Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

'ಮಕ್ಕಳಲ್ಲಿನ ವಿವಿಧ ಸಾಮರ್ಥ್ಯ ಅನಾವರಣಕ್ಕೆ ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ'

Advertisement
--------------------------------------ಕ್ಷೇತ್ರ ಸಮನ್ವಯಾಧಿಕಾರಿ ಆರ್ ಡಿ ಹಿರೇಮಠ ಅಭಿಪ್ರಾಯ  

ಮಲ್ಲಮ್ಮನ ಬೆಳವಡಿ, (ದೊಡವಾಡ): ಶಾಲಾ ಶಿಕ್ಷಣ ಇಲಾಖೆಯಿಂದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮಕ್ಕಳಿಗೆ ಆಯೋಜಿಸಲಾಗುವ ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮ ಮಕ್ಕಳಲ್ಲಿ ಅಡಗಿರುವ ವಿವಿಧ ಸಾಮರ್ಥ್ಯ ಅನಾವರಣಕ್ಕೆ ಸೂಕ್ತ ವೇದಿಕೆಯಾಗಿದೆ ಎಂದು ಬೈಲಹೊಂಗಲ ತಾಲೂಕು ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ಆರ್ ಡಿ ಹಿರೇಮಠ ಹೇಳಿದರು.
ಸಮೀಪದ ಬುಡರಕಟ್ಟಿ ಗ್ರಾಮದ ತಾರಾಮತಿ ಕನ್ನಡ ಕಾನ್ವೆಂಟ ಮಾದರಿ ಹಿರಿಯ ಶಾಲೆಯಲ್ಲಿ ಬೈಲಹೊಂಗಲ ಬಿಇಓ ಸಿಆರ್ಸಿ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಸಿಆರ್‌ಪಿ ರವೀಂದ್ರ ತುರಮರಿ, ಬುಡಕರಕಟ್ಟಿ ಗ್ರಾಮದ ಪ್ರಮುಖರಾದ ಮಾಜಿ ಯೋಧ ಬಸನಗೌಡ ಪಾಟೀಲ, ಡಾ. ಸಿದ್ಧಾರೂಢ ಹುಲ್ಲೂರ, ಬಾಳಪ್ಪ ಶಿಬಸಣ್ಣವರ ಮಾತನಾಡಿದರು. ರಾಮಚಂದ್ರ ನಿಕ್ಕಮ್ಮನವರ, ಡಾ.ಎ.ಬಿ.ಪಾಟೀಲ, ಗುರು ಅಂಗಡಿ, ಚಂಬಣ್ಣ ಸವಟಗಿ, ಶಿವಪ್ಪ ಹಕಾರಿ, ಮಲ್ಲಯ್ಮ ಪೂಜೇರ, ಉಪಸ್ಥಿತರಿದ್ದರು. ತಾರಾಮಮತಿ ಸಂಸ್ಥೆ ಸಂಸ್ಥಾಪಕ ಎಸ್.ಎಚ್.ಪಾಟೀಲ ಸ್ವಾಗತಿಸಿದರು. ಶಿಕ್ಷಕರಾದ ಬಿ.ಎಮ್.ದೊಡಮನಿ ನಿರೂಪಿಸಿದರು. ಪಿ.ಆರ್.ಹೂಲಿ ವಂದಿಸಿದರು. ಬುಡರಕಟ್ಟಿ ಕ್ಲಸ್ಟರ್ ಎಲ್ಲ ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರು, ಸ್ಪರ್ಧಾರ್ಥಿಗಳು, ಮಾರ್ಗದರ್ಶಿ ಶಿಕ್ಷಕರು ಭಾಗವಹಿಸಿದ್ದರು.

ಬುಡರಕಟ್ಟಿ ಗ್ರಾಮದಲ್ಲಿ ಕ್ಲಷ್ಟರ್ ಮಟ್ಟದ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಕಲೋತ್ಸವವನ್ನು ಶುಕ್ರವಾರ ಉದ್ಘಾಟಿಸಲಾಯಿತು.

ವರದಿ: ದುಂಡಪ್ಪ ಹೂಲಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ