Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಡತನ ನಿರ್ಮೂಲನೆ: ಭಾರತದಲ್ಲಿ ಗಮನಾರ್ಹ ಪ್ರಗತಿ

Advertisement
ನವದೆಹಲಿಭಾರತದಲ್ಲಿ ಬಡತನವು ಕಡಿಮೆಯಾಗುತ್ತಿದೆ ಎಂಬ ಸಿಹಿ ಸುದ್ದಿ ಹೊರಬಿದ್ದಿದೆ. 2024ರಲ್ಲಿ ಈ ಪ್ರಮಾಣ ಶೇ 4.6ಕ್ಕೆ ಇಳಿಕೆಯಾಗಿರುವ ಸಾಧ್ಯತೆ ಇದೆ ಎಂದು ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇತ್ತೀಚಿನ ವರದಿ ಅಂದಾಜಿಸಿದೆ.

2023 ರಲ್ಲಿ ವಿಶ್ವಬ್ಯಾಂಕ್ ಅಂದಾಜು ಮಾಡಿದ್ದ ಶೇಕಡಾ 5.3 ರ ಬಡತನದ ದರಕ್ಕಿಂತ ಗಮನಾರ್ಹ ಸುಧಾರಣೆ ಕಂಡು ಬಂದಿದೆ. ವಿಶ್ವಬ್ಯಾಂಕ್​ ಮತ್ತು ಎಸ್​ಬಿಐನ ಬಡತನದ ಅಂದಾಜುಗಳಲ್ಲಿ ಗಮನಾರ್ಹ ಇಳಿಕೆ ಕಂಡಿರುವುದು ಗೊತ್ತಾಗಿದೆ. ವಿಶ್ವಬ್ಯಾಂಕ್​ ಅಂದಾಜಿಸಿದಂತೆ ಭಾರತದಲ್ಲಿ ಬಡತನ ಪ್ರಮಾಣ 2023ರಲ್ಲಿದ್ದ ಶೇ 5.3ಕ್ಕಿಂತ ಕಡಿಮೆಯಾಗಿದೆ ಎಂದು ತಿಳಿಸಿತ್ತು.

ಭಾರತವು ಬಡತನ ಕಡಿಮೆ ಮಾಡುವಲ್ಲಿ ಗಮನಾರ್ಹ ಪ್ರಗತಿ ಕಂಡಿದೆ. ಅಲ್ಲದೇ, ಇತ್ತೀಚಿನ ಅಂದಾಜಿನ ಪ್ರಕಾರ ವಿಶ್ವಬ್ಯಾಂಕ್‌ನ ಮೌಲ್ಯಮಾಪನಕ್ಕಿಂತ ಈ ಪ್ರಮಾಣ ಮತ್ತಷ್ಟು ಕುಸಿತ ಕಂಡುಬಂದಿದೆ ಎಂದು ವರದಿ ತಿಳಿಸಿದೆ.

ಈ ವರದಿಯಲ್ಲಿ ಬಡತನದಲ್ಲಿನ ಇಳಿಕೆಗೆ ದತ್ತಾಂಶ ಸಂಗ್ರಹಣೆಯ ಹೊಸ ವಿಧಾನಗಳು ಮತ್ತು ನವೀಕರಿಸಿದ ವ್ಯಾಖ್ಯಾನಗಳು ಹೆಚ್ಚಿನ ಬೆಂಬಲವನ್ನು ನೀಡಿವೆ. ಭಾರತದ ಇತ್ತೀಚಿನ ಗೃಹಬಳಕೆ ವೆಚ್ಚ ಸಮೀಕ್ಷೆಗೆ ಹಳೆಯ ಏಕರೂಪ ಉಲ್ಲೇಖ ಅವಧಿ ಬದಲಿಗೆ ಮಾರ್ಪಡಿಸಿದ ಮಿಶ್ರ ಮರುಸ್ಥಾಪನೆ ಅವಧಿ ವಿಧಾನವನ್ನು ಅಳವಡಿಸಿಕೊಂಡಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ