Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪತಂಜಲಿ ಯೋಗ ಶಿಕ್ಷಣ ಸಮಿತಿ ಬನ್ನಿಕಟ್ಟಿ ಕೊಪ್ಪಳ ಐದನೇ ವರ್ಷದ ವಾರ್ಷಿಕೋತ್ಸವ

Advertisement
ಕೊಪ್ಪಳ: ನಗರದ ಪತಂಜಲಿ ಯೋಗ ಸಮಿತಿ ಬನ್ನಿಕಟ್ಟಿ ನಗರದ ಸತತವಾಗಿ 5 ವರ್ಷಗಳಿಂದ ಯೋಗ ತರಬೇತಿಯನ್ನು ನೀಡುತ್ತಿದ್ದು ನಾಳೆ ದಿನಾಂಕ 28.07.2024 ರಂದು ಪತಂಜಲಿ ಯೋಗ ಸಮಿತಿಯ ಐದನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಆಯೋಜಿಸಿದ್ದು ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಯಲಬುರ್ಗಾ ಪಟ್ಟಣದ ಶ್ರೀ ಮುರಡಿ ಮಠದ ಶ್ರೀಗಳು, ಮುಖ್ಯ ಅತಿಥಿಗಳಾಗಿ ಯೋಗಿಣಿ ಅಕ್ಕನವರು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿದ್ಯಾಲಯ ಕೊಪ್ಪಳ, ಶರಣಪ್ಪ ಕಾರಟಗಿ ಜಿಲ್ಲಾ ಪತಂಜಲಿ ಯೋಗ ಪ್ರಭಾವಿಗಳು, ಡಾ. ಎಸ್ .ಬಿ. ಹಂದ್ರಾಳ ಪತಂಜಲಿ ಯೋಗ ರಾಜ್ಯ ಸಮಿತಿಯ ಸದಸ್ಯರು, ಶರಣೆಗೌಡ ಯುವ ಪ್ರಭಾವಿಗಳು ಸೋಶಿಯಲ್ ಮೀಡಿಯಾ, ಭೀಮಸೇನ ಮೇಘರಾಜ ಸಹ ಪ್ರಭಾರಿ ಜಿಲ್ಲಾ ಪತಂಜಲಿ ಯೋಗ ಸಮಿತಿ ಕೊಪ್ಪಳ ಇವರುಗಳು ಭಾಗವಹಿಸಲಿದ್ದು ಕಾರ್ಯಕ್ರಮಕ್ಕೆ ಪಟ್ಟಣದ ಎಲ್ಲಾ ಯೋಗ ಶಿಕ್ಷಣ ಸಮಿತಿಯವರು ಮತ್ತು ಸಾರ್ವಜನಿಕರು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಲು ಮಾತನಾಡಿದರು.

ಹಿರಿಯ ಯೋಗ ಸಾಧಕರಾದ ಕೃಷ್ಣಪ್ಪದಾಸ ಕನಕಪ್ಪನವರ ಮಾತನಾಡಿ ಈ ಮೊದಲು ನಾನು 25 ವರ್ಷಗಳಿಂದ ಬ್ರಹ್ಮ ಕುಮಾರಿ ವಿಶ್ವವಿದ್ಯಾಲಯದಲ್ಲಿ ಯೋಗ ಅಭ್ಯಾಸ ಮಾಡಿದ್ದು ಈಗ
ಸತತವಾಗಿ ಐದು ವರ್ಷಗಳಿಂದ ಕೊಪ್ಪಳ ಪಟ್ಟಣದ ಬನ್ನಿಕಟ್ಟೆಯಲ್ಲಿ ಇರುವ ಪತಂಜಲಿ ಯೋಗ ತರಬೇತಿ ಶಿಬಿರದಲ್ಲಿ ಯೋಗಭ್ಯಾಸವನ್ನು ನಡೆಸಿಕೊಂಡು ಬರುತ್ತಿದ್ದು ಸಾರ್ವಜನಿಕರು ಯೋಗ ಮಾಡುವುದರ ಮುಖಾಂತರ ಎಲ್ಲಾ ಹಿರಿಯ ಅನುಭವಿಗಳ ಮಾರ್ಗದರ್ಶನದಲ್ಲಿ ನಡೆಯುವ ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮಾತನಾಡಿದರು.

ನಂತರ ಯೋಗ ಶಿಬಿರಾರ್ಥಿ, ಯೋಗ ಸಾಧಕರು ಮತ್ತು ನಿವೃತ್ತ ಲೆಕ್ಕ ಪರಿಶೋಧಕರಾದ ಮಂಜುನಾಥ್ ಹೊಸಳ್ಳಿ ಮಾತನಾಡಿ ಯೋಗ ಅಭ್ಯಾಸಗಳನ್ನು ನಿರಂತರವಾಗಿ ಮಾಡುವುದರಿಂದ ವಿವಿಧ ರೋಗಗಳನ್ನು ದೂರ ಇಡಬಹುದು ಆದ್ದರಿಂದ ಸಾರ್ವಜನಿಕರು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.

[video width="848" height="478" mp4="https://bharathvaibhav.com/wp-content/uploads/2024/07/WhatsApp-Video-2024-07-27-at-6.47.26-PM.mp4"][/video]

ವರದಿ : ಶಿವಯ್ಯ ಕೆಂಭಾವಿಮಠ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ