Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ಪ್ರತಿಭಾ ಪುರಸ್ಕಾರ, ಸನ್ಮಾನ

Advertisement


ಅರಸೀಕೆರೆ: ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರು ಹಾಗೂ ಅರಸೀಕೆರೆ ಶಾಸಕರಾದ ಕೆ ಎಂ ಶಿವಲಿಂಗೇಗೌಡರು ಇಂದು ಅರಸೀಕೆರೆ ನಗರದ ಗುರು ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ನೊಳಂಬ ಲಿಂಗಾಯತ ಸಂಘ (ರಿ) ಬೆಂಗಳೂರು, ಉಪ ಸಮಿತಿ ಅರಸೀಕೆರೆ ಹಾಸನ ಜಿಲ್ಲೆ ಇವರ ವತಿಯಿಂದ ಆಯೋಜನೆ ಮಾಡಲಾಗಿದ್ದ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭ ಕಾರ್ಯಕ್ರಮದಲ್ಲಿ ಶ್ರೀಮದ್ ರಂಭಾಪುರಿವೀರಸಿಂಹಾಸನಾಧೀಶ್ವರ 1008 ಜಗದ್ಗುರು ಶ್ರೀ ಜ್ಞಾನಪ್ರಭು ಸಿದ್ದರಾಮದೇಶಕೇಂದ್ರ ಮಹಾಸ್ವಾಮಿಜಿಯವರು ಯಳನಾಡು ಮಹಾಸಂಸ್ಥಾನ ಅರಸೀಕೆರೆ-ಕಡೂರು ಇವರ ಸಾನಿದ್ಯದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು.

ಗುರು ಸಿದ್ದರಾಮೇಶ್ವರರ ಭಾವಚಿತ್ರಕ್ಕೆ ಪುಷ್ಪರ್ಚನೆ ಮಾಡಿ ಕಾರ್ಯಕ್ರಮವನ್ನು ಹಾಗೂ ಸಮಾರಂಭದಲ್ಲಿ ನೆರೆದಿದ್ದ ಜನತೆಯನ್ನು ಉದ್ದೇಶಿಸಿ ಮಾತನಾಡಿ ಹಾಗೂ ಅರಸೀಕೆರೆ ನಗರ ವ್ಯಾಪ್ತಿಯಲ್ಲಿರುವ 29 ಗುಂಟೆ ಜಮೀನನ್ನು ಅರಸೀಕೆರೆ ನಗರಸಭೆ ವತಿಯಿಂದ ಸರ್ಕಾರದ ವತಿಯಿಂದ ನೊಳಂಬ ಲಿಂಗಾಯತ ಸಂಘದ ಸ್ವಾಧಿನಕ್ಕೆ ಕೊಡುವುದಾಗಿ ಭರವಸೆ ನೀಡಿದರು.

*ಈ ಸಂದರ್ಭದಲ್ಲಿ ಬೇಲೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಹುಲ್ಲಹಳ್ಳಿ ಸುರೇಶ್ ರವರು, ಬಿಕೆ ಚಂದ್ರಶೇಖರ್ ರವರು ಅಧ್ಯಕ್ಷರು ನೊಳಂಬ ಲಿಂಗಾಯತ ಸಂಘ ಬೆಂಗಳೂರು, ಗಂಜಿಗೆರೆ ಚಂದ್ರಶೇಖರ್ ರವರು ಅಧ್ಯಕ್ಷರು ಉಪಸಮಿತಿ, ನೊಳಂಬ ಲಿಂಗಾಯತ ಸಮಿತಿ ಅರಸೀಕೆರೆ, ಪಂಡಿತ್ ವೀರಭದ್ರಪ್ಪ ತಗಡೂರು ನಿವೃತ್ತ ಉಪನ್ಯಾಸಕರು ಬೆಂಗಳೂರು, ಅಡವಿಸ್ವಾಮಿಯವರು, ಕಾಟಿಕೆರೆ ಉಮೇಶ್ ರವರು,ರಾಮಲಿಂಗಪ್ಪ, ಮಧುಸೂಧನ್, ನಟರಾಜ್, ಕುಬೇರಪ್ಪ, ಸಂಕೋಢನಹಳ್ಳಿ ಸಿದ್ದಪ್ಪ,ಧನಂಜಯ, ಶಶಿಧರ್, ಬೆಳಗುಂಬ ಬಾಬು,ರಾಜಶೇಖರ್, ಪಿ ಶಿವಕುಮಾರ್ ಸಮಾಜದ ಬಂಧುಗಳು ಸ್ಥಳೀಯ ಮುಖಂಡರು ಪ್ರತಿಭಾವಂತ ವಿದ್ಯಾರ್ಥಿಗಳು ಸಾರ್ವಜನಿಕರು ಉಪಸ್ಥಿತರಿದ್ದರು.
ವರದಿ: ರಾಜು
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ