Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಿಪ್ಪಾಣಿ ಕ್ಷೇತ್ರದ ಸಂಕಲ್ಪ ಮೋದಿಜಿ ಮತ್ತೊಮ್ಮೆ

Advertisement
ನಿಪ್ಪಾಣಿ :-   ಮೇ 07 ರಂದು ನಡೆದ ಲೋಕಸಭಾ ಚುನಾವಣೆ ಅಂಗವಾಗಿ ಇಂದು ನಿಪ್ಪಾಣಿ ನಗರದಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಶ್ರೀ ಅಣ್ಣಾಸಾಹೇಬ ಜೊಲ್ಲೆಅವರ ಪರವಾಗಿ ಮಾಜಿ ಸಚಿವರು ಹಾಗೂ ನಿಪ್ಪಾಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸೌ. ಶಶಿಕಲಾ ಜೊಲ್ಲೆಯವರು ಕಾರ್ಯಕರ್ತರ ಬೃಹತ ಪ್ರಚಾರ ಸಭೆ ನಡೆಸಿ, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.



ದೇಶದ ಮಹಿಳೆಯರ ಅಪಾರ‌ ಕಾಳಜಿ ಹೊಂದಿರುವ ಮೋದಿಜಿ ಅವರು ನಾರಿ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಸಾಕಷ್ಟು ಸವಲತ್ತುಗಳನ್ನು ನೀಡಿದ್ದಾರೆ. ಉಜ್ವಲಾ ಯೋಜನೆಯಡಿ ಈಗಾಗಲೇ ದೇಶದ ಎಲ್ಲ ಮಹಿಳೆಯರು ಒಳಗೊಂಡಿದ್ದಾರೆ‌.



ಲಖಪತಿ ದಿದಿ ಯೋಜನೆಯಡಿ ಸರ್ಕಾರ 3 ಕೋಟಿ ಮಹಿಳೆಯರನ್ನು ಲಕ್ಷಾಧಿಪತಿಯನ್ನಾಗಿಸುವ ಗುರಿ ಹೊಂದಿದೆ. ದೇಶದ ಮಹಿಳಾ ಹಕ್ಕುಗಳ ರಕ್ಷಣೆಗೆ ಮಹತ್ವದ ನಿರ್ಧಾರಗಳನ್ನು ಸರ್ಕಾರ ಕೈಗೊಂಡಿದ್ದು ಮೋದಿ ಜಿ ಯವರ ಕೈ ಬಲಪಡಿಸಿ ಅಣ್ಣಾಸಾಹೇಬ ಜೊಲ್ಲೆ ಅವರನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸಿ ಎಂದು ಬೆಂಬಲ ಕೋರಿದರು.

ಈ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯರಾದ ಶ್ರೀ ಈರಣ್ಣ ಕಡಾಡಿ, ಮಾಜಿ ಶಾಸಕರಾದ ಶ್ರೀ ಸುರೇಶ ಹಳವನಕರ,ಶ್ರೀ ಸಮರಜೀತಸಿಂಹ ಘಾಟಗೆ,ಶ್ರೀ ಚಂದ್ರಕಾಂತ ಕೋಠಿವಾಲೆ, ಶ್ರೀ ಸತೀಶ ಅಪ್ಪಾಜಿಗೋಳ,ಶ್ರೀ ರಿಷಭ ಜೈನ, ಹಾಲಸಿದ್ದನಾಥ ಸಕ್ಕರೆ ಕಾರ್ಖಾನೆ ಅಧ್ಯಕ್ಷರು,ಉಪಾಧ್ಯಕ್ಷರು, ನಿರ್ದೇಶಕ ಮಂಡಳಿ ಸದಸ್ಯರು,ನಗರಸಭೆ ಸದಸ್ಯರು, ಮಹಿಳಾ ಮೋರ್ಚಾ ಸದಸ್ಯರು,ಪಕ್ಷದ ಪದಾಧಿಕಾರಿಗಳು,ಸ್ಥಳೀಯ ಮುಖಂಡರು ಹಾಗೂ ಸಾವಿರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ರಾಜು ಮುಂಡೆ 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ