LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

18 ರಂದು ಪ್ರತಿಭಾ ಪುರಸ್ಕಾರ ಹಾಗೂ ಅಭಿನಂದನಾ ಸಮಾರಂಭ

Advertisement
ಅಥಣಿ: ಮಾದಿಗ ಮೀಸಲಾತಿ ಹೋರಾಟ ಸಮೀತಿ ಹಾಗು ಮಾದಿಗ ಸಂಘಟನೆಗಳ ಒಕ್ಕೂಟದ ವತಿಯಿಂದ ದಿನಾಂಕ ಜೂನ್18 ರಂದು ಮಧ್ಯಾಹ್ನ 12 ಘಂಟೆಗೆ ಅಥಣಿ ಗಚ್ಚಿನ ಮಠದಲ್ಲಿ ಅಭಿನಂದನಾ ಕಾರ್ಯಕ್ರಮ ಹಾಗೂ ಎಸ್ಎಸ್ ಎಲ್ ಸಿ ಹಾಗು ದ್ವಿತೀಯ ಪಿಯುಸಿ ಮಾರ್ಚ ಏಪ್ರಿಲ್ 2025 ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ 90% ಹೆಚ್ಚು ಅಂಕಗಳನ್ನು ಪಡೆದುಕೊಂದಿರುವ ಕಾಗವಾಡ ಹಾಗು ಅಥಣಿತಾಲುಕಿನ ನಮ್ಮ ಮಾದಿಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ದನ ಜೊತೆಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಂಡಿರುತ್ತೇವೆ.

ಆದ್ದರಿಂದ ನಮ್ಮ ಸಮುದಾಯದ ವಿದ್ಯಾರ್ಥಿಗಳು ಇದರ ಸದುಪಯೋಗ ಮಾಡಿಕೊಳ್ಳಬೇಕೆಂದು ಮಾಜಿ ಅಥಣಿ ಪುರಸಭೆ ಅಧ್ಯಕ್ಷರು ಹಾಲಿ ಸದಸ್ಯರಾದ ರಾವಸಾಬ ಐಹೊಳೆ ತಿಳಿಸಿದ್ದಾರೆ ಈ ಕಾರ್ಯಕ್ರಮದಲ್ಲಿ ಸ್ವಾಮೀಜಿಗಳು ಸಚಿವರು ಸಂಸದರು ಶಾಸಕರು,ಉನ್ನತ ದರ್ಜೆ ಅಧಿಕಾರಿಗಳು,ಅಥಣಿ ಪುರಸಭೆ,ಹಾಗೂ ಸಮುದಾಯದ ಬಂದು ಭಾಂದವರು,ಯುವಕರುತಾಯಂದಿರು,ಗುರು ಹಿರಿಯರು,ಸ್ನೇಹಿತರು ಮುಂತಾದವರು ಭಾಗವಿಸುತ್ತಿದ್ದಾರೆ.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ರಮೇಶ ಸಿಂದಗಿ ಅಥಣಿ ಮಾದಿಗ ಸಮುದಾಯದ ಮುಖಂಡರಾದ ಹಣಂಂತ ಅರ್ಧವೂರ ಸೇರಿದಂತೆ ಅನೇಕರು ಉಪಸ್ಥಿತಿ ಇದ್ದರು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿರಿ. ಕುಮಾರ ಗಸ್ತಿ. 9108428775
ಹನಮಂತ ಅರ್ದಾವುರ 9900495371 ಆಕಾಶ ಮಾದರ ೮೧೦೫೭೩೩೧೬೪
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ