Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಯೋತ್ಪಾದಕರು ದಾಳಿ ನಡೆಸಿದರೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಣಕು ಪ್ರದರ್ಶನ

Advertisement
 ----------------------ವಿಜಯಪುರ, ಬಾಗಲಕೋಟೆ ಜಿಲ್ಲಾಡಳಿತದ ಮಾರ್ಗದರ್ಶನದಲ್ಲಿ ನಡೆದ ಅದ್ಬುತ ಕಾರ್ಯಕ್ರಮ

ವಿಜಯಪುರ: ನಿಡಗುಂದಿ/ ಆಲಮಟ್ಟಿ ಆಲಮಟ್ಟಿಯ ಜಲಾಶಯ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಭಯೋತ್ಪಾದಕರು ದಾಳಿ ನಡೆಸಿದರೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು, ವಿಜಯಪುರ, ಬಾಗಲಕೋಟೆ ಜಿಲ್ಲಾಡಳಿತದ ಮಾರ್ಗದರ್ಶನದಲ್ಲಿ ಅಣಕು ಪ್ರದರ್ಶನ.
ಎರಡು ಜಿಲ್ಲೆಯ ಎಸ್ಪಿಗಳು ಖುದ್ದಾಗಿ ಸಾಕಷ್ಟು ಮಾರ್ಗದರ್ಶನ ನೀಡಿ ಅಣಕು ಪ್ರದರ್ಶನಕ್ಕೆ ಸಿಬ್ಬಂದಿಗಳನ್ನು ಸಜ್ಜುಗೊಳಿಸಿದರು.

[video width="848" height="480" mp4="https://bharathvaibhav.com/wp-content/uploads/2025/05/WhatsApp-Video-2025-05-18-at-9.24.56-AM.mp4"][/video]

ಆಲಮಟ್ಟಿಯ ಪೆಟ್ರೋಲ್ ಪಂಪ್ ಬಳಿಯ ಚೆಕ್ ಪೋಸ್ಟ್, ಡ್ಯಾಂ ಗೇಟ್, ರಾಕ್ ಗಾರ್ಡನ್, ಮುಖ್ಯ ಅಭಿಯಂತರರ ಕಚೇರಿ ಸೇರಿದಂತೆ ನಾನಾ ಕಡೆ ಉಗ್ರರು ದಾಳಿ ನಡೆಸಿದರು. ಆಗ ಪೊಲೀಸರು ಪ್ರತ್ಯುತ್ತರ ನೀಡಿದರು.

[video width="848" height="480" mp4="https://bharathvaibhav.com/wp-content/uploads/2025/05/WhatsApp-Video-2025-05-18-at-9.24.55-AM.mp4"][/video]

ವೈದ್ಯಕೀಯ ಸಿಬ್ಬಂದಿಯಿರುವ ಅಂಬುಲೆನ್ಸ್, ಅಗ್ನಿಶಾಮಕ ವಾಹನಗಳು ಆಗಮಿಸಿ ಗಾಯಾಳುಗಳ ತುರ್ತು ಚಿಕಿತ್ಸೆಗೆ ಕ್ರಮ ಕೈಗೊಂಡರು. ಉಗ್ರರು ದಾಳಿ ನಡೆಸಿದಾಗ ನಾನಾ ಕಡೆಯಿಂದ ಆಗಮಿಸಿದ ವಿಶೇಷ ಪೊಲೀಸ್ ಪಡೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಅಣಕು ಪ್ರದರ್ಶನಗಳ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಿರ್ದೇಶನದಂತೆ ಅಣಕು ಪ್ರದರ್ಶನ ನಡೆಸಲಾಗಿದೆ.
ವಿಜಯಪುರ ಎಸ್ ಪಿ ಲಕ್ಷ್ಮಣ ನಿಂಬರಗಿ ಮಾತನಾಡಿ, ನಾನಾ ವಿಧಗಳಲ್ಲಿ ಭಯೋತ್ಪಾದಕರು ದಾಳಿ ನಡೆಸುವ ಸಾಧ್ಯತೆಯಿದೆ.
ಆ ಎಲ್ಲಾ ವಿಧಗಳಲ್ಲಿಯೂ ವಿವಿಧ ಇಲಾಖೆಯ ಯಾವ ರೀತಿಯ ಕಾರ್ಯನಿರ್ವಹಿಸಬೇಕು ಎಂಬುದನ್ನು ಯಶಸ್ವಿಯಾಗಿ ಅಣಕು ಪ್ರದರ್ಶನ ನಡೆಸಲಾಗಿದೆ. ಇದರಲ್ಲಿನ ಲೋಪದೋಷಗಳನ್ನು ಇನ್ನಷ್ಟು ಸರಿಪಡಿಸಿ ಮತ್ತೇ ಮತ್ತೇ ಅಣಕು ಪ್ರದರ್ಶನ ನಡೆಸಲಾಗುವುದು ಎಂದರು.
ಬಾಗಲಕೋಟೆಯ ಜಿಲ್ಲಾಧಿಕಾರಿ ಜಾನಕಿ, ಎಸ್ ಪಿ ಅಮರನಾಥ ರೆಡ್ಡಿ, ಎಸ್.ವಿ. ಹಿರೇಗೌಡರ, ತಾರಾಸಿಂಗ್ ದೊಡಮನಿ, ಪ್ರಸನ್ನ ದೇಸಾಯಿ, ಬಲ್ಲಪ್ಪ ನಂದಗಾವಿ, ಅಶೋಕ್ ಚೌಹಾನ್, ಪ್ರಶಾಂತ ಪವರ್,ಮತ್ತೀತರ ಹಿರಿಯ ಅಧಿಕಾರಿಗಳು ಇದ್ದರು.

ವರದಿ:ಅಲಿ ಮಕಾನದಾರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ