Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

"ಪಂಡಿತ್ ಜವಾಹರ್ ಲಾಲ್ ನೆಹರು ರವರ ಆದರ್ಶಗಳು ವಿದ್ಯಾರ್ಥಿಗಳಿಗೆ ಪ್ರೇರಣೆ- ಬಿ. ಎಂ ಬಳ್ಳಾರಿ"

Advertisement
ಬೆಂಗಳೂರು: -ನಮ್ಮ ಭಾರತ ದೇಶದ ಪ್ರಪ್ರಥಮ ಪ್ರಧಾನಿ ಜವಾಹರ್ ಲಾಲ್ ನೆಹರು ರವರ ಜನ್ಮದಿನ ಮತ್ತು ಮಕ್ಕಳ ದಿನಾಚರಣೆಯನ್ನು ಸಡಗರ ಸಂಭ್ರಮದಿಂದ ಇಡೀ ಭಾರತ ದೇಶದಲ್ಲೇ ಆಚರಿಸಲಾಗುತ್ತಿದೆ ಆದ್ದರಿಂದ ಸ್ವಾಮಿ ವಿವೇಕಾನಂದರ ಶಾಲಾ ಮಕ್ಕಳಿಗೆ ಶುಭಾಶಯಗಳು ಎಂದು ಸ್ವಾಮಿ ವಿವೇಕಾನಂದರ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ. ಬಿ.ಎಂ ಬಳ್ಳಾರಿ ಹೇಳಿದರು.



ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಹೆಗ್ಗನಹಳ್ಳಿ ಮುಖ್ಯರಸ್ತೆ ಹಾಲಿನ ಡೈರಿ ಬಳಿಯಿರುವ ಸ್ವಾಮಿ ವಿವೇಕಾನಂದ ಶಾಲಾ ಆವರಣದಲ್ಲಿ ಡಾ. ಬಿ ಎಂ ಬಳ್ಳಾರಿ ಅವರ ನೇತೃತ್ವದಲ್ಲಿ' ಜವಾಹರ್ ಲಾಲ್ ನೆಹರು ರವರ ಹುಟ್ಟುಹಬ್ಬ ಮತ್ತು ಮಕ್ಕಳ ದಿನಾಚರಣೆ ಜ್ಯೋತಿ ಬೆಳಗಿಸಿ ನೆಹರು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಕ್ಕಳಿಗೆ ಪೇನ್ನು ಸಿಹಿ ನೀಡಿ ಪ್ರಮಾಣ ಪತ್ರ ವಿತರಿಸಿ ಮಕ್ಕಳನ್ನು ಉದ್ದೇಶಿಸಿ ಡಾ. ಬಿ.ಎಂ.ಬಳ್ಳಾರಿ ಮಾತನಾಡಿದರು.



ಆರ್ ಟಿ ಐ ಸಲಹೆಗಾರ ನಾಗೇಶ್ ಕುಮಾರ್ ನಮಗೆಲ್ಲಾ ನಮ್ಮ ದೇಶದ ಪ್ರಪ್ರಥಮ ಪ್ರಧಾನಿ ಜವಾಹರ್ ಲಾಲ್ ನೆಹರು ನಡೆದು ಬಂದ ದಾರಿ ಮತ್ತು ಅವರ ಆದರ್ಶಗಳು ನಮಗೆ ಶ್ರೀರಕ್ಷೆಯಾಗಿದೆ ಹಾಗೆಯೇ ನಮ್ಮ ನಾಡಿನ ದೇಶದ ಮಕ್ಕಳು ಮುಂದೆ ಒಳ್ಳೆಯ ವಿದ್ಯಾಭ್ಯಾಸ ಪಡೆದು ಹೆತ್ತ ತಂದೆ ತಾಯಿಗಳಿಗೆ ಸ್ವಾಮಿ ವಿವೇಕಾನಂದರ ಶಾಲೆಗೆ ಕೀರ್ತಿ ತಂದು ಕೊಡಬೇಕು ಎಂದರು.



ಈ ಸಂದರ್ಭದಲ್ಲಿ ವಿಜಯಲಕ್ಷ್ಮಿ ಹಿರೇಮಠ,
ಮುಖ್ಯೋಪಾಧ್ಯಾಯಿನಿ ಶಾಜಿಯಾ ಬಾನು, ಪೂರ್ಣಿಮಾ, ರಾಜೇಶ್, ಕಂಪ್ಯೂಟರ್ ಶಿಕ್ಷಕ  ರಘು ಆನಂದ್, ಪುಟಾಣಿ ಮಕ್ಕಳಾದ ಟಿಕ್ಷೀತ್, ಮಾನ್ವಿತ. ಸಾನ್ವಿತ. ಮಹಿರ. ಮುಜಾಹಿದ್ ಮತ್ತು ಪೋಷಕರು ಸಮಸ್ತ ನಾಗರಿಕರು ಮಹಿಳೆಯರು ಮುಂತಾದವರು ಇದ್ದರು.

ವರದಿ:- ಅಯ್ಯಣ್ಣ ಮಾಸ್ಟರ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ