Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನ. 10 ರಂದು ಅದ್ದೂರಿ ಕನಕದಾಸರ ಜಯಂತಿ

Advertisement
ಯರಗಟ್ಟಿ: ನ. 10 ಸೋಮವಾರದ ದಂದು ಕರ್ನಾಟಕ ಪ್ರದೇಶ ಕುರುಬರ ಸಂಘ ಹಾಗೂ ಭಕ್ತ ಕನಕದಾಸ ಜಯಂತ್ಯೋತ್ಸವ ಸಮೀತಿಯಿಂದ 538ನೇ ಜಯಂತಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರದೇಶ ಕುರುಬರ ಸಂಘದ ಅಧ್ಯಕ್ಷ ಶಂಕರ ಇಟ್ನಾಳ ಅವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.

ಸೋಮವಾರ ಬೆಳಗ್ಗೆ 10-00 ಗಂಟೆಗೆ ಭಕ್ತ ಕನಕದಾಸಲ ಮೂರ್ತಿ ಭವ್ಯ ಮೆರವಣಿಗೆಯು ಡೋಳ್ಳು ಕುಣಿತ, ಗೊಂಬೆ ಕುಣಿತ, ಕರಡಿ ಮಜಲು, ಹಾಗೂ ಡೊಳ್ಳಿನ ವಾಲಗದೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿಸು ಹಾಗೂ ಸಂಜೆ 05-00 ಗಂಟೆಗೆ ಸಂಗೀತ ಸಂಜೆ ಕಾರ್ಯಕ್ರಮ ಜರುಗುವುದು ಎಂದು ಹೇಳಿದರು.

ಕಾರ್ಯಕ್ರಮ ದಿವ್ಯ ಸಾನಿಧ್ಯವನ್ನು ಸವದತ್ತಿ ಬ್ರಹ್ಮಾನಂದ ಆಶ್ರಮದ ಶಿವಾನಂದ ಮಹಾಸ್ವಾಮಿಗಳ, ರಾಜರಾಜೇಶ್ವರಿ ಆಶ್ರಯದ ಗಣಪತಿ ಮಹಾರಾಜರು, ಮುಗಳಿಹಾಳದ ದೇವರಿಷಿ ಲಕ್ಷ್ಮಣ ಅಜ್ಜನವರು, ಬಿಡಕಿ ಶಿವಾನಂದ ಮಠದ ಗಂಗಾಧರ ಮಹಾಸ್ವಾಮಿಗಳು, ಉದ್ಘಾಟಕರಾಗಿ ಶಾಸಕ ವಿಶ್ವಾಸ ವೈದ್ಯ, ಜ್ಯೋತಿ ಬೆಳಗಿಸುವವರು ಕುರುಬ ಸಂಘದ ಮಾಜಿ ರಾಜ್ಯಾಧ್ಯಕ್ಷ ಡಾ. ರಾಜೇಂದ್ರ ಸಣ್ಣಕ್ಕಿ, ಕೆಎಂಎಫ್ ನಿರ್ದೇಶಕ ಅಜೀತಕುಮಾರ ದೇಸಾಯಿ, ಕುರುಬ ಸಂಘದ ಮಡ್ಡೆಪ್ಪ ತೊಳನವರ, ಮಾಜಿ ಪ್ರಧಾನರಾದ ನಿಖಿಲ ದೇಸಾಯಿ, ಕುರುಬ ಸಂಘದ ಕಾರ್ಯದರ್ಶಿಯಾದ ಬಸವರಾಜ ಬಸಲಿಗುಂದಿ, ಅತಿಥಿ ಉಪನ್ಯಾಸಕರಾಗಿ ಬಾ. ವಾಯ್. ಎಮ್. ಯಾಕೋಳ್ಳಿ ಮುಖ್ಯ ಅತಿಥಿಗಳಾಗಿ ಡಿ ಡಿ ಟೋಪೋಜಿ, ಜಿ ಜಿ ಕಣವಿ, ಎಸ್. ಎಫ್. ಕಣವಿ, ಪಂಚಪ್ಪ ಮಲ್ಲಾಡ, ಮಲ್ಲಿಕಸಾಬ ಬಾಗವಾನ, ಎಪಿಎಂಸಿ ಅಧ್ಯಕ್ಷ ನೀಲಕಂಠ ಶೀದಬಸನ್ನವರ, ಪ್ರಕಾಶ ವಾಲಿ ವಿಠ್ಠಲ ಬಂಟನೂರ ಸೇರಿದಂತೆ ಅನೇಕ ಗಣ್ಯರು ಆಗಮಿಸಲ್ಲಿದ್ದಾರೆ ಎಂದು ತಿಳಿಸಿದರು.

ವರದಿ: ಈರಣ್ಣಾ ಹೂಲ್ಲೂರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ