LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ನಮ್ಮ ಸಮುದಾಯ ಶತಮಾನಗಳಿಂದ ಶೋಷಣೆಗೆ ಒಳಗಾಗಿದೆ: ರವಿ ಮಾದರ

Advertisement
ಆದಿ ಜಾಂಬವ ಯುವ ಬ್ರಿಗೇಡ್ ಕರ್ನಾಟಕ ವತಿಯಿಂದ ಇಂದು ರಾಯಬಾಗ ತಾಲೂಕಿನ ಸವಸುದ್ದಿ ಗ್ರಾಮದ ಗ್ರಾಮ ಪಂಚಾಯತಿ ಸಭಾಭವನದಲ್ಲಿ ಇಂದು ತಾಲೂಕಾ ಮಟ್ಟದ ಹಾಗೂ ಗ್ರಾಮ ಮಟ್ಟದ ಶಾಖೆಗಳ ಪದಾಧಿಕಾರಿಗಳನ್ನು ನೇಮಿಸಲಾಯಿತು.



ಆರಂಭದಲ್ಲಿ ಊರಿನ ಅಂಬೇಡ್ಕರ ಸರ್ಕಲಗೆ ಪೂಜೆ ಸಲ್ಲಿಸಿ ಸಂಘಟನೆ ಕುರಿತು ಮಾತನಾಡಿದರು ಈ ಸಂದರ್ಬದಲ್ಲಿ ರಾಜ್ಯ ಉಪಾಧ್ಯಕ್ಷರಾದ ರವಿ ಮಾದರ ಅವರು ಪದಾಧಿಕಾರಿಗಳಿಗೆ ಸ್ಥಳದಲ್ಲಿಯೇ ಆದೇಶ ಪ್ರತಿ ನೀಡಿ ಪದಾಧಿಕಾರಿಗಳನ್ನು ಸಂಘಟನೆಗೆ ಸೇರ್ಪಡೆ ಮಾಡಿಕೊಂಡರು. ನಮ್ಮ ಸಮುದಾಯ ಶತಮಾನಗಳಿಂದಲೂ ತುಳಿತಕ್ಕೆ ಒಳಗಾಗಿದೆ ಆದ್ದರಿಂದ ನಾವೆಲ್ಲ ಜಾಗೃತರಾಗಿ ನಮ್ಮ ಮಕ್ಕಳಿಗೇ ಒಳ್ಳೆಯ ಶಿಕ್ಷಣ ಮತ್ತು ಆರೋಗ್ಯವನ್ನು ಒದಗಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು.

ಸರ್ಕಾರ ನಮಗಾಗಿ ಜಾರಿಗೆ ತಂದಿರುವ ಸೌಲಭ್ಯಗಳನ್ನು ಪಡೆದುಕೊಂಡು ನಾವೆಲ್ಲ ಆರ್ಥಿಕವಾಗಿ ಸದೃಢವಾಗಬೇಕಿದೆ ಎಂದು ಹೇಳಿದರು ಈ ಸಂದರ್ಭದಲ್ಲಿ ಪ್ರಮುಖ ಸಾಮಾಜಿಕ ಹೋರಾಟಗಾರರಾದ ರವಿ ಮಾದರ. ನಾಗಪ್ಪ ತಲಕಟಣಾಳ. ಮುರಗೆಪ್ಪ ಅಪ್ಪಾಜಿಗೋಳ. ರವಿ ಕುರಣಿ. ಕಾಮೂ ಅವಳೆ.ಮುತ್ತಪ್ಪ ಮಾಂಗ. ರಾಜು ಮಾಂಗ್. ರಮೇಶ್ ಮಾಂಗ್.ಗೋಪಾಲ ಗಡದೆ.ಸತ್ಯಪ್ಪ ಮಾಂಗ್. ಮಹಾಂತೇಶ್ ಮಾಂಗ್. ಬಾಳು ಮಾಂಗ್ ಉಪಸ್ಥಿತರಿದ್ದರು.
ವರದಿ: ಪರಶುರಾಮ ತೆಳಗಡೆ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ