Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯಾದ್ಯಂತ ಇಡ್ಲಿ ತಯಾರಿಸಲು ಬಳಸುವ ಪ್ಲಾಸ್ಟಿಕ್ ಹಾಳೆ ನಿಷೇಧ

Advertisement
ಬೆಂಗಳೂರು: ರಾಜ್ಯ ಸರ್ಕಾರದಿಂದ ಜನರ ಆರೋಗ್ಯ ರಕ್ಷಣೆಗಾಗಿ ಮಹತ್ವದ ತುರ್ತ ಕ್ರಮ ಕೈಗೊಂಡಿದೆ. ಇಡ್ಲಿ ತಯಾರಿಸಲು ಬಳಸುವ ಪ್ಲಾಸ್ಟಿಕ್ ಹಾಳೆ ನಿಷೇಧ ಮಾಡಿದೆ.

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರಾಜ್ಯದ ಎಲ್ಲಾ ಹೋಟೆಲ್, ಉಪಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗುತ್ತಿದೆ.

ಹೋಟೆಲ್, ರಸ್ತೆ ಬದಿ ತಿಂಡಿ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಕವರ್ ಬಳಸುವಂತಿಲ್ಲ. ಇನ್ಮುಂದೆ ಆಹಾರ ತಯಾರಿಕೆ, ವಿತರಣೆ ವೇಳೆ ಪ್ಲಾಸ್ಟಿಕ್ ಬಳಸಬಾರದು. ಈ ಬಗ್ಗೆ ಇನ್ನೆರಡು ದಿನಗಳಲ್ಲಿ ಅಧಿಕೃತ ಸುತ್ತೋಲೆ ಹೊರಡಿಸಲಾಗುವುದು ಅಂತ ತಿಳಿಸಿದ್ದಾರೆ.

ಈ ಮೊದಲು ಇಡ್ಲಿ ತಯಾರಿಕೆಗೆ ಹತ್ತಿ ಬಟ್ಟೆ ಬಳಕೆ ಮಾಡಲಾಗುತ್ತಿತ್ತು. ಆದರೆ, ಇತ್ತೀಚೆಗೆ ಹೆಚ್ಚಿನ ಹೋಟೆಲ್​ಗಳಲ್ಲಿ ಪ್ಲಾಸ್ಟಿಕ್ ಬಳಸುತ್ತಿದ್ದಾರೆ. ಪ್ಲಾಸ್ಟಿಕ್ ಬಳಕೆಯಿಂದ ಸಾರ್ವಜನಿಕರು ಸೇವಿಸುವ ಇಡ್ಲಿಯಲ್ಲಿ ಕಾರ್ಸಿನೋಜೆನಿಕ್ ಅಂಶ ಮಿಶ್ರಣವಾಗುತ್ತಿದೆ. ಇದು ಆರೋಗ್ಯಕ್ಕೆ ಮಾರಕ ಎಂದು ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ಅವರು ಹೇಳಿದ್ದಾರೆ.

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ