Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದಿ.11ರಂದು ಕೊಡ್ಲಾ ಗ್ರಾಮದಲ್ಲಿ ಕರವೇ ಪ್ರತಿಭಟನೆ: ಡಾ.ಗುತ್ತೇದಾರ್.

Advertisement
ಸೇಡಂ : ದಿ.11.9.2025ರ ಗುರುವಾರದಂದು ಕೋಡ್ಲಾ ಹತ್ತಿರ ರಸ್ತೆ ತಡೆಹಿಡಿದು ಪ್ರತಿಭಟನೆ, ಈ ಪ್ರತಿಭಟನೆಯ ಉದ್ದೇಶ ಸೇಡಂ ದಿಂದ ಯಾದಗಿರಿಗೆ ಹೋಗುವ ರಸ್ತೆ ತುಂಬಾ ಹದಗೆಟ್ಟಿದ್ದು ದಿನಾಲು ದ್ವಿಚಕ್ರ ವಾಹನಗಳು ಶಾಲೆಯ ವಿದ್ಯಾರ್ಥಿಗಳು ಸರ್ಕಾರಿ ನೌಕರಸ್ಥರು. ಯಾದಗಿರಿ ರಸ್ತೆಗೆ ಕಲ್ಕಂಬ, ಅಳ್ಳೊಳ್ಳಿ, ಬೆನಕನಹಳ್ಳಿ ,ಕೊಡ್ಲಾ, ಮುಸ್ಟಳ್ಳಿ,ನಾಮವಾರ, ಹಂದರಕಿ, ಗೌಡನಹಳ್ಳಿ, ಭೀಮನಹಳ್ಳಿ, ಬಾರಗೀಡ ಗೇಟ, ಯಡ್ಡಳ್ಳಿ, ಹತ್ತಿಕುಣಿ, ಸಾರ್ವಜನಿಕರಿಗೆ ತುಂಬಾ ತೊಂದರೆ ಆಗಿದೆ ಇದು ಅಲ್ಲದೆ ಸೇಡಂ ದಿಂದ ಕಲ್ಬುರ್ಗಿ ಹೋಗುವ ರಸ್ತೆ ಸಹ ತುಂಬಾ ಅದು ಗಟ್ಟಿದ್ದು ಆ ರಸ್ತೆಗೆ ದಿನನಿತ್ಯ ಓಡಾಡುವ ಪ್ರಯಾಣಿಕರಿಗೆ ತುಂಬಾ ತೊಂದರೆ ಆಗುತ್ತಿದೆ, ಆದ್ದರಿಂದ ಸೇಡಂ ಕಲ್ಬುರ್ಗಿ ರಸ್ತೆ ಸಹ ಸುಧಾರಣೆ ಮಾಡಬೇಕು ಹಾಗೂ ಕೊಡ್ಲಾ ಗ್ರಾಮ ಮತ್ತು ಆಡಿಕಿ ಗ್ರಾಮಗಳಲ್ಲಿ ಆಧಾರ್ ಕೇಂದ್ರಗಳು ವರ್ಷಾನುಗಟ್ಟಲೆ ಸ್ಥಗಿತಗೊಂಡಿವೆ, ಅತಿ ಶೀಘ್ರದಲ್ಲೇ ಪುನರಾರಂಭಿಸಬೇಕು ಎಂದು ಕೊಡ್ಲಾ ಗ್ರಾಮದ ಬಸವೇಶ್ವರ ವೃತ್ತದ ಹತ್ತಿರ ರಸ್ತೆ ತಡೆ ಹಿಡಿದು ಪ್ರತಿಭಟನೆ ಮಾಡಲಾಗುತ್ತಿದೆ.

ಪ್ರತಿಭಟನೆ ಸ್ಥಳಕ್ಕೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಜಿ.ವಿ.ಆ.ರ್. ವ್ಯವಸ್ಥಾಪಕರು ತಾಲೂಕ ದಂಡಾಧಿಕಾರಿಗಳು ಸ್ಥಳಕ್ಕೆ ಬಂದು ಮನವಿ ತೆಗೆದುಕೊಂಡು ಆಶ್ವಾಸನೆ ನೀಡುವವರೆಗೆ ಯಾವುದೇ ಕಾರಣಕ್ಕೆ ಪ್ರತಿಭಟನೆ ಹಿಂದಕೆ ತೆಗೆದುಕೊಳ್ಳುವುದಿಲ್ಲವೆಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕ ಅಧ್ಯಕ್ಷರಾದ ಡಾ. ರಾಮಚಂದ್ರ ಗುತ್ತೇದಾರ್ ಅವರು ಪತ್ರಿಕಾ ಪ್ರಕಟಣೆಯ ಮೂಲಕ ವ್ಯಕ್ತಪಡಿಸಿದ್ದಾರೆ.

ವರದಿ : ವೆಂಕಟಪ್ಪ ಕೆ ಸುಗ್ಗಾಲ್.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ