Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಒಂದು ದೇಶ ಒಂದು ಚುನಾವಣೆಯನ್ನು ಸರ್ವಾನುಮತದಿಂದ ತಿರಸ್ಕರಿಸಿದ ಕೇರಳ ಸರ್ಕಾರ 

Advertisement

ನವದೆಹಲಿ: ದೇಶದಲ್ಲಿ ಏಕಕಾಲಕ್ಕೆ ಚುನಾವಣೆ ನಡೆಸುವ ಒಂದು ದೇಶ ಒಂದು ಚುನಾವಣೆ ಎಂಬ ಕೇಂದ್ರದ ಉದ್ದೇಶಿತ ಯೋಜನೆ ವಿರುದ್ಧ ಕೇರಳ ವಿಧಾನಸಭೆ ಸರ್ವಾನುಮತದ ನಿರ್ಣಯ ಕೈಗೊಂಡಿದೆ.


ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಸಮಿತಿ ಶಿಫಾರಸು ಮಾಡಿದ ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆ ಅಂಗೀಕರಿಸುವ ನಿರ್ಧಾರವನ್ನು ಹಿಂಪಡೆಯುವಂತೆ ಕೇಂದ್ರ ಸರ್ಕಾರಕ್ಕೆ ಕೇರಳ ವಿಧಾನಸಭೆ ಒತ್ತಾಯಿಸಿದೆ.


ಒಂದು ರಾಷ್ಟ್ರ ಒಂದು ಚುನಾವಣೆ ಪ್ರಜಾಸತ್ತಾತ್ಮಕವಲ್ಲದ ಮತ್ತು ಆಸಂವಿಧಾನಿಕ ನಿರ್ಣಯ ಆಗಿದೆ ಎಂದು ಕೇಂದ್ರದ ವಿರುದ್ಧ ಕೇರಳ ಅಸಮಾಧಾನ ವ್ಯಕ್ತಪಡಿಸಿದೆ.


ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪರವಾಗಿ ಕೇರಳ ಸಂಸದೀಯ ವ್ಯವಹಾರಗಳ ಸಚಿವ ಎಂ.ಬಿ. ರಾಜೇಶ್ ನಿರ್ಣಯ ಮಂಡಿಸಿದ್ದು, ಈ ಪ್ರಸ್ತಾಪ ದೇಶದ ಒಕ್ಕೂಟ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ. ಭಾರತದ ಸಂಸದೀಯ ಪ್ರಜಾಪ್ರಭುತ್ವದ ವೈವಿಧ್ಯಮಯ ಸ್ವರೂಪ ಹಾಳು ಮಾಡುತ್ತದೆ ಎಂದು ತಿಳಿಸಿದ್ದಾರೆ.


ವಿವಿಧ ರಾಜ್ಯಗಳ ವಿಧಾನಸಭೆ ಮತ್ತು ಸ್ಥಳೀಯ ಪಾಲಿಕೆಗಳ ಅವಧಿ ಕಡಿತಕ್ಕೆ ಇದು ಕಾರಣವಾಗುತ್ತದೆ. ಜನರ ಪ್ರಜಾಪ್ರಭುತ್ವ ಹಕ್ಕುಗಳಿಗೆ ಸವಾಲುಂಟು ಮಾಡುವ ಈ ಪ್ರಸ್ತಾಪ ರಾಜ್ಯಗಳ ಅಧಿಕಾರ ಕಸಿದುಕೊಳ್ಳುತ್ತದೆ. ಚುನಾವಣಾ ವೆಚ್ಚವನ್ನು ಕಡಿಮೆ ಮಾಡಲು, ಆಡಳಿತವನ್ನು ಪರಿಣಾಮಕಾರಿಯಾಗಿ ಮಾಡಲು ಇತರೆ ಸರಳ ಮಾರ್ಗಗಳಿವೆ ಎಂದು ಹೇಳಿದ್ದಾರೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ