LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಬೂದಿಹಾಳ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಜನರ ಪರದಾಟ

Advertisement
ಮಲ್ಲಮ್ಮನ ಬೆಳವಡಿ : ಕುಡಿಯುವ ನೀರಿಗಾಗಿ ಜನರ ಪರದಾಟ ಬೈಲಹೊಂಗಲ ತಾಲೂಕಿನ ಉಡಿಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೂದಿಹಾಳ ಗ್ರಾಮದ ಅಳಗೋಡಿ ಓನಿಯ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಬಂದಿದೆ ಜೆ ಜೆ ಎಂ ಯೋಜನೆಯ ಮೂಲಕ ನೀರು ಒದಗಿಸಬೇಕಾದ ಪಂಚಾಯಿತಿ ಅಧಿಕಾರಿಗಳು ಇತ್ತ ವಿಚಾರಿಸುತ್ತಿಲ್ಲ.



ನಲ್ಲಿ ಇದ್ದರು ನಲ್ಲಿಯಲ್ಲಿ ನೀರು ಬರುತ್ತಿಲ್ಲ ಆಗೊಮ್ಮೆ ಈಗೊಮ್ಮೆ ನೀರು ಬಂದರು ಕೊಳಚೆ ನೀರು ಬರುತ್ತಿದೆ ಅದು ಅಲ್ಲದೆ ಮಳೆಗಾಲದ ಸಮಯ ಮಲೇರಿಯ ಡೆಂಗ್ಯೂ ರೋಗಗಳು ಹರಡುವ ಅಪಾಯವಿದೆ ಕೊಳಚೆ ನೀರು ಇದಕ್ಕೆಲ್ಲ ಕಾರಣವಾಗುತ್ತಿದೆ ಗ್ರಾಮದ ಪಂಚಾಯಿತಿಯ ಸದಸ್ಯರಿಗೆ ಹೇಳಿದರು.

ಪ್ರಯೋಜನವಾಗಿಲ್ಲ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಹಲವು ಬಾರಿ ವಿನಂತಿಸಿದರು ಸೌಜನ್ಯಕ್ಕಾದರೂ ಬೆಟ್ಟಿ ಕೊಟ್ಟಿಲ್ಲ ಜನರ ಸಂಕಟ ಅರ್ಥ ಮಾಡಿಕೊಳ್ಳದೆ,ನಾನೇನು ಮಾಡಲಿ ನನಗೇನು ಸಂಬಂಧ ನೀರು ಬರದಿದ್ದರೆ ಬೇರೆ ಕಡೆಯಿಂದ ನೀರು ತನ್ನಿ ಕೊಳಚೆ ನೀರು ಬಂದರೆ ಕಾಯಿಸಿ ಕುಡಿಯಿರಿ ಎನ್ನುವ ಮಾತನಾಡುತ್ತಾರೆ.

ಸಂಬಂಧಿಸಿದ ಅಧಿಕಾರಿಗಳೇ ಈ ರೀತಿ ಮನಸ್ಥಿತಿ ಹೊಂದಿದರೆ ನೀರಿನ ಸಮಸ್ಯೆ ಬಗೆ ಹರಿಯುವುದು ಯಾವಾಗ ಅಳಗೋಡಿ ಓನಿಯ ಜನರು ಸಹನೆಯ ಕಟ್ಟೆ ಒಡೆಯುವ ಮುನ್ನ ಸಮಸ್ಯೆಗೆ ಪರಿಹಾರ ಸಿಗಲಿ ಎಂಬುದೇ ಜನರ ಆಸೆಯಾಗಿದೆ

ವರದಿ : ದುಂಡಪ್ಪ ಹೂಲಿ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
RSS ನೋಂದಣಿ ಆಗಿಲ್ಲ, ಮುಂದೆಯೂ ಆಗಲ್ಲ : ಪ್ರಿಯಾಂಕ್ ಖರ್ಗೆಗೆ ಬಿ. ಎಲ್ ಸಂತೋಷ್ ತಿರುಗೇಟು ಗುಟ್ಕಾ ಹಾಗೂ ಪಾನ್ ಮಸಾಲ ನಿಷೇಧ ವಾಪಸ್ ಪಡೆಯುವುದಿಲ್ಲ : ಯು.ಟಿ. ಖಾದರ್ ಸ್ಪಷ್ಟನೆಬೆಂಗಳೂರಿನಲ್ಲಿ ಶಂಕಿತ ಉಗ್ರ ಅರೆಸ್ಟ್ ಬೂಮ್ರಾ- ಸಾಯಿ ಸುದರ್ಶನ ಸಂಪರ್ಕದಲ್ಲಿದ್ದೇವೆ: ಶುಭಮಾನ್ ಗಿಲ್ಯುವ ಸಮುದಾಯದ ದಾರಿ ತಪ್ಪಿಸಲು ನನ್ನ ಪದ ದುರ್ಬಳಕೆ : ಸಿಜೆಐ ಸೂರ್ಯಕಾಂತ್‌ ಕಳವಳ ಸಾರ್ವಜನಿಕ ಸ್ಥಳಗಳ ಬಳಕೆ ನಿಯಮ RSS ವಿರುದ್ಧವಲ್ಲ : ಪ್ರಿಯಾಂಕ್ ಖರ್ಗೆ ತಿರುಗೇಟು ನಿನ್ನ ಏಳ್ಗೆಗೆ ನೀನೆ ಶಿಲ್ಪಿ : ಜಗನ್ನಾಥನೇತಾಜಿ ಶಿಕ್ಷಣ ಸಂಸ್ಥೆಯಿಂದ 80 ಮೀ.ಉದ್ದದ ಬೃಹತ್ ತ್ರಿವರ್ಣ ಧ್ವಜ ಮೆರವಣಿಗೆರಾಜ್ಯದಲ್ಲಿ ಪಡಿತರ ಚೀಟಿ ಪರಿಷ್ಕರಣೆ ತಾತ್ಕಾಲಿಕ ಸ್ಥಗಿತ : ಸಚಿವ ರಿಜ್ವಾನ್ ಅರ್ಷದ್ಇಡಿ ತನಿಖೆಯಲ್ಲಿ ಸ್ಫೋಟಕ ವಿಚಾರಗಳು ಬಯಲಿಗೆ : ಶಿವಾನಂದ ನೀಲಣ್ಣವರ ಅರೆಸ್ಟ್