ಹಾರ್ಧಿಕ ಪಾಂಡ್ಯ ಭಾರತ ಕ್ರಿಕೆಟ್ ತಂಡದ ಪ್ರಮುಖ ಆಲ್ ರೌನ್ಡರ್. ಆದ್ರೆ ಇಂದಿನ ದಿನಗಳಲ್ಲಿ ಅವರಿಗೆ ತಂಡಕ್ಕೆ ಮರಳಲು ಸಾಧ್ಯವಾಗುತ್ತಿಲ್ಲ.
ಸದ್ಯ ಬಿಸಿಸಿಐ ನ ಸೆಂಟ್ರಲ್ ಎಕ್ಸಲೆನ್ಸ್ ನಲ್ಲಿ ಕಾಲ ಕಳೆಯುತ್ತಿದ್ದಾರೆ. ಆದ್ರೆ ಅವರಿಗೆ ಅಪಘಾನಿಸ್ಥಾನ ವಿರುದ್ಧದ ಚುಟುಕು ಸರಣಿಗೆ ಭಾರತ ತಂಡದಲ್ಲಿ ಸ್ಥಾನ ಪಡೆಯಲು ಸಾಧ್ಯವಾಗಿಲ್ಲ. ಅವರು ಫಿಟ್ನೆಶ್ ಸಮಸ್ಯೆ ಎದುರಿಸುತ್ತಿದ್ದಾರೆ.
ಅಲ್ಲದೇ ಐಪಿಎಲ್ ನಲ್ಲಿ ಈ ಬಾರಿ ಮುಂಬೈ ಇಂಡಿವೈನ್ಸ್ ತಂಡವನ್ನು ಮುನ್ನಡೆಸಿದ್ದರು. ತಂಡ 9 ನೇ ಸ್ಥಾನಕ್ಕೆ ಕುಸಿದಿತ್ತು.


