Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ನ ಜನ ಮೆಚ್ಚಿದ ನಾಯಕ ಯಾಶೀರ್ ಅಹ್ಮದ್ ಖಾನ್ ಪಠಾನ್

Advertisement
ಹಾವೇರಿ:-ಈ ಸಾರಿ ಶಿಗ್ಗಾಂವಿ ಮತ್ತು ಸವಣೂರು ವಿಧಾನಸಭಾ ಕ್ಷೇತ್ರದದಲ್ಲಿ ಉಪಚುನಾವಣೆಯ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದೆ.
ಕಾಂಗ್ರೆಸ್ನ ಪ್ರಬಲ ಅಭ್ಯರ್ಥಿಯಾಗಿರುವ ಯಾಸಿರ್ ಅಹಮದ್ ಖಾನ್ ಪಠಾಣ್ ರವರ ಪ್ರಚಾರಕ್ಕೆ ಮತ್ತು ಜನಬೆಂಬಲಕ್ಕೆ ತತ್ತರಿಸುತ್ತಿದೆ ಬಿಜೆಪಿ ನಾಯಕರ ಗೆಲ್ಲುವ ಉತ್ಸಾಹ.ಈ ಹಿಂದಿನ. ಚುನಾವಣೆಯಲ್ಲಿ ಯಾಸ್ಸಿರ್ ಅಹಮದ್ ಖಾನ್ ಪಠಾನ್ ರವರು ಬಸವರಾಜ್ ಬೊಮ್ಮಾಯಿ ವಿರುದ್ಧ ಸುಮಾರು 36000 ಮತಗಳಿಂದ ಪರಾಜೀತಗೋoಡಿದ್ದರು.

ಈ ಸಾರಿಯ ಉಪಚುನಾವಣೆಯಲ್ಲಿ ಅಷ್ಟೇ ಮತಗಳಿಂದ ಬಸವರಾಜ್ ಬೊಮ್ಮಾಯಿ ರವರ ಪುತ್ರ ಭರತ್ ಬೊಮ್ಮಾಯಿ ವಿರುದ್ಧ ಜಯಭೇರಿ ಬಾರಿಸಿರುವ ಎಲ್ಲಾ ಸಾಧ್ಯತೆಗಳು ಕಂಡುಬರುತ್ತಿವೆ.ಶಿಗ್ಗಾoವ್ ಕ್ಷೇತ್ರದ ಕಾಂಗ್ರೆಸ್ ನಾಯಕರಾಗಿರುವ ಪಟಾನ್ ರವರ ಅಬ್ಬರದ ಪ್ರಚಾರ ನೋಡಿದರೆ ಈ ಸಾರಿಯ ಉಪಚುನಾವಣೆಯಲ್ಲಿ ಬಿಜೆಪಿ ಗೆ ಟಕ್ಕರ್ ಕೊಡುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿವೆ.

ನಾಳೆಯ ಕಾಂಗ್ರೆಸ್ನ ಅಬ್ಬರದ ಪ್ರಚಾರಕ್ಕೆ ಶಿಗ್ಗಾಂವಿ ಕ್ಷೇತ್ರಕ್ಕೆ ಜಮೀರ್ ಅಹ್ಮದ್ ಮತ್ತು ಕಾಂಗ್ರೆಸ್ನ ಪ್ರಬಲ ಮುಖಂಡರು ಆಗಮಿಸುತ್ತಿದ್ದಾರೆ.
ಸುಮಾರು ವರ್ಷಗಳಿಂದ ಬಿಜೆಪಿ ನಾಯಕರ ಆಳ್ವಿಕೆಯಲ್ಲಿದ್ದ ಶಿಗ್ಗಾಂವಿ ಮತ್ತು ಸವಣೂರು ವಿಧಾನಸಭಾ ಕ್ಷೇತ್ರ ಈ ಉಪಚುನಾವಣೆಯ ನಂತರ ಕಾಂಗ್ರೆಸ್ ನಾಯಕರ ಆಳ್ವಿಕೆಗೆ ಬರುವ ಎಲ್ಲ ಸಾಧ್ಯತೆಗಳು ಕಂಡುಬರುತ್ತಿವೆ.

ವರದಿ ರಮೇಶ್ ತಾಳಿಕೋಟಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ