LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸಮಾಜ ಸೇವೆಯಲ್ಲಿ ನಮ್ಮ ಸಂಘಟನೆ ಯಾವತ್ತಿಗೂ ಮುಂದಿರುತ್ತೆ: ಡಾ. ಗುತ್ತೇದಾರ್

Advertisement
ಸೇಡಂ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಇಮಾಡಪುರ ಗ್ರಾಮ ಘಟಕ ಅಧ್ಯಕ್ಷರಾದ ರವಿ ಸಿಂಗ್ ರಜಪೂತ್ ಅವರ ಜನ್ಮ ದಿನದ ನಿಮಿತ್ಯ ಆಸ್ಪತ್ರೆಯಲ್ಲಿನ ಸಾರ್ವಜನಿಕರಿಗೆ ಹಣ್ಣು, ಹಂಪಲು ವಿತರಣೆ ಮಾಡಿ ಆಚರಣೆ ಮಾಡಿಕೊಂಡರು.

[video width="1280" height="720" mp4="https://bharathvaibhav.com/wp-content/uploads/2025/08/WhatsApp-Video-2025-08-10-at-2.04.44-PM.mp4"][/video]

ಈ ಸಂದರ್ಭದಲ್ಲಿ ಭಾಗಿಯಾಗಿ ಮಾತನಾಡಿದ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕ ಅಧ್ಯಕ್ಷರಾದ ಡಾ. ರಾಮಚಂದ್ರ ಗುತ್ತೇದಾರ್ ಅವರು ನಮ್ಮ ಸಂಘಟನೆಯ ಉದ್ದೇಶ ಒಂದೇ ಆಗಿರುತ್ತದೆ ನಾವು ನಮ್ಮ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಈ ಒಂದು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಸಮಾಜ ಸೇವೆ ಮತ್ತು ಕನ್ನಡದ ಅಭಿಮಾನವನ್ನು ಹೊಂದಿರುವ ಪ್ರತಿಯೊಬ್ಬ ಪದಾಧಿಕಾರಿಗಳು ತಮ್ಮ ಜನ್ಮ ದಿನವನ್ನು ಈ ರೀತಿ ಆಚರಣೆ ಮಾಡಿಕೊಳ್ಳುವ ಮೂಲಕ ಸಮಾಜ ಸೇವೆಯಲ್ಲಿ ತಾನೊಬ್ಬ ಭಾಗಿಯಾಗಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಮತ್ತು ಕನ್ನಡ ಅಭಿಮಾನಿಗಳು ಭಾಗಿಯಾಗಿದ್ದರು.

ವರದಿ: ವೆಂಕಟಪ್ಪ ಕೆ ಸುಗ್ಗಾಲ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ