Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೆಕ್ಯೂರಿಟಿ ಸಾಮೂಹಿಕ ಸಾಲ ಸೌಲಭ್ಯ ಪಡೆದುಕೊಳ್ಳಿ:ರವೀಂದ್ರ ಪಾಟೀಲ್ ಸಲಹೆ

Advertisement
ನಿಪ್ಪಾಣಿ:  ಸೆಕ್ಯೂರಿಟಿ ಸಾಮೂಹಿಕ ಸಾಲ ಸೌಲಭ್ಯ ಪಡೆದುಕೊಳ್ಳಿ ಸದಲಗಾ ಅರ್ಬನ್ ಬ್ಯಾಂಕ್ ಬೇಡಕಿಹಾಳ ಶಾಖೆ ಉದ್ಘಾಟನೆ ಸಮಾರಂಭದಲ್ಲಿ ರವೀಂದ್ರ ಪಾಟೀಲ್ ಸಲಹೆ.

ಸ್ಪರ್ಧಾತ್ಮಕ ಜಗತ್ತಿನಲ್ಲಿಂದು ಸಹಕಾರಿ ಸಂಸ್ಥೆ ಬ್ಯಾಂಕುಗಳು ಕಾರ್ಯನಿರ್ವಹಿಸುವುದು ಕಠಿಣವಾಗಿದೆ ಗ್ರಾಹಕರು ಬ್ಯಾಂಕಿಗೆ ಹಾಗೂ ತಮಗೂ ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆಯಬೇಕಾದರೆ 20 ಗ್ರಾಹಕರು ಗುಂಪಿನಿಂದ ಸೆಕ್ಯೂರಿಟಿ ಸಾಲ ಪಡೆಯಬಹುದು ಇದರಿಂದಾಗಿ ಬ್ಯಾಂಕಿಗೂ ಭದ್ರತೆ ಹಾಗೂ ಸಾಲಗಾರರಿಗೂ ಬಡ್ಡಿಯ ಹೊರೆ ಬೀಳದು ಎಂದು ಬೆಳಗಾವಿ ಪ್ರಾಂತ ಉಪನಿರ್ದೇಶಕರಾದ ರವೀಂದ್ರ ಪಾಟೀಲ್ ತಿಳಿಸಿದರು.



ಅವರು ನಿಪ್ಪಾಣಿ ತಾಲೂಕಿನ ಬೇಡಕಿಹಾಳ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ಸದಲಗಾ ಅರ್ಬನ್ ಸೌಹಾರ್ದ ಸಹಕಾರಿ ಬ್ಯಾಂಕಿನ 10ನೇ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದರು. ಪ್ರಕಾಶ್ ಪಾಟೀಲ್ ಅಧ್ಯಕ್ಷತೆ ವಹಿಸಿದ್ದರು. . ಪ್ರಾರಂಭದಲ್ಲಿ ಲಟ್ಟೆ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ನಿರ್ದೇಶಕ ಇಂದ್ರಜಿತ್ ಪಾಟೀಲ ರಿಬ್ಬನ ಬಿಚ್ಚಿ ಶಾಖೆಯ ಉದ್ಘಾಟನೆ ನೆರವೇರಿಸಿದರು.

ತದನಂತರ ಲಾಕರ್ ಉದ್ಘಾಟನೆ ಉಪಸ್ಥಿತ ಗಣ್ಯರ ಹಸ್ತದಿಂದ ನಡೆಯಿತು. ಸಮಾರಂಭದಲ್ಲಿ ಉಪಾಧ್ಯಕ್ಷ ಉದಯಕುಮಾರ್ ಪಾಟೀಲ ಮುಖ್ಯ ಕಾರ್ಯನಿರ್ವಾಹಕ ಸುನಿಲ ಪಾರಿಸ ಖೋತ ಎಲ್ಲ ನಿರ್ದೆಶಕ ಮಂಡಳಿಯ ಸದಸ್ಯರು,ಸೇರಿ ಶಮನೇವಾಡಿ ಬೇಡಕಿಹಾಳ, ನೇಜ ಸದಲಗಾ,ಭೋಜ ಚಾಂದಶಿರದವಾಡ ಗ್ರಾಮದ ಗಣ್ಯರು ಉಪಸ್ಥಿತರಿದ್ದರು.

ವರದಿ : ಮಹಾವೀರ ಚಿಂಚಣೆ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ