Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎನ್ ಆರ್ ಎಲ್ ಎಮ್ ಯೋಜನೆ ದುರುಪಯೋಗ( ಕಾ ನಿ ಪ) ಧ್ವನಿ ಸಂಘಟನೆಯಿಂದ ದೂರು.

Advertisement
ಅಥಣಿ : 22/09/2025 ರಂದು ಬೆಳಗ್ಗೆ ಅಥಣಿಯ ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಿವಾನಂದ್ ಕಲ್ಲಾಪುರ್ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತ ಧ್ವನಿ ಸಂಘಟನೆಯಿಂದ ದೂರನ್ನು ಸಲ್ಲಿಸಲಾಯಿತು.

ದೂರ ಅನ್ವಯ ಅಥಣಿ ತಾಲೂಕಿನ ಕೆಲವು ಸ್ವಸಹಾಯ ಸಂಘಗಳು/ ಸಂಸ್ಥೆಗಳು ಅಥವಾ ಕಾರ್ಯನಿರ್ವಾಹಕರು ಎನ್ ಆರ್ ಎಲ್ ಎಮ್ (NRLM) ಯೋಜನೆ ಅಡಿಯಲ್ಲಿ ದೊರಕಿರುವ ಅನುದಾನವನ್ನು ನಿಗದಿತ ಉದ್ದೇಶಕ್ಕಾಗಿ ಬಳಸದೆ, ಅಕ್ರಮವಾಗಿ ಉಳಿಸಿಕೊಂಡು ಅಥವಾ ವೈಯಕ್ತಿಕ ಉದ್ದೇಶಕ್ಕಾಗಿ ದುರುಪಯೋಗಪಡಿಸಿಕೊಂಡಿರುವ ಸ್ಥಳೀಯ ಮಾಹಿತಿಗಳು ಮತ್ತು ಸಾಕ್ಷಿಗಳು ಲಭ್ಯವಾಗಿರುತ್ತವೆ.

ಈ ಎಲ್ಲಾ ವಿಷಯಗಳ ಬಗ್ಗೆ ಸೂಕ್ತವಾದ ತನಿಖೆ ನಡೆಸಿ, ತ್ವರಿತವಾಗಿ ಅವರ ಮೇಲೆ ಶಿಸ್ತಿನ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ಕಾರ್ಯನಿರ್ತ ಪತ್ರಕರ್ತರ ಧ್ವನಿ ಸಂಘಟನೆ ಅಥಣಿ ಘಟಕದಿಂದ ಮನವಿಯನ್ನು ಕಾರ್ಯನಿರ್ವಕ ಅಧಿಕಾರಿಗಳಿಗೆ ಸಲ್ಲಿಸಲಾಯಿತು.

https://youtu.be/6cQ03P6jooY

ಇದೇ ವೇಳೆ ಮಾತನಾಡಿದ ಅಥಣಿ ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಿವಾನಂದ್ ಕಲ್ಲಾಪುರ್ ಅವರು ಮನವಿಯನ್ನು ಸ್ವೀಕರಿಸಿ ನಾನು ತಕ್ಷಣದಿಂದಲೇ ಈ ಯೋಜನೆಯ ಸಂಬಂಧಪಟ್ಟ ಎಲ್ಲ ಮಾಹಿತಿಗಳನ್ನು ತೆಗೆದುಕೊಂಡು ಅದನ್ನು ಪರಿಶೀಲನೆ ಮಾಡಿ ಮೇಲಾಧಿಕಾರಿಗಳಿಗೆ ತಿಳಿಸಿ ಅವರ ಮೇಲೆ ಶಿಸ್ತಿನ ಕ್ರಮ ಜರುಗಿಸುತ್ತೇನೆ ಎಂದು ಹೇಳಿದರು.

ಇದೇ ವೇಳೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಅಥಣಿ ಘಟಕದ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಈ ಸಂಘಟನೆಯ ಸದಸ್ಯರು ಎಲ್ಲರೂ ಸೇರಿ ಮನವಿಯನ್ನು ಸಲ್ಲಿಸಿದರು.

ವರದಿ  : ಅಜಯ ಕಾಂಬಳೆ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ