Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ ವತಿಯಿಂದ ನರ್ಸರಿ ಪ್ಲಾಂಟೇಶನ್ ತರಬೇತಿ ಕಾರ್ಯಕ್ರಮ

Advertisement
ಜೊಯಿಡಾ: ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ ಹಳಿಯಾಳ ವಿಸ್ತರಣಾ ಶಾಖೆ ಜೋಯಿಡಾ ವತಿಯಿಂದ ಬಾಳೆ ಸಸಿ ಮತ್ತು ಮಾವಿನ ಸಸಿ ನರ್ಸರಿ ಪ್ಲಾಂಟೇಶನ್ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು ಈ ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ವಿಜಯ ಪಂಡಿತ್ ಉಪಾಧ್ಯಕ್ಷರು ಆಸು ಗ್ರಾಮ ಪಂಚಾಯತ್ ಇವರು ತೋಟಗಾರಿಕೆ ಇಲಾಖೆಯಿಂದ ಸಿಗುವ ಸೌಲಭ್ಯಗಳನ್ನು ಪಡೆದುಕೊಳ್ಳಿ ಎಂದು ಶುಭ ಹಾರೈಸಿದರು .



ಮಾರುತಿ ಪಾಟೀಲ್ ಅಧ್ಯಕ್ಷರು ಬ್ಲಾಕ್ ಕಾಂಗ್ರೆಸ್ ಜೋಯಿಡಾ ಇವರು ಫಲಾನುಭವಿಗಳಿಗೆ ಸರ್ಕಾರದ ಇಲಾಖೆ ಸಹಾಯಧನವನ್ನು ಪಡೆದುಕೊಳ್ಳಿ ಎಂದು ಹೇಳಿದರು ಅಬ್ದುಲ್ ದಳವಾಯಿ ಸಹಾಯಕ ತೋಟಗಾರಿಕೆ ಅಧಿಕಾರಿಗಳು ಬಾಳೆ ಸಸಿ ಮತ್ತು ಮಾವಿನ ಸಸಿ ನರ್ಸರಿ ಪ್ಲಾಂಟೇಶನ್ ಮಾಡುವ ವಿಧಾನವನ್ನು ತರಬೇತಿಯಲ್ಲಿ ತಿಳಿಸಿದರು ಅಲ್ಲದೆ ಅಡಿಕೆ ಸಸಿ, ದಾಲ್ಚಿನ್ನಿ, ಕಾಳುಮೆಣಸು ಇತರೆ ತೋಟಗಾರಿಕೆ ಬೆಳೆಗಳಿಗೆ ಸಿಗುವ ಸೌಲಭ್ಯಗಳು ಮಾಹಿತಿ ನೀಡಿದರು ಪ್ರಾಸ್ತವಿಕವಾಗಿ ಅಶೋಕ್ ಸೂರ್ಯವಂಶಿ ಯೋಜನಾಧಿಕಾರಿಗಳು ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ ವಿಸ್ತರಣಾ ಶಾಖೆ ಜೋಯಿಡಾ ಮಾತನಾಡಿದರು ಶ್ರೀ ಮನೋಹರ್ ಚವರಿಯವರ್ ಕ್ಷೇತ್ರ ಮೇಲ್ವಿಚಾರಕರು ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ ವಿಸ್ತರಣಾ ಶಾಖೆ ಜೋಯಿಡಾ ಕಾರ್ಯಕ್ರಮವನ್ನು ಆಯೋಜಿಸಿ ವಂದಿಸಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ