Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂಪತ್ತು, ವಿಜ್ಞಾನ, ಕಾನೂನಿಗಿಂತ ಆತ್ಮಜ್ಞಾನ ಇರುವ ದೇಶ ನಮ್ಮ ಭಾರತ: ಎಎಸ್ಐ ಗೌರಿಶಂಕರ್

Advertisement
ಸೇಡಂ: ತಾಲೂಕಿನ ಚಂದಾಪುರ ಸರಕಾರಿ ಪ್ರೌಡ ಶಾಲೆಯ ಆವರಣದಲ್ಲಿ ಜಯ ಕರ್ನಾಟಕ ಜನಪರ ವೇದಿಕೆ ಜಿಲ್ಲಾ ಉಪಾಧ್ಯಕ್ಷರಾದ ವರದ ಸ್ವಾಮಿ ಬಿ ಹಿರೇಮಠ ಅವರ ನೇತೃತ್ವದಲ್ಲಿ ಕನ್ನಡ ಜಾಗೃತಿ ಮತ್ತು ಪರಿಸರ ರಕ್ಷಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ಉದ್ಘಾಟನೆಯಲ್ಲಿ ಭಾಗಿಯಾಗಿದ್ದ ಮುಧೋಳ್ ಪೊಲೀಸ್ ಠಾಣೆಯ ಎಎಸ್ಐ ಗೌರಿಶಂಕರ್ ಅವರು ಮಾತನಾಡಿ ಮಕ್ಕಳಿಗೆ ಸಂಪತ್ತು, ವಿಜ್ಞಾನ, ಫ್ಯಾಷನ್ ಮತ್ತು ಕಾನೂನಿಗಿಂತ ಹೆಚ್ಚಿನದು ಆತ್ಮಜ್ಞಾನ ಎಂದು ಹೇಳಿದರು.



ಇದೇ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಾದ ಅನುರಾಧಾ ಅವರು ಮಾತನಾಡಿ ಬಾಲ್ಯವಿವಾಹ ಕುರಿತು ಮತ್ತು ಕನ್ನಡ ಜಾಗೃತಿ ಕುರಿತು ಮಾತನಾಡಿದರು ತದನಂತರ ಕರ್ನಾಟಕ ನೌಕರರ ಸಂಘದ ತಾಲೂಕ ಅಧ್ಯಕ್ಷರಾದ ಅರವಿಂದ್ ಪಸರ್ ಅವರು ಕನ್ನಡ ಭಾಷೆ ಕುರಿತು ಮಾತನಾಡಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಗುರುಗಳಾದ ಮಸಿಯೂದ್ದಿನ್ ಅವರು ವಹಿಸಿದರು.

ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸೈಲಾಜ ಮಧುಸೂಧನ್, ಮುಧೋಳ್ ಪೊಲೀಸ್ ಠಾಣೆಯ ಎ,ಎಸ್,ಐ ಗೌರಿಶಂಕರ್, ತಾಲೂಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿಗಳಾದ ಅನುರಾಧಾ, ತಾಲೂಕ ನೌಕರ ಸಂಘದ ಅಧ್ಯಕ್ಷರಾದ ಅರವಿಂದ್ ಪಸರ್, ಮೋತಕಪಲ್ಲಿ ಸಿ,ಆರ್,ಪಿ ಅಶೋಕ್ ರೆಡ್ಡಿ, ಸ್ಟಾರ್ ಕನ್ನಡ ನ್ಯೂಸ್24 ವರದಿಗಾರರಾದ ಮೌನೇಶ್ ವಿಶ್ವಕರ್ಮ, ಜಯ ಕರ್ನಾಟಕ ಜನಪರ ವೇದಿಕೆ ತಾಲೂಕ ಅಧ್ಯಕ್ಷರಾದ ಅಶೋಕ್ ಮಡಿವಾಳ, ಚಂದ್ರಶೇಖರ್ ರಿಬ್ಬನ್ ಪಲ್ಲಿ, ಉಮೇಶ್, ಮೌನೇಶ್ ಗೌಡ, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವರದಿ: ವೆಂಕಟಪ್ಪ ಕೆ ಸುಗ್ಗಾಲ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ