Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬನಶಂಕರಿ ಶಾಲೆಯಲ್ಲಿ ಮಕ್ಕಳ ಸಂತೆ ಕಾರ್ಯಕ್ರಮ ಸಂತೆಯನ್ನು ನೋಡಿ ಹರ್ಷ ವ್ಯಕ್ತಪಡಿಸಿದ ಪಾಲಕ ಪೋಷಕರು

Advertisement
ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಬನಶಂಕರಿ ಪಬ್ಲಿಕ್ ಸ್ಕೂಲ್ ಮತ್ತು ಪಿ ಯು ಕಾಲೇಜ್, ನೆಸ್ಟ್ (Nest) ಆಕಾಡೆಮಿ ಹೈದರಾಬಾದ ಸಹಯೋಗದೊಂದಿಗೆ ಮಕ್ಕಳ ಸಂತೆ ವಿನೂತನ ಕಾರ್ಯಕ್ರಮ ಜರಗಿತು.
ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತರಕಾರಿ ಮಾರ್ಕೆಟ್ ಹೂವಿನ ಅಂಗಡಿ, ಕಬ್ಬಿಣದ ಜ್ಯೂಸು, ಮಿಟಾಯಿ ಪಾಪಡಿ, ಮಸಾಲ ರೈಸ್, ಬಜಿ, ವಡಾ ಪಾವ್, ತಾಜಾ ತಾಜಾ ತರಕಾರಿಗಳನ್ನು ಇಟ್ಟಿದ್ದು ವಿಶೇಷವಾಗಿತ್ತು.
ಮಕ್ಕಳಲ್ಲಿ ಪ್ರಪಂಚಕ ಜ್ಞಾನ ಸಂತೆಯಲ್ಲಿ ನಡೆಯುವ ಚಟುವಟಿಕೆಗಳು, ವ್ಯವಹಾರಿಕವಾಗಿ ಹೊರ ಪ್ರಪಂಚದ ಬಗ್ಗೆ ಅರಿವು ಮೂಡಿಸುವ ಮಕ್ಕಳ ಸಂತೆಯ ಕಾರ್ಯಕ್ರಮದ ಉದ್ದೇಶವಾಗಿತ್ತು. ಮಕ್ಕಳ ಈ ಎಲ್ಲ ಪ್ರದರ್ಶನವನ್ನು ನೋಡಿದ ಪಾಲಕರು ಪೋಷಕರು ತರಕಾರಿಗಳನ್ನು ತೆಗೆದುಕೊಂಡು, ತಿನಿಸು ತಿಂಡಿಗಳನ್ನು ತಿಂದು, ಮಕ್ಕಳಿಗೆ ಪ್ರೋತ್ಸಾಹಿಸಿದರು. ವೇದಿಕೆ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯವನ್ನು ಶ್ರೀ ಮಾತಾ ಕಲ್ಯಾಣ ತಾಯಿ ಧರ್ಮರ್ ಮಠದ ಧರ್ಮಾರ್ಧಿಕಾರಿಗಳಾದ ಶ್ರೀಯುತ ವಿಜಯ ಗಗನ್ ಧರ್ಮರ, ಬ್ರಹ್ಮಕುಮಾರಿ ರಾಜಯೋಗಿನಿ ರೇಣುಕಾ ಅಕ್ಕನವರ್, ಗುರು ಕೃಪಾ ಸೇವಾ ಸಂಸ್ಥೆಯ ಅಧ್ಯಕ್ಷರು ಸತೀಶ್ ಗೌಡ ಪಾಟೀಲ್, ನೆಸ್ಟ್ ಅಕಾಡೆಮಿ ಹೈದರಾಬಾದ್ ಸಂಸ್ಥಾಪಕರಾದ ಜಿ ಸಿ ನಾಗರಾಜ, ಗುತ್ತಿಗೆದಾರರಾದ ವಾಯ್ ವಾಯ್ ಬಿರಾದಾರ್, ಜಿಕೆ ಎಸ್ ಎಸ್ ಸಂಸ್ಥೆಯ ಕಾರ್ಯದರ್ಶಿಗಳು ಎನ್ ಎಸ್ ಪಾಟೀಲ್, ಮುಖ್ಯ ಗುರುಗಳು ಗುರುಗಳು ಗುರುಮಾತೆಯರು ಸಂಸ್ಥೆಯ ಸಿಬ್ಬಂದಿ ವರ್ಗದವರು ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ವರದಿ :ಅಲಿ ಮಕಾನದಾರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್