Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಕ್ರಮವಾಗಿ ಸ್ಪೋಟಕ ದಾಸ್ತನು. 54 ಸ್ಫೋಟಕ ವಸ್ತುಗಳನ್ನು ವಶಪಡೆದ ಅಧಿಕಾರಿಗಳು.

Advertisement
ತುಮಕೂರು: ಜಿಲ್ಲೆ ಪಾವಗಡ ತಾಲೂಕಿನ ನಾಗಲಮಡಿಕೆ ಹೋಬಳಿ ವ್ಯಾಪ್ತಿಯಯಲ್ಲಿ ಬರುವ ಅಚ್ಚಮ್ಮನಹಳ್ಳಿ ಗ್ರಾಮದಲ್ಲಿ ಸೋಲಾರ್ ಪಾರ್ಕ್ ನಿರ್ಮಾಣದ ವೇಳೆ ದಿನಾಂಕ, 27/01/25 ಸೋಮವಾರ ರಂದು ಸ್ಪೋಟಕ ಸ್ಪೋಟಗೊಂಡು ಸ್ಥಳದಲ್ಲೇ ಮೃತಪಟ್ಟು ಗಂಭೀರ ಗಾಯವಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ವಿ ಅಶೋಕ್ ಮತ್ತು ಎ ಎಸ್ ಪಿ ಮರಿಯಪ್ಪ, ಅಬ್ದುಲ್ ಖಾದರ್ ಬಾಂಬ್ ನಿಷ್ಕ್ರಿಯ ದಳದೊಂದಿಗೆ ಭೇಟಿ ಮಾಡಿ ಪರಿಶೀಲಿಸಿ 54 ವಿವಿಧ ವಿವಿಧ ಸ್ಪೋಟಕ ಅಕ್ರಮವಾಗಿ ದಾಸ್ತಾನು ಮಾಡಿರೋದು ಕಂಡು ಬಂದಿದೆ.



ಸೋಮವಾರ ಮಧ್ಯಾಹ್ನ ಸೋಲಾರ್ ಪಾರ್ಕ್ ನಿರ್ಮಾಣ ಅಲ್ಲಿರುವ ಬಂಡೆಗಳನ್ನ ಹೊಡೆಯುವ ಉದ್ದೇಶದಿಂದ ಅಲ್ಲಿರುವ ಕಾರ್ಮಿಕರಿಗೂ ತಿಳಿಯದೆ ಮಣ್ಣಿನಲ್ಲಿ ಹೂಣಿದ್ದು. ಅಕ್ಕ ಪಕ್ಕದಲ್ಲಿ ಆಕಸ್ಮಿಕ ಬೆಂಕಿ ಬಿದ್ದ ಕಾರಣ ಸ್ಪೋಟಕಗಳನ್ನ ರಕ್ಷಿಸಲು, ಬೆಂಕಿಯನ್ನು ಹಾರಿಸಲು ಹೋದ ಕೂಲಿ ಕಾರ್ಮಿಕರು ಸ್ಪೋಟಕ ಗಂಡು ಸ್ಥಳದಲ್ಲಿಯೇ ಮೃತಪಟ್ಟ ಹಾಗೂ ಗಂಭೀರ ಗಾಯಗೊಂಡಿರುವ ದುರಂತ ನಡೆದಿದೆ.

ಸ್ಪೋಟಕವನ್ನು ವಶ ಪಡೆದ ಅಧಿಕಾರಿಗಳು: ಘಟನಾ ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ಅಮರ್ ರಾಜ್ ಕಂಪನಿಯ ಇಂಚಾರ್ಜ್, ಗುತ್ತಿಗೆದಾರರೊಬ್ಬ ಹಾಗೂ ಇಬ್ಬರು ಬ್ಲಾಸ್ಟರ್ ಕಾರ್ಮಿಕರನ್ನು ಪೊಲೀಸರು ಬಂಧಿಸಿ. ವಿಚಾರಣೆ ನಡೆಸಿದ ವೇಳೆ ಸೋಲಾರ್ ಪಾರ್ಕ್ ಸಬ್ ಸ್ಟೇಷನ್ ಸುತ್ತಮುತ್ತಲು ನೆಲದಲ್ಲಿ ಹೂತಿಟ್ಟಿರುವ 54 ಬಾಂಬ್ ಸ್ಪೋಟಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ವರದಿ: ಶಿವಾನಂದ ಪಾವಗಡ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ