Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಅಥವಾ ಗೋ ಹತ್ಯೆ ಪ್ರಸ್ತಾವನೆ ಮುಂದಿಲ್ಲ : ಕೇಂದ್ರ ಸ್ಪಷ್ಟನೆ 

Advertisement

ನವದೆಹಲಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸುವ ಅಥವಾ ದೇಶಾದ್ಯಂತ ಗೋ ಹತ್ಯೆ ನಿಷೇಧಿಸುವ ಸಂಪೂರ್ಣವಾಗಿ ನಿಷೇಧಿಸುವ ಯಾವುದೇ ಪ್ರಸ್ತಾವನೆ ಸದ್ಯ ಕೇಂದ್ರ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಸ್ಪಷ್ಟಪಡಿಸಿದ್ದಾರೆ.

ಗೋವಿಗೆ ರಾಷ್ಟ್ರೀಯ ಪ್ರಾಣಿ ಸ್ಥಾನಮಾನ ನೀಡಬೇಕು ಮತ್ತು ಗೋ ಹತ್ಯೆಯನ್ನು ನಿಷೇಧಿಸಬೇಕು ಎನ್ನುವ ಒತ್ತಾಯ ವಿವಿಧ ಸಂಘಟನೆಗಳಿಂದ ಕೇಳಿ ಬರುತ್ತಿದೆ. ಆದರೆ ಸದ್ಯಕ್ಕೆ ಈ ಬಗ್ಗೆ ಕೇಂದ್ರ ಸಚಿವ ಸಂಪುಟದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲವೆಂದು ಹೇಳಿದ್ದಾರೆ.

ಗೋ ಹತ್ಯೆಗೆ ಸಂಬಂಧಿಸಿದ ಕಾನೂನುಗಳು ಆಯಾ ರಾಜ್ಯಗಳಿಗೆ ಬಿಟ್ಟ ವಿಚಾರವಾಗಿದೆ. ಆಯಾ ರಾಜ್ಯಗಳ ಸ್ಥಳೀಯ ಪರಿಸ್ಥಿತಿಗಳು ಮತ್ತು ಅಗತ್ಯಗಳಿಗೆ ಅನುಗುಣವಾಗಿ ಸರ್ಕಾರಗಳು ತೀರ್ಮಾನ ಕೈಗೊಳ್ಳುತ್ತವೆ. 

ಗೋ ಹತ್ಯೆ ಸಂಪೂರ್ಣ ನಿಷೇಧಕ್ಕೆ ಹಿಂದೂಪರ ಸಂಘಟನೆಗಳು ಮಾತ್ರವಲ್ಲದೆ, ಅನೇಕ ಮುಸ್ಲಿಂ ಸಂಘಟನೆಗಳು ಮತ್ತು ಧರ್ಮ ಗುರುಗಳು ಕೂಡ ಇತ್ತೀಚೆಗೆ ಒಲವು ತೋರಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿ.ಕೆ.ಶಿವಕುಮಾರ್ ಸಿಎಂಯಾಗಿದ್ದಕ್ಕೆ  ಬಿ.ವಿ.ವಿಜಯೇಂದ್ರಗೆ ಫುಲ್ ಖುಷಿಯಾಗಿದೆ : ಶಾಸಕ ಯತ್ನಾಳ್ ಒಂದು ತಿಂಗಳ ನಂತರ ಮತ್ತೊಮ್ಮೆ ಸಚಿವ ಸಂಪುಟ ವಿಸ್ತರಣೆ : ಮಲ್ಲಿಕಾರ್ಜುನ ಖರ್ಗೆಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಅಥವಾ ಗೋ ಹತ್ಯೆ ಪ್ರಸ್ತಾವನೆ ಮುಂದಿಲ್ಲ : ಕೇಂದ್ರ ಸ್ಪಷ್ಟನೆ ಕಳ್ಳನನ್ನು ನೋಡಿದ ಮಹಿಳೆ ಮೇಲೆ ಫೈರಿಂಗ್ ಮಾಡಿದ ಕಿರಾತಕ : ಗ್ರಾಮಸ್ಥರಿಂದ ಥಳಿತ ಡೆತ್ ನೋಟ್ ಬರೆದಿಟ್ಟು ಉಪತಹಶೀಲ್ದಾರ್ ಆತ್ಮಹತ್ಯೆ ಜೂನ್ ೩ ರಂದು ರಾಜ್ಯದ ೨೫ ನೇ ಸಿಎಂ ಆಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನಕ್ರಿಕೆಟ್: ಪಾಕಿಸ್ತಾನ್ ತಂಡಕ್ಕೆ ೫ ವಿಕೆಟ್‌ಗಳ ಜಯಐಪಿಎಲ್ ಫೈನಲ್ ಇಂದು: ಕಪ್ ಯಾರ ಮಡಿಲಿಗೆ?ಮಂತ್ರಾಲಯದ ಸಮೀಪ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಐವರು ನೀರು ಪಾಲುಶತಾಯುಷಿ ತಾಯಿಯ ಸಾವಿನ ಸುದ್ದಿ ಕೇಳಿ 76 ವರ್ಷದ ವೃದ್ಧ ಮಗಳು ಸಾವು