LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ಇನ್ಸೂರೇನ್ಸ್ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಬೇಡ : ಸುಪ್ರೀಂ ಕೋರ್ಟ್

Advertisement

ನವದೆಹಲಿ : ಭಾರತೀಯ ರಸ್ತೆಗಳಲ್ಲಿ ಸಂಚರಿಸುತ್ತಿರುವ ಶೇಕಡ 56ರಷ್ಟು ವಾಹನಗಳು ಮಾನ್ಯವಾದ ವಿಮೆಯನ್ನು ಹೊಂದಿಲ್ಲದಿರುವುದು ತಿಳಿದು ಸುಪ್ರೀಂ ಕೋರ್ಟ್ ತೀವ್ರ ಆಘಾತ ವ್ಯಕ್ತಪಡಿಸಿದೆ. 

ನ್ಯಾಯಮೂರ್ತಿಗಳಾದ ಸಂಜಯ್ ಕರೋಲ್ ಮತ್ತು ಪಿ.ಕೆ. ಮಿಶ್ರಾ ಅವರನ್ನೊಳಗೊಂಡ ಪೀಠವು, ಪೆಟ್ರೋಲ್ ಬಂಕ್‌ಗಳಲ್ಲಿ ವಾಹನಗಳಿಗೆ ಇಂಧನ ನೀಡುವಿಕೆಯನ್ನು ಅವುಗಳ ವಿಮಾ ಸ್ಥಿತಿಯೊಂದಿಗೆ ಜೋಡಿಸುವ ಕುರಿತು ಪ್ರಾಯೋಜಿತ ಯೋಜನೆಯನ್ನು (Pilot Project) ರೂಪಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಮೋಟಾರು ವಾಹನ ಕಾಯ್ದೆ ಸೆಕ್ಷನ್ 146ರ ಅಡಿಯಲ್ಲಿ ಎಲ್ಲಾ ವಾಹನಗಳು ಮೂರನೇ ವ್ಯಕ್ತಿಯ ವಿಮೆಯನ್ನು ಹೊಂದುವುದನ್ನು ಕಡ್ಡಾಯಗೊಳಿಸಲಾಗಿದೆ.

ರಸ್ತೆ ಸುರಕ್ಷತೆ ಮತ್ತು ಅಪಘಾತ ಸಂತ್ರಸ್ತರಿಗೆ ಪರಿಹಾರ ಖಚಿತಪಡಿಸುವ ನಿಟ್ಟಿನಲ್ಲಿ ಎಎನ್‌ಪಿಆರ್ (ANPR) ಕ್ಯಾಮೆರಾಗಳ ಬಳಕೆ ಹಾಗೂ ವಾಹನ ಮತ್ತು ವಿಮಾ ಪೋರ್ಟಲ್‌ಗಳ ಜೊತೆ ತಂತ್ರಜ್ಞಾನವನ್ನು ಸಂಯೋಜಿಸುವ ಮೂಲಕ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ನ್ಯಾಯಾಲಯ ಸೂಚಿಸಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಡೋ ಟಿಬೆಟನ್‌ ಬಾರ್ಡರ್‌ ಫೋರ್ಸ್‌ ನಲ್ಲಿ 282 ಹುದ್ದೆಗಳಿಗೆ ಅರ್ಜಿ ಆಹ್ವಾನಕೆಎಎಸ್ ಪರೀಕ್ಷೆಯಲ್ಲೂ ಭಾರಿ ಅಕ್ರಮ ಆರೋಪ : 25 ಅಂಕಗಳಿಗೆ 1.5 ಕೋಟಿ ರೂ. ಹಣಕ್ಕೆ ಬೇಡಿಕೆಕೆಎಎಸ್ ಪರೀಕ್ಷೆಯಲ್ಲೂ ಭಾರಿ ಅಕ್ರಮ ಆರೋಪ : 25 ಅಂಕಗಳಿಗೆ 1.5 ಕೋಟಿ ರೂ. ಹಣಕ್ಕೆ ಬೇಡಿಕೆಚನ್ನಮ್ಮನವರ ನಿಧನದ ಹಿನ್ನೆಲೆ ಹುಟ್ಟುಹಬ್ಬ ಆಚರಣೆಯಿಲ್ಲ : ದೊಡ್ಡಾಘಟ್ಟ ಚಂದ್ರೇಶ್ ನಿರ್ಧಾರಎಟಿಎಂ ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಗೆ ದಂಡ ಅಥವಾ ಒಂದು ವರ್ಷ ಕಾರಾಗೃಹ ಶಿಕ್ಷೆ : ತೀರ್ಪ ಪ್ರಕಟಿಸಿದ ನ್ಯಾಯಾಲಯದ.ಆಫ್ರಿಕಾ, ಜಿಂಬಾಬ್ವೆ, ನಮಿಬಿಯಾ ಆತೀಥ್ಯದಲ್ಲಿ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಮುಂದಿನ ವರ್ಷ ಭಾರತದಲ್ಲಿ ಬಾರ್ಡರ್-ಗವಾಸ್ಕರ ಟ್ರೋಫಿವಿವಿಧ ಮಹನಿಯರ ವೃತ್ತ ಹಾಗೂ ಪುತ್ಥಳಿ ಸ್ಥಾಪನೆಗಾಗಿ ಅನಿರ್ದಿಷ್ಠಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹಟೆಸ್ಟ್ ಕ್ರಿಕೆಟ್: ಗೆಲುವಿನ ಬಾಗಿಲಲ್ಲಿ ಪಾಕಿಸ್ತಾನ್ ತಂಡಪೋಕ್‌ಲ್ಯಾಂಡ್ ದಕ್ಕೆ ಮತ್ತು ಸತತ ಮೂರು ದಿನಗಳ ಕಾಲ ಸುರಿದ ಭಾರೀ ಮಳೆಯಿಂದಾಗಿ ಮೇಲ್ಸೇತುವೆ ನಿರ್ಮಾಣ ಹಂತದಲ್ಲಿ ಇದ್ದು ಕುಸಿದಿದೆ.