Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉತ್ತರ ಕರ್ನಾಟಕ ಮ್ಯಾಕ್ಸಿ ಕ್ಯಾಬ್,ಮೋಟಾರ್ ಕ್ಯಾಬ್ ಚಾಲಕರ.ಮಾಲೀಕರ ಒಕ್ಕೂಟ ಜಿಲ್ಲಾಧಿಕಾರಿಗಳಿಗೆ ಮನವಿ.

Advertisement
ಧಾರವಾಡ :-ಕೇಂದ್ರ ಸಾರಿಗೆ ಇಲಾಖೆ ಆದೇಶದಂತೆ ರಾಜ್ಯ ಸರ್ಕಾರ ಸಾರಿಗೆ ಇಲಾಖೆಯು ನೀಡಿರುವ ಮ್ಯಾಕ್ಸಿ ಕ್ಯಾಬ್ ಮತ್ತು ಮೋಟಾರ್ ಕ್ಯಾಬ್ ವಾಣಿಜ್ಯ ವಾಹನಗಳಿಗೆ ಫ್ಯಾನಿಕ್ ಬಟನ್ ಜಿಪಿಎಸ್ ಎಂಬ ಅವೈಜ್ಞಾನಿಕ ಸಾಧನೆಗಳನ್ನು ಅಳವಡಿಸುವ ಆದೇಶ ನೀಡಿರುವುದು ತುಂಬಾ ದುಷ್ಟವಾದದ್ದು.



ರಾಜ್ಯದ ಎಲ್ಲಾ ಮ್ಯಾಕ್ಸಿ ಕ್ಯಾಬ್ ಮತ್ತು ಮೋಟಾರ್ ಕ್ಯಾಬ್ ವಾಣಿಜ್ಯ ವಾಹನಗಳ ಚಾಲಕ ಮಾಲೀಕರಿಗೆ ನುಂಗಲಾರದ ಬಿಸಿ ತುಪ್ಪವಾಗಿದೆ.ಇದರಿಂದ ರಾಜ್ಯದ ಎಲ್ಲಾ ಮ್ಯಾಕ್ಸಿಕ್ಯಾಬ್ ಮತ್ತು ಮೋಟಾರ್ ಕ್ಯಾಬ್ ಚಾಲಕ ಮಾಲೀಕರು ತುಂಬಾ ಅಸಹಾಯಕರವಾಗಿದ್ದಾರೆ.



ಇದಕ್ಕೆ ಅಳವಡಿಸಿದ ಕೇಂದ್ರ ಸರಕಾರದ ಹಣ ತೆಗೆದುಕೊಳ್ಳಲಾಗದೆ ರಾಜ್ಯ ಸರ್ಕಾರದಲ್ಲಿ ಆಯ್ಕೆಯಾದ ಕಂಪನಿಗಳು ಹೆಚ್ಚಿಗೆ ಹಣ ವಸೂಲಿ ಮೂಲಕ ತೆಗೆದುಕೊಳ್ಳುತ್ತಿದ್ದಾರೆ.ಈ ರೀತಿ ರಾಜ್ಯ ಸರ್ಕಾರ ಬೇಕಾದ ಕಂಪನಿಗಳಿಗೆ ಲೈಸೆನ್ಸ್ ನೀಡಿ ಅವರು ಹೆಚ್ಚಿಗೆ ಹಣ ತೆಗೆದುಕೊಳ್ಳುವುದರಿಂದ ಎಸ್ಟೋ ವಾಹನ ಚಾಲಕರು ಆತ್ಮಹತ್ಯೆ ಮಾಡಿಕೊಳ್ಳಲು ಶರಣಾಗುತ್ತಿರುವುದು ಕಾರಣ ಬಯಸಿದೆ.

ಆದ್ದರಿಂದ ಈ ಕೂಡಲೇ ಕೇಂದ್ರ ಸರ್ಕಾರ ಒದಗಿಸಿದ ಮೊತ್ತವನ್ನು ರಾಜ್ಯ ಸರ್ಕಾರವು ಅನುಮೋದಸುವಂತೆ ರಾಜ್ಯ ಸರ್ಕಾರದ ಮಾನ್ಯ ಶ್ರೀ ರಾಮಲಿಂಗಾರೆಡ್ಡಿ ಸಾರಿಗೆ ಸಚಿವರು ಕರ್ನಾಟಕ ಸರ್ಕಾರ ಇವರಿಗೆ ಉತ್ತರ ಕರ್ನಾಟಕ ಮ್ಯಾಕ್ಸಿ ಕ್ಯಾಬ್ ಮತ್ತು ಮೋಟರ್ ಕ್ಯಾಬ್ ಹಾಗೂ ಚಾಲಕರ ಒಕ್ಕೂಟದಿಂದ ಧಾರವಾಡ ಜಿಲ್ಲಾಧಿಕಾರಿಗಳ ಮೂಲಕ ಮನವಿ ಮಾಡಿದರು.ಸಂಧರ್ಭದಲ್ಲಿ 500 ಕ್ಕೂ ಹೆಚ್ಚು ಉತ್ತರ ಕರ್ನಾಟಕ ಮ್ಯಾಕ್ಸಿ ಕ್ಯಾಬ್ ಹಾಗೂ ಮೋಟಾರ್ ಕ್ಯಾಬ್ ಮಾಲೀಕರು ಮತ್ತು ಚಾಲಕರು ಭಾಗವಹಿಸಿದ್ದರು.

ವರದಿ:-ವಿನಾಯಕ ಗುಡ್ಡದಕೇರಿ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ