LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಪೋಕ್ಸೋ ಕೇಸ್ : ವಚನಾನಂದ ಶ್ರೀಗಳಿಗೆ ಜಾಮೀನು ಮಂಜೂರು 

Advertisement

ದಾವಣಗೆರೆ: ಬಾಲಕನ ಮೇಲಿನ ದೌರ್ಜನ್ಯ ಆರೋಪದಲ್ಲಿ ದಾಖಲಾಗಿದ್ದ ಪೋಕ್ಸೋ ಕೇಸ್ ಗೆ ಸಂಬಮ್ಧಿಸಿದಂತೆ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಶ್ರೀಗಳಿಗೆ ದಾವಣಗೆರೆ ಜಿಲ್ಲಾ ವಿಶೇಷ ಪೋಕ್ಸೋ ಕೋರ್ಟ್​​ ಜಾಮೀನು ಮಂಜೂರು ಮಾಡಿದೆ.

ಕೆಲವು ಷರತ್ತು ವಿಧಿಸಿ‌ ನ್ಯಾ. ಶ್ರೀರಾಮ ನಾರಾಯಣ ಹೆಗಡೆ ವಚನಾನಂದ ಶ್ರೀಗಳಿಗೆ ಜಾಮೀನು ಮಂಜೂರು ಮಾಡಿ ಆದೇಶ ನೀಡಿದ್ದಾರೆ.

ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ರದ್ದು ಮಾಡಿ ರೆಗ್ಯುಲರ್ ಬೇಲ್ ಪಡೆಯುವಂತೆ ಜೂ.25ರಂದು ಸ್ವಾಮೀಜಿಗೆ ಹೈಕೋರ್ಟ್ ಸೂಚಿಸಿತ್ತು.

 ಈ ಹಿನ್ನೆಲೆ ಜೂನ್​ 27ರಂದು ಜಿಲ್ಲಾ ವಿಶೇಷ ಪೋಕ್ಸೋ ಕೋರ್ಟ್​ಗೆ ವಚನಾನಂದ ಶ್ರೀ ಅರ್ಜಿ ಸಲ್ಲಿಸಿದ್ದರು. ಎರಡು ಕಡೆಯವರ ವಾದವನ್ನು ಈಗಾಗಲೇ ಆಲಿಸಿದ್ದ ನ್ಯಾಯಾಲಯ ಸ್ವಾಮೀಜಿಗೆ ರೆಗ್ಯುಲರ್ ಬೇಲ್ ನೀಡಿದೆ.

ಈಗಾಗಲೇ ವಚನಾನಂದ ಶ್ರೀ ವಿರುದ್ಧ 7 ಮಕ್ಕಳ‌ ಹೇಳಿಕೆ ದಾಖಲು ಮಾಡಿಕೊಳ್ಳಲಾಗಿದ್ದು, ಮಕ್ಕಳಿಂದ ಮಸಾಜ್ ಮಾಡಿಸಿಕೊಳ್ಳುತ್ತಿದ್ದ ಬಗ್ಗೆ ಹಾಗೂ ದೌರ್ಜನ್ಯ ನಡೆಸಿರುವ ಆರೋಪ ಸ್ವಾಮೀಜಿ ಮೇಲಿದೆ.

ಸಂತ್ರಸ್ತರ ಪರ ವಕೀಲ ರಮೇಶ್ ಕಲಾಲ್ ಮತ್ತು ವಚನಾನಂದಶ್ರೀ ಪರ ವಕೀಲ ಎಸ್.ವಿ.ಪಾಟೀಲ್ ವಾದ ಮಂಡನೆ ಮಾಡಿದ್ದರು. 

ಆ ಬಳಿಕ ವಚನಾನಂದಶ್ರೀಗೆ ಜಾಮೀನು ಸಂಬಂಧ ಅಂತಿಮ ತೀರ್ಪನ್ನು ಇಂದಿಗೆ ಕಾಯ್ದಿರಿಸಿರೋದಾಗಿ ಜುಲೈ 6ರಂದು ವಿಶೇಷ ಪೋಕ್ಸೋ ಕೋರ್ಟ್ ಹೇಳಿತ್ತು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು