Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವೈವಾಹಿಕ ಅತ್ಯಾಚಾರವನ್ನು ಅಪರಾಧೀಕರಿಸುವ ಅಗತ್ಯವಿಲ್ಲ : ಸುಪ್ರೀಂಗೆ ಕೇಂದ್ರ ಸ್ಪಷ್ಟನೆ 

Advertisement
ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ ಗೆ ವೈವಾಹಿಕ ಅತ್ಯಾಚಾರವನ್ನು ಅಪರಾಧೀಕರಿಸುವ ಅಗತ್ಯವಿಲ್ಲ ಎಂದು ತಿಳಿಸಿದೆ.

ಹಾಗೂ ವೈವಾಹಿಕ ಅತ್ಯಾಚಾರದ ವಿಷಯವು ಕಾನೂನು ಸಮಸ್ಯೆಗಿಂತ ಹೆಚ್ಚು ಸಾಮಾಜಿಕ ಸಮಸ್ಯೆಯಾಗಿದ್ದು, ಇದನ್ನು ಅಪರಾಧೀಕರಣ ಗೊಳಿಸಿದರೆ ಸಮಾಜದ ಮೇಲೆ ನೇರ ಪರಿಣಾಮ ಬೀರುತ್ತದೆ ಎಂದು ಸ್ಪಷ್ಟಪಡಿಸಿದೆ.

ವೈವಾಹಿಕ ಅತ್ಯಾಚಾರ ಅಪರಾಧವೇ ಎಂದು ಸುಪ್ರೀಂ ಕೋರ್ಟ್‌ನಲ್ಲಿ ವ್ಯಾಜ್ಯ ನಡೆಯುತ್ತಿದ್ದು, ಈ ಬಗ್ಗೆ ಕೋರ್ಟಿಗೆ ಸರ್ಕಾರ ತನ್ನ ಅಭಿಪ್ರಾಯವನ್ನು ಅಫಿಡವಿಟ್ ಮುಖಾಂತರಸಲ್ಲಿಸಿದೆ. ಗಂಡನು ಹೆಂಡತಿಯ ಸಮ್ಮತಿ ಪಡೆದೇ ಸಂಬಂಧ ಬೆಳೆಸಬೇಕು ನಿಜ.


ಇದನ್ನು ಉಲ್ಲಂಘಿಸುವ ಮೂಲಭೂತ ಹಕ್ಕು ಆತನಿಗಿಲ್ಲ. ಆದಾಗ್ಯೂ ಒಂದುವೇಳೆ ಗಂಡನು ಹೆಂಡತಿಯೊಂದಿಗೆ ನಡೆಸುವ ಲೈಂಗಿಕ ಕ್ರಿಯೆಯನ್ನೂ ಅಪರಾಧ ವ್ಯಾಪ್ತಿಗೆ ತಂದರೆ ವೈವಾಹಿಕ ಜೀವನದ ಮೇಲೆ ದೂರಗಾಮಿ ಪರಿಣಾಮ ಬೀರುತ್ತದೆ ಎಂದು ಹೇಳಿದೆ.


ಇದು ಕೋರ್ಟ್ ಅಧಿಕಾರ ವ್ಯಾಪ್ತಿಗೆ ಒಳಪಡುವುದಿಲ್ಲ. ಎಲ್ಲಪಾಲುದಾರರೊಂದಿಗೆ, ಹಾಗೂ ರಾಜ್ಯಗಳ ಜತೆ ಸರಿಯಾದ ಸಮಾಲೋಚನೆ ಮಾಡದೇ ವೈವಾಹಿಕ ಅತ್ಯಾಚಾರ ನಿರ್ಧರಿಸಲು ಆಗದು ಎಂದು ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ