ಗೊಂಡು ಕ್ರೀಡಾ ಧ್ವಜಾರೋಹಣವನ್ನು ಗುರು ಕೃಪಾ ಸಂಸ್ಥೆಯ ಅಧ್ಯಕ್ಷರು ಸತೀಶ್ ಪಾಟೀಲ್ ನೆರವೇರಿಸಿದರು.

ಕ್ರೀಡಾ ಜ್ಯೋತಿ ಚಾಲನೆಯನ್ನು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರು ಸುರೇಶ್ ಗಲಗಲಿ ಹಾಗೂ ಇ, ಸಿ, ಓ, ಯು ವಾಯ್ ಬಶೆಟ್ಟಿ ಮತ್ತು ಸಿ ಆರ್ ಸಿ ಭಾಷಾಸಾಬ್ ಮನಗೂಳಿ ನೆರವೇರಿಸಿದರು. ಪ್ರತಿಜ್ಞಾವಿಧಿ ಶಿವರಾಜ್ ಲೋಕಾಪುರ್, ಹಾಗೂ ನಿರೂಪಣೆಯನ್ನು ಬನಶಂಕರಿ ಶಾಲೆಯ ಶಿಕ್ಷಕಿ ಸಾವಿತ್ರಿ ದೇಸಾಯಿ ಅವರು ನೆರವೇರಿಸಿದರು.

ಎಲ್ಲಾ ಶಾಲೆ ವಿದ್ಯಾರ್ಥಿಗಳ ಅತ್ಯುತ್ತಮವಾದಂತಹ ಕ್ರೀಡೆ ಪ್ರತಿಭೆಯನ್ನು ಹೊರ ಹಾಕಿದರೆ.ಗುಂಪು ಆಟ ವೈಯಕ್ತಿಕ ಆಟಗಳನ್ನು ಮಳೆಯ ಅಭಾವದಿಂದ ಎರಡು ದಿನಗಳ ಕಾಲ ಕ್ರೀಡೆ ನಡೆಸಲಾಯಿತು.
ಪ್ರಥಮ ದ್ವಿತೀಯ ಸ್ಥಾನವನ್ನು ಗಳಿಸಿದ ತಂಡಗಳಿಗೆ ಬಹುಮಾನ ವಿತರಿಸಲಾಯಿತು.ಸರಕಾರಿ,ಅನುದಾನಿತ, ಅನುದಾನ ರಹಿತ ಶಾಲಾ ದೈಹಿಕ ಶಿಕ್ಷಕರು ತಮ್ಮ ತಮ್ಮ ಕೆಲಸಗಳನ್ನು ಅಚ್ಚುಕಟ್ಟಾಗಿ ನೆರವೇರಿಸಿದರು.

ಗಂಗಾಧರ ಹಿರೇಮಠ, ರಾಜೇಶ್ವರಿ ಶಿಲವಂತ, ಹಿರಿಯ ದೈಹಿಕ ಶಿಕ್ಷಕ ನಾಗಣಿ, ಪಿ ವಾಯ್ ಗುಂಡಿನಪಲ್ಲೆ, ಅಶೋಕ್ ಚಲವಾದಿ, ಮಂಜುನಾಥ್ ನಿಗರಿ, ದಾನಪ್ಪನವರ, ವ್ಹಿ ಎಸ್ ಕುಲಕರ್ಣಿ ಇನ್ನು ಅನೇಕ ದೈಹಿಕ ಶಿಕ್ಷಕರು ಕ್ರೀಡಾಕೂಟದ ಯಶಸ್ಸಿಗೆ ಕಾರಣರಾದರು.

ವರದಿ :ಅಲಿ ಮಕಾನದಾರ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ