LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ವಿಜಯ ಹಜಾರೆ ಟ್ರೋಫಿ: ಮಯಾಂಕ್ ಪಡೆಗೆ ೧೫೦ ರನ್‌ಗಳ ಗೆಲುವು

Advertisement
ಅಹ್ಮದಾಬಾದ್: ರ‍್ನಾಟಕ ಕ್ರಿಕೆಟ್ ತಂಡವು ಇಲ್ಲಿ ನಡೆದ ವಿಜಯ ಹಜಾರೆ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯ ರಾಜಸ್ತಾನ ವಿರುದ್ಧದ ಪಂದ್ಯದಲ್ಲಿ ೧೫೦ ರನ್ ಗಳಿಂದ ಸುಲಭ ಗೆಲುವು ಪಡೆಯಿತು.
ಸ್ಕೋರ್ ವಿವರ
ರ‍್ನಾಟಕ ೫೦ ಓವರುಗಳಲ್ಲಿ ೭ ವಿಕೆಟ್ ಗೆ ೩೨೪
ಮಯಾಂಕ್ ಅಗರವಾಲ್ ೧೦೦ ( ೧೦೭ ಎಸೆತ, ೯ ಬೌಂಡರಿ, ೩ ಸಿಕ್ಸರ್)
ದೇವದತ್ತ ಪೆಡಿಕಲ್ ೯೧ ( ೮೨ ಎಸೆತ,೧೨ ಬೌಂಡರಿ, ೨ ಸಿಕ್ಸರ್)
ಅಭಿನವ ಮನೋಹರ ೩೫ ( ೨೭ ಎಸೆತ, ೩ ಬೌಂಡರಿ, ೨ ಸಿಕ್ಸರ್)
ರಾಜಸ್ತಾನ ೩೮ ಓವರುಗಳಲ್ಲಿ ೧೭೪
ಕರನ್ ಲಾಂಬಾ ೫೫ ( ೬೬ ಎಸೆತ, ೧ ಬೌಂಡರಿ, ೨ ಸಿಕ್ಸರ್)
ದೀಪಕ್ ಹೂಡಾ ೨೯ ( ೩೨ ಎಸೆತ, ೩ ಬೌಂಡರಿ)
ಪ್ರಸಿದ್ದ ಕೃಷ್ಣ ೩೬ ಕ್ಕೆ ೫, ಶ್ರೀಸ್ ಆಚರ್ ೩೫ ಕ್ಕೆ ೨, ಶ್ರೇಯಸ್ ಗೋಪಾಲ್ ೪೫ ಕ್ಕೆ ೨)
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು