Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಮ್ಮ ಸಮುದಾಯ ಶತಮಾನಗಳಿಂದ ಶೋಷಣೆಗೆ ಒಳಗಾಗಿದೆ: ರವಿ ಮಾದರ

Advertisement
ಆದಿ ಜಾಂಬವ ಯುವ ಬ್ರಿಗೇಡ್ ಕರ್ನಾಟಕ ವತಿಯಿಂದ ಇಂದು ರಾಯಬಾಗ ತಾಲೂಕಿನ ಸವಸುದ್ದಿ ಗ್ರಾಮದ ಗ್ರಾಮ ಪಂಚಾಯತಿ ಸಭಾಭವನದಲ್ಲಿ ಇಂದು ತಾಲೂಕಾ ಮಟ್ಟದ ಹಾಗೂ ಗ್ರಾಮ ಮಟ್ಟದ ಶಾಖೆಗಳ ಪದಾಧಿಕಾರಿಗಳನ್ನು ನೇಮಿಸಲಾಯಿತು.



ಆರಂಭದಲ್ಲಿ ಊರಿನ ಅಂಬೇಡ್ಕರ ಸರ್ಕಲಗೆ ಪೂಜೆ ಸಲ್ಲಿಸಿ ಸಂಘಟನೆ ಕುರಿತು ಮಾತನಾಡಿದರು ಈ ಸಂದರ್ಬದಲ್ಲಿ ರಾಜ್ಯ ಉಪಾಧ್ಯಕ್ಷರಾದ ರವಿ ಮಾದರ ಅವರು ಪದಾಧಿಕಾರಿಗಳಿಗೆ ಸ್ಥಳದಲ್ಲಿಯೇ ಆದೇಶ ಪ್ರತಿ ನೀಡಿ ಪದಾಧಿಕಾರಿಗಳನ್ನು ಸಂಘಟನೆಗೆ ಸೇರ್ಪಡೆ ಮಾಡಿಕೊಂಡರು. ನಮ್ಮ ಸಮುದಾಯ ಶತಮಾನಗಳಿಂದಲೂ ತುಳಿತಕ್ಕೆ ಒಳಗಾಗಿದೆ ಆದ್ದರಿಂದ ನಾವೆಲ್ಲ ಜಾಗೃತರಾಗಿ ನಮ್ಮ ಮಕ್ಕಳಿಗೇ ಒಳ್ಳೆಯ ಶಿಕ್ಷಣ ಮತ್ತು ಆರೋಗ್ಯವನ್ನು ಒದಗಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು.

ಸರ್ಕಾರ ನಮಗಾಗಿ ಜಾರಿಗೆ ತಂದಿರುವ ಸೌಲಭ್ಯಗಳನ್ನು ಪಡೆದುಕೊಂಡು ನಾವೆಲ್ಲ ಆರ್ಥಿಕವಾಗಿ ಸದೃಢವಾಗಬೇಕಿದೆ ಎಂದು ಹೇಳಿದರು ಈ ಸಂದರ್ಭದಲ್ಲಿ ಪ್ರಮುಖ ಸಾಮಾಜಿಕ ಹೋರಾಟಗಾರರಾದ ರವಿ ಮಾದರ. ನಾಗಪ್ಪ ತಲಕಟಣಾಳ. ಮುರಗೆಪ್ಪ ಅಪ್ಪಾಜಿಗೋಳ. ರವಿ ಕುರಣಿ. ಕಾಮೂ ಅವಳೆ.ಮುತ್ತಪ್ಪ ಮಾಂಗ. ರಾಜು ಮಾಂಗ್. ರಮೇಶ್ ಮಾಂಗ್.ಗೋಪಾಲ ಗಡದೆ.ಸತ್ಯಪ್ಪ ಮಾಂಗ್. ಮಹಾಂತೇಶ್ ಮಾಂಗ್. ಬಾಳು ಮಾಂಗ್ ಉಪಸ್ಥಿತರಿದ್ದರು.
ವರದಿ: ಪರಶುರಾಮ ತೆಳಗಡೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ