Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಂಗನವಾಡಿ ಕೇಂದ್ರಗದಲ್ಲಿ ಪೋಶಣ್ ಮಾಸಾಚರಣೆ ಆಚರಣೆ

Advertisement
ಇಲಕಲ್:-ವಾರ್ಡ್ ನಂಬರ್ 3 ರಗಟೆಪೇಟೆ ಅಂಗನವಾಡಿ ಕೇಂದ್ರದಲ್ಲಿ ಮಾಸಾಚರಣೆ ಆಚರಣೆ. ಸೆಪ್ಟಂಬರ್ ತಿಂಗಳ ಅಂತ್ಯವಾಗಿ ಪ್ರತಿದಿನ ಒಂದೊಂದು ಕಾರ್ಯಕ್ರಮ ಇರುತ್ತವೆ. ಆ ವಿಷಯಕ್ಕೆ ಸಂಬಂಧಿಸಿದಂತೆ ಮಕ್ಕಳ ಜೊತೆ ಹಾಗೂ ಪಾಲಕರ ಜೊತೆ ಸಭೆ ನಡೆಸುತ್ತೇವೆ.



ದಿನಾಂಕ 16.9.2024 ರಂದು ಸರ್ಕಾರಿ ಮೆಂಟೇಸರಿ ಎಂಬ ಹೆಸರಿನಲ್ಲಿ ಅಂಗನವಾಡಿ ಕೇಂದ್ರದಲ್ಲಿ ಎಲ್ಕೆಜಿ ಯುಕೆಜಿ ನಡೆಸುವಂತಹ ಸರ್ಕಾರ ಆದೇಶ ಹೊರಡಿಸಿದೆ ಆ ವಿಷಯವನ್ನು ಶ್ರೀಮತಿ ಬಸ್ಸಮ್ಮ ಪಟ್ಟಣಶೆಟ್ಟಿ ವಾರ್ಡ್ ನಂಬರ್ ಮೂರು ಅಂಗನವಾಡಿಯಲ್ಲಿ ಮಕ್ಕಳ ಪಾಲಕರಿಗೆ ಮಾಹಿತಿ ತಿಳಿಸಲಾಯಿತು ಮತ್ತು ಮಕ್ಕಳಿಗೆ ಗರ್ಭಿಣಿಯರಿಗೆ ಬಾಣಂತಿಯರಿಗೆ ಪ್ರತಿದಿನ ಹಸಿರು ತಪ್ಪಲಪಲ್ಲೇ ಮತ್ತು ಹಾಲು ಮೊಟ್ಟೆ ಸೇವಿಸುವಂತೆ ಹೇಳಲಾಯಿತು .



ಅಂಗನವಾಡಿಯಲ್ಲಿ ಕೂಡ ಗರ್ಭಿಣಿಯರಿಗೆ ಮೊಟ್ಟೆ ಬಾಣಂತಿಯರಿಗೆ ಮೊಟ್ಟೆ ಹಾಲು ಮತ್ತು ಮೂರರಿಂದ ಆರು ವರ್ಷದ ಅಂಗನವಾಡಿಗೆ ಬಂದಂತ ಮಕ್ಕಳಿಗೂ ಕೂಡ ಮಂಗಳವಾರ ಶುಕ್ರವಾರ ಮೊಟ್ಟೆ ಬೇಯಿಸಿ ಕೊಡುತ್ತೇವೆ ಎಂದು ತಾಯಂದಿರಿಗೆ ತಿಳಿಸಲಾಯಿತು ಮತ್ತು ಕಿಶೋರಿಯರಿಗೆ 11 ರಿಂದ ೧೮ ವರ್ಷ ಮಕ್ಕಳಿಗೆ ರಕ್ತ ಹೀನತೆ ಆಗದಂತೆ ಅದನ್ನು ತಡೆಗಟ್ಟುವ ವಿಧಾನ ಹೇಳಲಾಯಿತು ಮತ್ತು ಹುಟ್ಟಿದ ಕೂಸಿಗೆ ಅಂಗನವಾಡಿಯಲ್ಲಿ ಪ್ರತಿ ತಿಂಗಳ ರೋಗನಿರೋಧಕ ಚುಚ್ಚುಮದ್ದು ಹಾಕಿಸುವ ಕಾರ್ಯಕ್ರಮದ ಬಗ್ಗೆ ಹೇಳಲಾಯಿತು.



ಈ ಕಾರ್ಯಕ್ರಮಕ್ಕೆ ಬಾಲ ವಿಕಾಸ ಸಲಹಾ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ಈ ಸಭೆಗೆ ಹಾಜರಿದ್ದರು ಅಧ್ಯಕ್ಷರು ಜ್ಯೋತಿ ಆರ್ ಬಂಡಿ ಉಪಾಧ್ಯಕ್ಷರು ಪ್ರೀತಿ ಆರ್ ಸರೋದೇ ಹಾಗೂ ಸಾವಿತ್ರಿ ಧೂಪದ್ ಅಂಗನವಾಡಿ ಕಾರ್ಯಕರ್ತೆಯರಾದ ಸವಿತಾ ಹಿರೇಮಠ ಕಸ್ತೂರಿಬಾಯಿ ಹಿರೇಮಠ್ ಅಕ್ಕಮ್ಮ ಗದ್ದಿ ಮಹದೇವಿ ಮಲಗಿ ಹಾಳ್ ಭಾರತಿ ಚಮ್ಮಲ್ ಎಲ್ಲಮ್ಮ ವಗ್ಗ ಮತ್ತು ರಗಟೆಪೇಟೆಯ ಮಕ್ಕಳ ತಾಯಂದಿರು ಅಜ್ಜಿಯಂದಿರು ಹಾಜರಿದ್ದರು

ವರದಿ:- ದಾವಲ್ ಶೇಡಂ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ