Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

18 ರಂದು ಪ್ರತಿಭಾ ಪುರಸ್ಕಾರ ಹಾಗೂ ಅಭಿನಂದನಾ ಸಮಾರಂಭ

Advertisement
ಅಥಣಿ: ಮಾದಿಗ ಮೀಸಲಾತಿ ಹೋರಾಟ ಸಮೀತಿ ಹಾಗು ಮಾದಿಗ ಸಂಘಟನೆಗಳ ಒಕ್ಕೂಟದ ವತಿಯಿಂದ ದಿನಾಂಕ ಜೂನ್18 ರಂದು ಮಧ್ಯಾಹ್ನ 12 ಘಂಟೆಗೆ ಅಥಣಿ ಗಚ್ಚಿನ ಮಠದಲ್ಲಿ ಅಭಿನಂದನಾ ಕಾರ್ಯಕ್ರಮ ಹಾಗೂ ಎಸ್ಎಸ್ ಎಲ್ ಸಿ ಹಾಗು ದ್ವಿತೀಯ ಪಿಯುಸಿ ಮಾರ್ಚ ಏಪ್ರಿಲ್ 2025 ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ 90% ಹೆಚ್ಚು ಅಂಕಗಳನ್ನು ಪಡೆದುಕೊಂದಿರುವ ಕಾಗವಾಡ ಹಾಗು ಅಥಣಿತಾಲುಕಿನ ನಮ್ಮ ಮಾದಿಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ದನ ಜೊತೆಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಂಡಿರುತ್ತೇವೆ.

ಆದ್ದರಿಂದ ನಮ್ಮ ಸಮುದಾಯದ ವಿದ್ಯಾರ್ಥಿಗಳು ಇದರ ಸದುಪಯೋಗ ಮಾಡಿಕೊಳ್ಳಬೇಕೆಂದು ಮಾಜಿ ಅಥಣಿ ಪುರಸಭೆ ಅಧ್ಯಕ್ಷರು ಹಾಲಿ ಸದಸ್ಯರಾದ ರಾವಸಾಬ ಐಹೊಳೆ ತಿಳಿಸಿದ್ದಾರೆ ಈ ಕಾರ್ಯಕ್ರಮದಲ್ಲಿ ಸ್ವಾಮೀಜಿಗಳು ಸಚಿವರು ಸಂಸದರು ಶಾಸಕರು,ಉನ್ನತ ದರ್ಜೆ ಅಧಿಕಾರಿಗಳು,ಅಥಣಿ ಪುರಸಭೆ,ಹಾಗೂ ಸಮುದಾಯದ ಬಂದು ಭಾಂದವರು,ಯುವಕರುತಾಯಂದಿರು,ಗುರು ಹಿರಿಯರು,ಸ್ನೇಹಿತರು ಮುಂತಾದವರು ಭಾಗವಿಸುತ್ತಿದ್ದಾರೆ.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ರಮೇಶ ಸಿಂದಗಿ ಅಥಣಿ ಮಾದಿಗ ಸಮುದಾಯದ ಮುಖಂಡರಾದ ಹಣಂಂತ ಅರ್ಧವೂರ ಸೇರಿದಂತೆ ಅನೇಕರು ಉಪಸ್ಥಿತಿ ಇದ್ದರು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿರಿ. ಕುಮಾರ ಗಸ್ತಿ. 9108428775
ಹನಮಂತ ಅರ್ದಾವುರ 9900495371 ಆಕಾಶ ಮಾದರ ೮೧೦೫೭೩೩೧೬೪
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ