Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ. ಜಾತಿ ಪ್ರಮಾಣ ಪತ್ರಕ್ಕೆ ಸಲ್ಲಿಸದ ಅರ್ಜಿಗೆ ಆಕ್ಷೇಪಣೆ !

Advertisement
ಸಿಂಧನೂರು : ಜೂ.೧೨, ತಹಸಿಲ್ ಕಾರ್ಯಾಲಯಕ್ಕೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರಕ್ಕಾಗಿ ಅರ್ಜಿ ಸಲ್ಲಿಸಿದ ಅರ್ಜಿದಾರರಾದ ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದ ರವಿ ಹಿರೇಮಠ ತಂದೆ ನಾಗಯ್ಯ ಹಿರೇಮಠ ಸಾಕಿನ್ ಪಟೇಲ್ ವಾಡಿ ಸಿಂಧನೂರು ಇವರು ಬೇಡ ಜಂಗಮ ಪರಿಶಿಷ್ಟ ಜಾತಿ ಪ್ರಮಾಣ ಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದು ಈ ಅರ್ಜಿ ಕುರಿತು ಕರ್ನಾಟಕ ಅನುಚಿತ ಜಾತಿಗಳು/ ಅನುಚಿತ ಬುಡಕಟ್ಟುಗಳು ಹಾಗೂ ಇತರೆ ಹಿಂದುಳಿದ ವರ್ಗಗಳ ನೇಮಕಾತಿ ಮುಂತಾದವುಗಳು ಮೀಸಲಾತಿ ನಿಯಮಗಳು ೧೯೯೨ರ ನಿಯಮ 3 (ಎ) ರನ್ವಯ ವಿಚಾರಣೆ ಕೈಗೊಂಡಿದ್ದು ಸದರಿ ಅರ್ಜಿಯ ಜಾತಿ ಕುರಿತು ಅಕ್ಷೇಪಣೆ ಸಲ್ಲಿಸಲಾಯಿತು ಅರ್ಜಿದಾರ ರವಿ ಹಿರೇಮಠ ತಂದೆ ನಾಗಯ್ಯ ಹಿರೇಮಠ ಇವರು ಬೇಡ ಜಂಗಮ ಪ. ಜಾತಿ ಎಂದು ಸುಳ್ಳು ಮಾಹಿತಿಯನ್ನು ನೀಡಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರವನ್ನು ಪಡೆಯಲು ಪ್ರಯತ್ನಿಸುತ್ತಿದ್ದು ಇದಕ್ಕೆ ಆಕ್ಷೇಪಣೆ ಯನ್ನು ಸಲ್ಲಿಸಲಾಯಿತು.

ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದ ಅರ್ಜಿದಾರರು ಎಸ್ಸಿ ಪಟ್ಟಿಯಲ್ಲಿ ಬರುವ, ಬೇಡ ಜಂಗಮ ಜಾತಿಗೆ ಅರ್ಜಿ ಸಲ್ಲಿಸಿದ್ದು ಸಮಾಜ ಕಲ್ಯಾಣ ಇಲಾಖೆಯ ಕಾಲಕಾಲಕ್ಕೆ ಹೊರಡಿಸಿರುವ ಆದೇಶದ ಅನ್ವಯ ಎಸ್ಸಿ ೧೦೧ ಜಾತಿಗಳಲ್ಲಿ ಬೇಡ ಜಂಗಮ /ಬುಡ್ಗ ಜಂಗಮ ನಿಜವಾದ ಅಲೆಮಾರಿ ಎಸ್ಸಿ ಸಮುದಾಯವಾಗಿದ್ದು ಇದನ್ನು ಕಬಳಿಸುವ ಹುನ್ನಾರ ಅವರದಾಗಿದ್ದು ಅರ್ಜಿದಾರರು ಸಮಾಜದಲ್ಲಿ ಆರ್ಥಿಕವಾಗಿ ಸದೃಢವಾಗಿದ್ದು ಯಾವುದೇ ರೀತಿಯಲ್ಲೂ ಶೋಷಣೆಗೆ ಮತ್ತು ಬಹಿಷ್ಕಾರಕ್ಕೆ ಒಳಪಟ್ಟಿರುವುದಿಲ್ಲ ಇವರು ಹಾಕಿದ ಅರ್ಜಿ ತಿರಸ್ಕರಿಸಬೇಕೆಂದು ಈ ಮೂಲಕ ತಮ್ಮಲ್ಲಿ ವಿನಂತಿ ಮಾಡಿಕೊಳ್ಳುತ್ತೇವೆ ಎಂದು ಮಾನ್ಯ ತಹಶೀಲ್ದಾರಲ್ಲಿ ಮನವಿ ಮಾಡಿ ಒಂದು ವೇಳೆ ಆಕ್ರಮವಾಗಿ ಬೇಡ ಜಂಗಮ ಪ್ರಮಾಣ ಪತ್ರ ಪಡೆದಲ್ಲಿ ಮತ್ತು ನೀಡದಲ್ಲಿ ದಲಿತ ಪ್ರಗತಿಪರ ಮತ್ತು ಕರ್ನಾಟಕ ರಾಜ್ಯ ಅಲೆಮಾರಿ ಬುಡಕಟ್ಟು ಮಹಾಸಭಾ ವತಿಯಿಂದ ರಾಜ್ಯದ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತದೆ ತಿಳಿಸಿದರು.

ಈ ಸಂದರ್ಭದಲ್ಲಿ, ಅಂಬ್ರುಸ್ ಕೊಡ್ಲಿ. ಅಲ್ಲಮಪ್ರಭು ಪೂಜಾರ್. ಚಿನ್ನಪ್ಪ ಮೋತಿ. ಹುಸೇನಪ್ಪ ವಿಭೂತಿ. ಹನುಮಂತ ಗೋನವಾರ. ಶೇಖರಪ್ಪ ಧುಮುತಿ ವಕೀಲರು. ನರಸಪ್ಪ ಕಟ್ಟಿಮನಿ. ಅಮರೇಶ್ ಗಿರಿಜಾರಿ. ಗುರುರಾಜ ಮುಕ್ಕುಂದ. ಹನುಮಂತ ಹಂಪನಾಳ. ಇನ್ನು ಅನೇಕರಿದ್ದರು

ವರದಿ : ಬಸವರಾಜ ಬುಕ್ಕನಹಟ್ಟಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ