Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷರಾಗಿ ಪಾವಗಡ ಶಾಸಕ ಹೆಚ್ ವಿ ವೆಂಕಟೇಶ್ ಆಯ್ಕೆ

Advertisement
ತುಮಕೂರು: ದಿನಾಂಕ,22/01/25 ಬುಧವಾರ ರಂದು ತುಮಕೂರು ಜಿಲ್ಲೆಯಲ್ಲಿ ತುಮುಲ್ ಚುನಾವಣೆ ಪ್ರಕಟವಾಗಿರುತ್ತದೆ.

ತುಮಕೂರು ಜಿಲ್ಲೆಯ ಹಾಲು ಉತ್ಪಾದಕರ ಒಕ್ಕೂಟದಿಂದ ಪಾವಗಡ ಶಾಸಕ ವೆಂಕಟೇಶ್ ಆಯ್ಕೆಯಾಗಿರುತ್ತಾರೆ ಇದು ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ಸರ್ಕಾರದಿಂದ ನಾಮ ನಿರ್ದೇಶಕ ಸದಸ್ಯರಾಗಿರುವ ಎಚ್ ವಿ ವೆಂಕಟೇಶ್ ಮತ್ತು ಸಿರಾ ತಾಲೂಕು ಪ್ರತಿ ನಿಧಿಯಾದ ಆರ್ ಎಸ್ ಗೌಡ ಸಲ್ಲಿಸಿದರು ನಿಗದಿತ ಅವಧಿಯಲ್ಲಿ ಯಾರು ನಾಮ ಪತ್ರವನ್ನು ಹಿಂಪಡೆಯಾದ ಕಾರಣದಿಂದ ಚುನಾವಣೆ ಅಧಿಕಾರಿ ಗೌರವ ಕುಮಾರ್ ಶೆಟ್ಟಿ ಚುನಾವಣೆಯ ಪಕ್ರಿಯ ಮುಂದುವರಿಸಿದ್ದು ಇವರ ಚುನಾವಣೆ ನಡೆಯಲಿ ಪಾವಗಡ ಶಾಸಕ ಎಚ್ ವಿ ವೆಂಕಟೇಶ್ ಪರವಾಗಿ 9 ಮತಗಳು. ಆರ್ ಎಸ್ ಗೌಡ ಪರವಾಗಿ 5 ಮತಗಳು ಬಂದಿದ್ದೇವೆ ಇವರಿಬ್ಬರ ನಡುವೆ ತೀವ್ರ ಪೈಪೋಟಿ ನಡೆಯಿತು ಇದರಲ್ಲಿ ಪಾವಗಡ.ಶಾಸಕ ಎಚ್ ವಿ ವೆಂಕಟೇಶ್. 9 ಮತಗಳು ಪಡೆದು ಜಯಶೀಲರಾಗಿರುತ್ತಾರೆ.



ಪಾವಗಡ ಶಾಸಕ ಅವರ ಅಭಿಮಾನಿಗಳಯಿಂದ. ತುಮಕೂರಿನಲ್ಲಿರುವ ಹಾಲು ಉತ್ಪಾದಕರ ಒಕ್ಕೂಟ ಕಚೇರಿ ಮುಂದೆ ಪಟಾಕಿಯನ್ನು ಸೇರಿಸಿ ಇದೇ ಸಂತೋಷದಿಂದ ಸಂಭ್ರಮಚರಣೆ ಮಾಡಿ ಮತ್ತು ಸಿಹಿ ಹಂಚಿ ಇರುತ್ತಾರೆ ತುಮಕೂರಿನಲ್ಲಿ ಇರುವ ತುಮುಲ್ ಚುನಾವಣೆ ಅಧಿಕಾರಿ ಶಾಸಕ ವೆಂಕಟೇಶ್ ಅವರಿಗೆ ಪ್ರಮಾಣ ಪತ್ರವನ್ನು ನೀಡುತ್ತಾರೆ ಈ ಸಂದರ್ಭದಲ್ಲಿ ಭಾಗವಹಿಸಿದವರು. ಪಾವಗಡ ತಾಲೂಕಿನಲ್ಲಿರುವ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರುಗಳು ಶಾಸಕರ ಅಭಿಮಾನಿಗಳು ಉಪಸ್ಥಿತರಿದ್ದರು.

ವರದಿ: ಶಿವಾನಂದ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್